News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ…!

40

‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ.

‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10 ದಿನ ಸಮಯ ತೆಗೆದುಕೊಂಡು ನಿಖರ ವರದಿ ನೀಡಿ’ ಎಂದು ಯಡಿಯೂರಪ್ಪ ಅವರು ಕೃಷಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದೇ ಸಭೆಯಲ್ಲಿ ವನ್ಯಜೀವಿ ವಿಭಾಗದ ಡಿಎಫ್‌ಒ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಯಡಿಯೂರಪ್ಪ, ಹೊಂದಿಕೊಂಡು ಹೋಗಿ ಇಲ್ಲವಾದರೆ ಕಲಬುರಗಿ, ರಾಯಚೂರಿಗೆ ಹೋಗಲು ಸಿದ್ಧವಾಗು ಎಂದು ಎಚ್ಚರಿಕೆ ನೀಡಿದರು.

ಯಡಿಯೂರಪ್ಪ ಅವರು ನೋಟ್ ಪ್ರಿಂಟ್ ಮಾಡುವ ಯಂತ್ರದ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. ಈ ಮುಂಚೆ ರಾಜ್ಯದ ಸಿಎಂ ಆಗಿದ್ದಾಗಲೂ ಸಹ ಸಾಲಮನ್ನಾ ಮಾಡುವಂತೆ ಪ್ರತಿಪಕ್ಷಗಳು ಒತ್ತಾಯ ಹಾಕಿದಾಗ ‘ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರಗಳಿಲ್ಲ’ ಎಂದು ಹೇಳಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಉತ್ತರ ಪ್ರದೇಶದಲ್ಲಿ ತಲೆ ಎತ್ತಲಿದೆ, ಮೋದಿಯ ಅತೀ ಎತ್ತರವಾದ ಪ್ರತಿಮೆ ಮತ್ತು ಮಂದಿರ..!ಹೇಗಿದೆ ಗೊತ್ತಾ ಪ್ರತಿಮೆ?ತಿಳಿಯಲು ಮುಂದೆ ಓದಿ…

    ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್‌ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.

  • ಸುದ್ದಿ

    ಶಿಯೋಮಿ ಕಂಪೆನಿಯಿಂದ ಅದ್ಭುತ ಸ್ಮಾರ್ಟ್​ಫೋನ್ ಬಿಡುಗಡೆ 108 MP ಕ್ಯಾಮೆರಾ, 1 TB ಸ್ಟೋರೇಜ್,12 ಜಿಬಿ RAM…!

    ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್​ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್​ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್​ಫೋನ್​ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್​ನ ಈ ನೂತನ ಸ್ಮಾರ್ಟ್‌ಫೋನ್​ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್​ಗೆ ನೀಡಲಾಗಿರುವ  ಕ್ಯಾಮೆರಾ. ಹೌದು, ಮಿ ಮಿಕ್ಸ್​ 4ನಲ್ಲಿ 108 ಮೆಗಾಪಿಕ್ಸೆಲ್​ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್‌ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…

  • ಸುದ್ದಿ

    ದೇಶದ ಎಲ್ಲಾ ವಾಹನ ಸವಾರರಿಗೊಂದು ಸಂತೋಷದ ಸುದ್ದಿ..! ಇವತ್ತಿನಿಂದಲೇ ಜಾರಿಗೆ ತರಲಿದ್ದಾರೆ,.!!

    ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್‍ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ,  ಆಗಸ್ಟ್ 1 ರಿಂದ  ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್  ಪೊಲೀಸರು  ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…

  • ಸುದ್ದಿ

    ಲೋಕಸಭೆಯಲ್ಲಿ ಗೊಂದಲ ಸೃಸ್ಟಿಸಿದ ಕರ್ನಾಟಕ ರಾಜಕೀಯ..ದೆಹಲಿಯಲ್ಲು ಸದ್ದು ಜೋರು….!

    ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…

  • ಸುದ್ದಿ

    ‘ಕುರಿ’ ಪ್ರತಾಪ್ ಲೈಫಲ್ಲಿ ಫಸ್ಟ್‌ ಟೈಮ್ ಏನೇನೋ ಆಗ್ತಿದೆ..! ಏನೇನ್ ಆಗ್ತಿದೆ ಗೊತ್ತಾ?

    ‘ಕುರಿ’ ಪ್ರತಾಪ್‌ ಈಗ ಸಖತ್ ಟ್ರೆಂಡಿಂಗ್‌ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್‌. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್‌’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್‌’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್‌ ಏನೇನೋ ಆಗ್ತಿದೆ!…

  • ಸುದ್ದಿ

    ಬ್ರಾಹ್ಮಣ ರೂಪದಲ್ಲಿರುವ ಪಾಲಿಯ ಗಣೇಶ, ಬಲ್ಲಾಲೇಶ್ವರನನ್ನು ನೋಡಿದ್ದೀರಾ?ಇದರ ಇತಿಹಾಸವೇನು ಗೊತ್ತ.?

    ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್‌ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್‌ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…