ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ.

‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10 ದಿನ ಸಮಯ ತೆಗೆದುಕೊಂಡು ನಿಖರ ವರದಿ ನೀಡಿ’ ಎಂದು ಯಡಿಯೂರಪ್ಪ ಅವರು ಕೃಷಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದೇ ಸಭೆಯಲ್ಲಿ ವನ್ಯಜೀವಿ ವಿಭಾಗದ ಡಿಎಫ್ಒ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಯಡಿಯೂರಪ್ಪ, ಹೊಂದಿಕೊಂಡು ಹೋಗಿ ಇಲ್ಲವಾದರೆ ಕಲಬುರಗಿ, ರಾಯಚೂರಿಗೆ ಹೋಗಲು ಸಿದ್ಧವಾಗು ಎಂದು ಎಚ್ಚರಿಕೆ ನೀಡಿದರು.

ಯಡಿಯೂರಪ್ಪ ಅವರು ನೋಟ್ ಪ್ರಿಂಟ್ ಮಾಡುವ ಯಂತ್ರದ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. ಈ ಮುಂಚೆ ರಾಜ್ಯದ ಸಿಎಂ ಆಗಿದ್ದಾಗಲೂ ಸಹ ಸಾಲಮನ್ನಾ ಮಾಡುವಂತೆ ಪ್ರತಿಪಕ್ಷಗಳು ಒತ್ತಾಯ ಹಾಕಿದಾಗ ‘ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರಗಳಿಲ್ಲ’ ಎಂದು ಹೇಳಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್ಟಾಕ್ ಆ್ಯಪ್ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್ಟಾಕ್ ಕ್ರೇಜ್ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್ಟಾಕ್ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್ಟಾಕ್ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್ಟಾಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…
ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…
ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್ ಮಾಡಿದ್ದೇವೆ. ಸೆಪ್ಟೆಂಬರ್ 9ರಿಂದ ಶೂಟಿಂಗ್ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್ ಸಿನಿಮಾದ ಬಂದ ನಂತರ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್ ಸ್ಯಾಂಡಲ್ವುಡ್ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್ ಕುಮಾರ್ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…
ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!
ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …
![]()