ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ.
‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10 ದಿನ ಸಮಯ ತೆಗೆದುಕೊಂಡು ನಿಖರ ವರದಿ ನೀಡಿ’ ಎಂದು ಯಡಿಯೂರಪ್ಪ ಅವರು ಕೃಷಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದೇ ಸಭೆಯಲ್ಲಿ ವನ್ಯಜೀವಿ ವಿಭಾಗದ ಡಿಎಫ್ಒ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಯಡಿಯೂರಪ್ಪ, ಹೊಂದಿಕೊಂಡು ಹೋಗಿ ಇಲ್ಲವಾದರೆ ಕಲಬುರಗಿ, ರಾಯಚೂರಿಗೆ ಹೋಗಲು ಸಿದ್ಧವಾಗು ಎಂದು ಎಚ್ಚರಿಕೆ ನೀಡಿದರು.
ಯಡಿಯೂರಪ್ಪ ಅವರು ನೋಟ್ ಪ್ರಿಂಟ್ ಮಾಡುವ ಯಂತ್ರದ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. ಈ ಮುಂಚೆ ರಾಜ್ಯದ ಸಿಎಂ ಆಗಿದ್ದಾಗಲೂ ಸಹ ಸಾಲಮನ್ನಾ ಮಾಡುವಂತೆ ಪ್ರತಿಪಕ್ಷಗಳು ಒತ್ತಾಯ ಹಾಕಿದಾಗ ‘ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರಗಳಿಲ್ಲ’ ಎಂದು ಹೇಳಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೆಲ್ಫಿ ಫೋಟೋ, ಇದರ ಬಗ್ಗೆ ನಿಮಗೆ ಹೇಳೋ ಅವಶ್ಯಕತೆಯಿಲ್ಲ. ಇವತ್ತಿನ ದಿನಗಳಲ್ಲಿ ಅಸ್ಟೊಂದು ಕ್ರೇಜ್ ಆಗಿದೆ ಈ ಸೆಲ್ಫಿ. ಅದರಲ್ಲೂ ಈ ನಮ್ಮ ಯುವ ಸುಮೂಹದಲ್ಲಿ ಹೆಚ್ಚಾಗಿದೆ. ಎಲ್ಲಿ ಚೆಂದ ಕಾಣುತ್ತೋ ಅಲ್ಲಿ ಸೆಲ್ಫಿ ಫೋಟೋ ತೆಗೆದುಕೊಳ್ಳತಾರೆ.
ಎಲ್ಲಿ ನೋಡಿದರು ಸೆಲ್ಫಿ ಸೆಲ್ಫಿ ಅದರಲ್ಲೂ ಚಂದ ಚಿಹ್ನದ ಕಾಣುವ ಹೊಲದಲ್ಲಿ ಗಿಡ ಮರಗಳ ಮದ್ಯೆ ಹೀಗೆ ಎಲ್ಲಿ ಅಂದರೆ ಅಲ್ಲಿ ಸೆಲ್ಫಿ ಕ್ರೇಜ್.
ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ. ನಕಲಿ ಫೇಸ್ಬುಕ್ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…
ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…
ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…
ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…