ಸುದ್ದಿ

ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ…!

36

‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ.

‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10 ದಿನ ಸಮಯ ತೆಗೆದುಕೊಂಡು ನಿಖರ ವರದಿ ನೀಡಿ’ ಎಂದು ಯಡಿಯೂರಪ್ಪ ಅವರು ಕೃಷಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದೇ ಸಭೆಯಲ್ಲಿ ವನ್ಯಜೀವಿ ವಿಭಾಗದ ಡಿಎಫ್‌ಒ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಯಡಿಯೂರಪ್ಪ, ಹೊಂದಿಕೊಂಡು ಹೋಗಿ ಇಲ್ಲವಾದರೆ ಕಲಬುರಗಿ, ರಾಯಚೂರಿಗೆ ಹೋಗಲು ಸಿದ್ಧವಾಗು ಎಂದು ಎಚ್ಚರಿಕೆ ನೀಡಿದರು.

ಯಡಿಯೂರಪ್ಪ ಅವರು ನೋಟ್ ಪ್ರಿಂಟ್ ಮಾಡುವ ಯಂತ್ರದ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. ಈ ಮುಂಚೆ ರಾಜ್ಯದ ಸಿಎಂ ಆಗಿದ್ದಾಗಲೂ ಸಹ ಸಾಲಮನ್ನಾ ಮಾಡುವಂತೆ ಪ್ರತಿಪಕ್ಷಗಳು ಒತ್ತಾಯ ಹಾಕಿದಾಗ ‘ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರಗಳಿಲ್ಲ’ ಎಂದು ಹೇಳಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೀವು ಸುಂದರವಾಗಿ ಕಾಣಬೇಕು ಅಂದ್ರೆ ಸಿಕ್ಕಾಪಟ್ಟೆ ಹಣ ಖರ್ಚು ಮಾಡಬೇಡಿ ಈ ಪರಂಗಿ ಹಣ್ಣು ಬಳಸಿ ನೋಡಿ..!

    ಹೌದು ಇವತ್ತಿನ ದಿನಗಳಲ್ಲಿ ನಾನು ಸುಂದರವಾಗಿ ಕಾಣಬೇಕು ಅಂತ ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ಇರೋ ಬಾರೋ ಮೇಕಪ್ ಕ್ರೀಮ್ ಬಳಸುತ್ತಾರೆ ಆದ್ರೂ ಅವರು ಮೊದಲಿನ ಹಾಗೆ ಇರುತ್ತಾರೆ. ಆದ್ರೆ ಈ ಪರಂಗಿ ಹಣ್ಣಿನಲ್ಲಿರುವ ಗುಣಗಳು ನಿಮ್ಮನ್ನು ಯಾವ ರೀತಿ ಕಾಣುವಂತೆ ಮಾಡುತ್ತೆ ಅನ್ನೋದು ಇಲ್ಲಿದೆ ನೋಡಿ. ಪರಂಗಿ ಹಣ್ಣನ್ನು ರುಬ್ಬಿ. ಅದರ ಮಿಶ್ರಣವನ್ನು ಪ್ರತಿನಿತ್ಯಾ ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಹೊಳಪು ಬರುತ್ತದೆ. ಪರಂಗಿ ಹಣ್ಣಿನ ತಿರುಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಹಾಕಿ ಇದನ್ನು ಫೇಸ್…

  • ಸುದ್ದಿ

    ಜೈ ಜಗದೀಶ್ ಬಿಗ್ ಬಾಸ್ ಮನೆಯಿಂದ ಹೊರ ಬರಲು ಕಾರಣವೇನು ಗೊತ್ತಾ?

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್‌ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್‌ಗಳಲ್ಲಿ ಪಾಲ್ಗೊಂಡು…

  • inspirational

    ಮೆದುಳಿನ ಕ್ಯಾನ್ಸರ್

    – MAYOON N  ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…

  • ಆಧ್ಯಾತ್ಮ, ಉಪಯುಕ್ತ ಮಾಹಿತಿ

    ದೇವರಿಗೆ ಅಗರಬತ್ತಿ ಹಚ್ಚಿ ಪೂಜೆ ಮಾಡುವುದು ಏಕೆ ಗೊತ್ತಾ?ಇದರ ಹಿಂದೆ ಕಾರಣ…

    ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ ಮನೆ ತುಂಬ ಸುಗಂಧ ಪಸರಿಸುವುದು ಮಾತ್ರವಲ್ಲ, ಇದನ್ನು ಹಚ್ಚುವುದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಪುರಾತನ ಕಾಲದಲ್ಲಿ ಹಲವು ಔಷಧೀಯ ವಸ್ತುಗಳನ್ನು ಊದಿನಕಡ್ಡಿಯಲ್ಲಿ ಅಳವಡಿಸಲಾಗುತ್ತಿತ್ತು. ಲೋಬಾನ ಹಾಗೂ ಗುಗ್ಗಲ್ ಅತ್ಯಂತ ಜನಪ್ರಿಯವಾಗಿದ್ದವು. ಅದನ್ನು ಇಂದಿಗೂ ಬಳಸಲಾಗುತ್ತದೆ. ಲೋಬಾನವನ್ನು ಬಾಸ್ವೆಲ್ಲಿಯಾ ಎಂಬ ಮರದ ಅಂಟಿನಿಂದ ತಯಾರಿಸಲಾಗುತ್ತದೆ. ನಾವು ಅದರ ಸುಗಂಧವನ್ನು…

  • ಜ್ಯೋತಿಷ್ಯ

    ಶ್ರೀ ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ಹಾಳುಮಾಡುವ ಸಂಚು ನಡೆಯುವ ಸಾಧ್ಯತೆ ಅಧಿಕವಾಗಿದೆ. ಈ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ನೀವು ತಳೆಯುವ ನಿರ್ಧಾರದಿಂದ ಮಹತ್ವವಾದ ಅಧಿಕಾರ ಹೊಂದುವಿರಿ. ಮನೆ ಹಿರಿಯರ ಆಶೀರ್ವಾದ…

  • ಸಿನಿಮಾ

    ಶೆಟ್ಟರ ಕಥೆಯಲ್ಲಿ, ಬರವಣಿಗೆಯೇ ರಾಜ.. ಗರುಡ ಗಮನ ವೃಷಭ ವಾಹನ ಚಿತ್ರದ ವಿಮರ್ಶೆ

    ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ‌ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ‌ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ‌ ಮಿಡಿಯುವವರು,…