ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು.

ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.

ಮಗಳಿಗೆ ‘ಆಯ್ರಾ ಯಶ್’ ಎಂದು ನಾಮಕರಣ ಮಾಡಲಾಗಿದೆ. ಈ ಮೂಲಕ ಅಭಿಮಾನಿಗಳಲ್ಲಿ ಇದ್ದ ಕುತೂಹಕ್ಕೆ ತೆರೆ ಎಳೆದಿದ್ದಾರೆ. ಒಕ್ಕಲಿಗರ ಸಾಂಪ್ರದಾಯದ ಪ್ರಕಾರ ನಾಮಕರಣ ನೆರವೇರಿಸಲಾಗಿದೆ. ಅಂದ್ಹಾಗೆ ಆಯ್ರಾ ಅಂದ್ರೆ ಲಕ್ಷ್ಮಿ ಎನ್ನುವ ಅರ್ಥ ಬರುವ ಹಿನ್ನಲೆಯಲ್ಲಿ ಮಗಳಿಗೆ ಆಯ್ರಾ ಎಂದು ನಾಮಕಾರಣ ಮಾಡಿದ್ದಾರೆ.

ಇತ್ತೀಚಿಗಷ್ಟೆ ರಾಧಿಕಾ ಮತ್ತು ಯಶ್ ಇಬ್ಬರು, ಮಗಳಿಗೆ ಹೆಸರಿಡುವ ಸಮಯ ಬಂದಿದೆ ಮುದ್ದಾದ ಹೆಸರನ್ನು ಪೋಷಕರು ಸೂಚಿದ್ದಾರೆ. ಜೂನ್ 23ರಂದು ನಾಮಕರಣ ಮಾಡುವುದಾಗಿ ಬಹಿರಂಗ ಪಡಿಸಿದ್ರು. ಕೊನೆಗೂ ಯಶ್-ರಾಧಿಕಾ ಮಗಳಿಗೆ ಹೆಸರಿಡುವ ಮೂಲಕ ಅಭಿಮಾನಿಗಳಿದ್ದ ಕುತೂಹಕ್ಕೆ ತೆರೆ ಎಳೆದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…
ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್ನಲ್ಲಿ ನಡೆಸಿದ ಏರ್ಸ್ಟ್ರೈಕ್ ಬಗ್ಗೆ ಓವರ್ಸೀಸ್ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ…
ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…
ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.