News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಯಶ್-ರಾಧಿಕಾ ಮುದ್ದು ಮಗಳಿಗೆ ನಾಮಕರಣ ಸಮಾರಂಬ….

233

ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು.

ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.

ಮಗಳಿಗೆ ‘ಆಯ್ರಾ ಯಶ್’ ಎಂದು ನಾಮಕರಣ ಮಾಡಲಾಗಿದೆ. ಈ ಮೂಲಕ ಅಭಿಮಾನಿಗಳಲ್ಲಿ ಇದ್ದ ಕುತೂಹಕ್ಕೆ ತೆರೆ ಎಳೆದಿದ್ದಾರೆ. ಒಕ್ಕಲಿಗರ ಸಾಂಪ್ರದಾಯದ ಪ್ರಕಾರ ನಾಮಕರಣ ನೆರವೇರಿಸಲಾಗಿದೆ. ಅಂದ್ಹಾಗೆ ಆಯ್ರಾ ಅಂದ್ರೆ ಲಕ್ಷ್ಮಿ ಎನ್ನುವ ಅರ್ಥ ಬರುವ ಹಿನ್ನಲೆಯಲ್ಲಿ ಮಗಳಿಗೆ ಆಯ್ರಾ ಎಂದು ನಾಮಕಾರಣ ಮಾಡಿದ್ದಾರೆ.

ಇತ್ತೀಚಿಗಷ್ಟೆ ರಾಧಿಕಾ ಮತ್ತು ಯಶ್ ಇಬ್ಬರು, ಮಗಳಿಗೆ ಹೆಸರಿಡುವ ಸಮಯ ಬಂದಿದೆ ಮುದ್ದಾದ ಹೆಸರನ್ನು ಪೋಷಕರು ಸೂಚಿದ್ದಾರೆ. ಜೂನ್ 23ರಂದು ನಾಮಕರಣ ಮಾಡುವುದಾಗಿ ಬಹಿರಂಗ ಪಡಿಸಿದ್ರು. ಕೊನೆಗೂ ಯಶ್-ರಾಧಿಕಾ ಮಗಳಿಗೆ ಹೆಸರಿಡುವ ಮೂಲಕ ಅಭಿಮಾನಿಗಳಿದ್ದ ಕುತೂಹಕ್ಕೆ ತೆರೆ ಎಳೆದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತ್ನಿಯನ್ನು ಕೊಂದ ಪತಿ…….!

    ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್‍ಟಾಕ್‍ಗೆ ಅಡಿಕ್ಟ್…

  • ಆರೋಗ್ಯ

    ಸುಮ್ಮನೆ ನೀರು ಕುಡಿಯೋದಲ್ಲ, ಇಲ್ಲಿ ಸ್ವಲ್ಪ ನೋಡಿ….

    ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.

  • Sports

    ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ…!

    ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

  • ಸುದ್ದಿ

    ಚಂಧನ್ ಶೆಟ್ಟಿ ಮತ್ತು ನಿವೇದಿತಾಗೆ ಕುಟುಂಬದವರಿಂದ ಭರ್ಜರಿ ಉಡುಗೊರೆ. ಕಾರಿನ ಬೆಲೆ ಎಷ್ಟು ಗೊತ್ತಾ.

    ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ…

  • ರಾಜಕೀಯ

    ಜೆಡಿಎಸ್ ನ ಈ ವ್ಯಕ್ತಿ ಯಿಂದ ಬಿಜೆಪಿ ಭದ್ರ ಕೋಟೆ ಅನಿಸಿದ ಆ ಕ್ಷೇತ್ರ ಛಿದ್ರ!ಅದು ಯಾವ ಕ್ಷೇತ್ರ ಮತ್ತು ಯಾರು ಆ MLA?ತಿಳಿಯಲು ಈ ಲೇಖನ ಓದಿ…

    ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು