ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು.
ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.
ಮಗಳಿಗೆ ‘ಆಯ್ರಾ ಯಶ್’ ಎಂದು ನಾಮಕರಣ ಮಾಡಲಾಗಿದೆ. ಈ ಮೂಲಕ ಅಭಿಮಾನಿಗಳಲ್ಲಿ ಇದ್ದ ಕುತೂಹಕ್ಕೆ ತೆರೆ ಎಳೆದಿದ್ದಾರೆ. ಒಕ್ಕಲಿಗರ ಸಾಂಪ್ರದಾಯದ ಪ್ರಕಾರ ನಾಮಕರಣ ನೆರವೇರಿಸಲಾಗಿದೆ. ಅಂದ್ಹಾಗೆ ಆಯ್ರಾ ಅಂದ್ರೆ ಲಕ್ಷ್ಮಿ ಎನ್ನುವ ಅರ್ಥ ಬರುವ ಹಿನ್ನಲೆಯಲ್ಲಿ ಮಗಳಿಗೆ ಆಯ್ರಾ ಎಂದು ನಾಮಕಾರಣ ಮಾಡಿದ್ದಾರೆ.
ಇತ್ತೀಚಿಗಷ್ಟೆ ರಾಧಿಕಾ ಮತ್ತು ಯಶ್ ಇಬ್ಬರು, ಮಗಳಿಗೆ ಹೆಸರಿಡುವ ಸಮಯ ಬಂದಿದೆ ಮುದ್ದಾದ ಹೆಸರನ್ನು ಪೋಷಕರು ಸೂಚಿದ್ದಾರೆ. ಜೂನ್ 23ರಂದು ನಾಮಕರಣ ಮಾಡುವುದಾಗಿ ಬಹಿರಂಗ ಪಡಿಸಿದ್ರು. ಕೊನೆಗೂ ಯಶ್-ರಾಧಿಕಾ ಮಗಳಿಗೆ ಹೆಸರಿಡುವ ಮೂಲಕ ಅಭಿಮಾನಿಗಳಿದ್ದ ಕುತೂಹಕ್ಕೆ ತೆರೆ ಎಳೆದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್…
ಕಿರುಗೋಣಿಸೊಪ್ಪು ಎಂದು ಕರೆಯಲ್ಪಡುವ ಈ ಸಸ್ಯ ಬೆಳೆಯದಿರುವ ಜಾಗವೇ ಇಲ್ಲ. ಶೇಕಡ 65 % ನೀರನ್ನು ಹಿಡಿದಿಟ್ಟು ಕೊಳ್ಳುವ ಹಾಗೂ ಒಮ್ಮೆಲೇ ಸುಮಾರು 3 ಲಕ್ಷ ಬೀಜ ಪ್ರಸರಣ ಸಾಮರ್ಥ್ಯ ಇರುವ ಸಸ್ಯ ಎಂತಹಾ ಬರದಲ್ಲೂ ಬದುಕುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸೇವಿಸುವವರ ಬದುಕನ್ನೂ ಹಸನು ಮಾಡುವ ಗುಣಗಳಿವೆ. Purslane ಎಂದು ವಿಶ್ವದಾದ್ಯಂತ ಸಾಮಾನ್ಯವಾಗಿ ಕರೆಯಲ್ಪಡುವ Portulacaceae ಕುಟುಂಬದ ಇದರ ಸಸ್ಯ ಶಾಸ್ತ್ರೀಯ ಹೆಸರು Portulaca oleracea. ಮುಲತಃ ಉತ್ತರ ಅಮೆರಿಕಾದ ಸಸ್ಯ. ಗೋಣಿಸೊಪ್ಪು ಅತ್ಯಾದಿಕವಾದ ವಿಟಮಿನ್…
ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…
ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು…
ನಿಮ್ಮ ಮನೆಗೆ ಧಿಡೀರ್ ಅಂತ ಅತಿಥಿಗಳು ಬಂದರೆ ಇಲ್ಲಿದೆ ನೋಡಿ ಬಿಸಿ ಬಿಸಿ ತುಪ್ಪಾನ್ನ ಮಾಡುವ ವಿಧಾನ