News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ…!

40

‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ.

‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10 ದಿನ ಸಮಯ ತೆಗೆದುಕೊಂಡು ನಿಖರ ವರದಿ ನೀಡಿ’ ಎಂದು ಯಡಿಯೂರಪ್ಪ ಅವರು ಕೃಷಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದೇ ಸಭೆಯಲ್ಲಿ ವನ್ಯಜೀವಿ ವಿಭಾಗದ ಡಿಎಫ್‌ಒ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಯಡಿಯೂರಪ್ಪ, ಹೊಂದಿಕೊಂಡು ಹೋಗಿ ಇಲ್ಲವಾದರೆ ಕಲಬುರಗಿ, ರಾಯಚೂರಿಗೆ ಹೋಗಲು ಸಿದ್ಧವಾಗು ಎಂದು ಎಚ್ಚರಿಕೆ ನೀಡಿದರು.

ಯಡಿಯೂರಪ್ಪ ಅವರು ನೋಟ್ ಪ್ರಿಂಟ್ ಮಾಡುವ ಯಂತ್ರದ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. ಈ ಮುಂಚೆ ರಾಜ್ಯದ ಸಿಎಂ ಆಗಿದ್ದಾಗಲೂ ಸಹ ಸಾಲಮನ್ನಾ ಮಾಡುವಂತೆ ಪ್ರತಿಪಕ್ಷಗಳು ಒತ್ತಾಯ ಹಾಕಿದಾಗ ‘ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರಗಳಿಲ್ಲ’ ಎಂದು ಹೇಳಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉದ್ಯೋಗ

    ಡಿಆರ್‌ಡಿಒ ನೇಮಕಾತಿ 2020-21:

    ಚಂಡೀಗ .ದಲ್ಲಿ ಡಿಆರ್‌ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್‌ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್‌ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್‌ಗಾಗಿ ಡಿಆರ್‌ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್‌ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ…

  • fact check

    ವಿಧಾನಸಭೆ ಚುನಾವಣೆ 2023:ಈ ವೇಳಾಪಟ್ಟಿ ನಿಜವೇ?

    ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ…

  • ಸುದ್ದಿ

    ಈ ವಿಲನ್ ತನ್ನ ಹೆಂಡತಿಯನ್ನು ಹೇಗೆ ಕಳೆದುಕೊಂಡರು ಗೊತ್ತಾ, ಕಣ್ಣಲ್ಲಿ ನೀರು ಬರುತ್ತೆ.

    ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….

  • ಜೀವನಶೈಲಿ

    ಊಟ ಮಾಡುವಾಗ ಈ ತಪ್ಪುಗಳನ್ನು ಮಾಡಲೇಬೇಡಿ! ಏನ್ ಗೊತ್ತಾ?ಮುಂದೆ ಓದಿ…

    ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ

  • ರಾಜಕೀಯ

    2014ರ ಏಪ್ರಿಲ್‌‌ನಿಂದ 2017ರವರೆಗೆ ಮೋದಿ ಸರ್ಕಾರ ವ್ಯಯಿಸಿದ್ದು ಎಷ್ಟು ಸಾವಿರ ಕೋಟಿ ಹಣ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.

  • ವಿಚಿತ್ರ ಆದರೂ ಸತ್ಯ

    ಜುರಾಸಿಕ್ ಅವಧಿಯ ಡೈನೋಸರ್ ಮೊಟ್ಟೆಗಳು ಪತ್ತೆ..!ತಿಳಿಯಲು ಈ ಲೇಖನ ಓದಿ…

    ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.