News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಪ್ರಮುಖ ಸ್ಥಾನ ಪಡೆದ ರಾಕಿಂಗ್ ಸ್ಟಾರ್ ಯಶ್,.!

54

ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ  ಫಾಲೋ ವರ್ಸ್ 
ತುಂಬಾನೇ ಜಾಸ್ತಿ  ಈಗ ಅವರಿಗೆ  ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ.

ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ, ಯೋಜನೆಯನ್ನು ಪರಿಗಣಿಸಿ, ಭಾರತದ 50 ಶ್ರೇಷ್ಠ ಯುವ ಪ್ರಭಾವಶಾಲಿಗಳಿಗೆ ಜಿಕ್ಯೂ ಇಂಡಿಯಾ ಪ್ರಶಸ್ತಿ ನೀಡಿ ಗೌರವಿಸಿದೆ. ದಿ ಜಿಕ್ಯೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಈ 50 ಯುವ ಭಾರತೀಯರು ಒಂದೇ ವೇದಿಕೆಯಲ್ಲಿ ಸೇರಿಸುವ ಮೂಲಕ ಈ ಕಾರ್ಯಕ್ರಮವನ್ನು ಮಾಡಿದೆ. 50 ಬೇರೆ ಬೇರೆ ಕ್ಷೇತ್ರಗಳಲ್ಲಿ ಆಯ್ಕೆಯಾದ ಯುವ ವ್ಯಕ್ತಿಗಳ ಸಾಲಲ್ಲಿ ಇಡೀ ಭಾರತೀಯ ಚಿತ್ರರಂಗದಿಂದ ಯಶ್ ಆಯ್ಕೆಯಾಗಿದ್ದರು.

ಈ ಕಾರ್ಯಕ್ರಮಕ್ಕೆ ಬಾಲಿವುಡ್‍ನ ಖ್ಯಾತ ನಿರ್ದೇಶಕ ಕರಣ್ ಜೋಹರ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕರಣ್ ಜೋಹರ್ ನಟ ಯಶ್ ಅವರಿಗೆ 2019ರ ಭಾರತೀಯ ಚಿತ್ರರಂಗದ ಅತ್ಯಂತ ಪ್ರಭಾವ ಶಾಲಿ ಯುವ ಭಾರತೀಯ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದಾರೆ.

ಈ ಬಗ್ಗೆ ಯಶ್ ಟ್ವೀಟ್ ಮಾಡುವ ಮೂಲಕ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ. ಟ್ವಿಟ್ಟರಿನಲ್ಲಿ ಯಶ್, “GQ ಇಂಡಿಯಾ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಗೌರವದಾಯಕವಾಗಿದೆ. ಚಿತ್ರರಂಗದಲ್ಲಿ ನಮ್ಮ ಸಾಧನೆಯನ್ನು ಗುರುತಿಸಿರುವುದಕ್ಕೆ ಧನ್ಯವಾದಗಳು. ನನಗೆ ನಿರಂತರವಾಗಿ ಪ್ರೋತ್ಸಾಹಿಸಿದ ಅಭಿಮಾನಿಗಳಿಗೆ ಹಾಗೂ ನಮಗೆ ಆಶೀರ್ವಾದಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಟ್ವೀಟ್ ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ರಾಜಕೀಯ

    5ಸಾವಿರ ಜನ ಸೇರಿಸಿ ಸಮಾವೇಶ ಮಾಡಿ-ರಮೇಶ್‌ಕುಮಾರ್‌ಗೆ ವರ್ತೂರು ಪ್ರಕಾಶ್ ಸವಾಲ್

    ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್‌ಗೆ ರ‍್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್‌ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್‌ಗೆ ರ‍್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…

  • ಸುದ್ದಿ

    ಇನ್ಮುಂದೆ ರೈತರಿಗೆ ಸಿಗಲಿದೆ ಬಂಪರ್ ಆಫರ್ … ಏನೆಂದು ತಿಳಿಯಿರಿ..?

    ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ|  2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ|  ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…

  • ಸೌಂದರ್ಯ

    ಮಹಿಳಾಮಣಿಗಳೆ “ಮೂಗುತಿ” ಚುಚ್ಚಿಸಿಕೊಳ್ಳುವ ಮುನ್ನ ಈ ಲೇಖನಿ ಓದಿ, ತಪ್ಪದೆ ಶೇರ್ ಮಾಡಿ

    ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.

  • ಆರೋಗ್ಯ

    ಧೂಮಪಾನ ಮತ್ತು ತಂಬಾಕು ಸೇವನೆಯಿಂದ ಆಗುವ ತೊಂದರೆಗೆ ಬಾಳೆಹಣ್ಣು ರಾಮಬಾಣ.!

    ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್‌ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ. ರಕ್ತಹೀನತೆಯಿಂದ…

  • ಸುದ್ದಿ

    ‘ಮಜಾ’ಕ್ಕಾಗಿ ಶೈನ್ ಶೆಟ್ಟಿಯನ್ನು ಬಳಸಿಕೊಳ್ಳುತ್ತಿದ್ದಾರೆಯೇ ಚೈತ್ರ ಕೊಟ್ಟೂರು.. ಹೀಗೆಲ್ಲ ಮಾಡ್ತಿರೋದು ಯಾಕೆ ಗೊತ್ತಾ?

    ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ. ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್…