ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ.

‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10 ದಿನ ಸಮಯ ತೆಗೆದುಕೊಂಡು ನಿಖರ ವರದಿ ನೀಡಿ’ ಎಂದು ಯಡಿಯೂರಪ್ಪ ಅವರು ಕೃಷಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದೇ ಸಭೆಯಲ್ಲಿ ವನ್ಯಜೀವಿ ವಿಭಾಗದ ಡಿಎಫ್ಒ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಯಡಿಯೂರಪ್ಪ, ಹೊಂದಿಕೊಂಡು ಹೋಗಿ ಇಲ್ಲವಾದರೆ ಕಲಬುರಗಿ, ರಾಯಚೂರಿಗೆ ಹೋಗಲು ಸಿದ್ಧವಾಗು ಎಂದು ಎಚ್ಚರಿಕೆ ನೀಡಿದರು.

ಯಡಿಯೂರಪ್ಪ ಅವರು ನೋಟ್ ಪ್ರಿಂಟ್ ಮಾಡುವ ಯಂತ್ರದ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. ಈ ಮುಂಚೆ ರಾಜ್ಯದ ಸಿಎಂ ಆಗಿದ್ದಾಗಲೂ ಸಹ ಸಾಲಮನ್ನಾ ಮಾಡುವಂತೆ ಪ್ರತಿಪಕ್ಷಗಳು ಒತ್ತಾಯ ಹಾಕಿದಾಗ ‘ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರಗಳಿಲ್ಲ’ ಎಂದು ಹೇಳಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಕ್ಕಳು ಶುಭ ವಾರ್ತೆಯನ್ನು ತರಲಿದ್ದಾರೆ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಆರೋಗ್ಯ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ…
ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.
ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್ಮೆಷಿನ್, ಫ್ರಿಜ್ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ.
ಇಲ್ಲಿನ ವಿದ್ಯಾರಣ್ಯ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬರ್ತ್ಡೇ ಪಾರ್ಟಿ ಆಚರಿಸಿದ್ದಾರೆ. ತಾನು ಪೊಲೀಸ್ ಎಂದು ಯಾಮಾರಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದ ವಿದ್ಯಾರಣ್ಯಪುರ ಪೊಲೀಸರು, ಠಾಣೆಯಲ್ಲಿ ಕೇಕ್ ಕತ್ತರಿಸಿ, ಆತನ ಬರ್ತ್ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಭಿಷೇಕ್ (25) ಬಂಧಿತ ಆರೋಪಿಯಾಗಿದ್ದು, ಪದವಿಧರನಾಗಿದ್ದಾನೆ. ಈತ ತಾನು ವಿದ್ಯಾರಣ್ಯಪುರ ಕ್ರೈಂ ಪಿಸಿ ಎಂದು ಹೇಳಿಕೊಂಡಿದ್ದ. ಎನಕೌಂಟರ್ಗೆ ಹುಬ್ಬಳ್ಳಿ ಮತ್ತು ಗೋವಾಗೆ ಹೋಗ್ಬೇಕು ಗಾಡಿಲಿ ಎಸಿ ಇಲ್ಲ ಎಂದು ಐಡಿ ಕಾರ್ಡ್ ತೋರಿಸಿ ನಂಬಿಸಿದ್ದ. ಈತನ ಮಾತು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…