ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ ಫಾಲೋ ವರ್ಸ್
ತುಂಬಾನೇ ಜಾಸ್ತಿ ಈಗ ಅವರಿಗೆ ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ.

ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ, ಯೋಜನೆಯನ್ನು ಪರಿಗಣಿಸಿ, ಭಾರತದ 50 ಶ್ರೇಷ್ಠ ಯುವ ಪ್ರಭಾವಶಾಲಿಗಳಿಗೆ ಜಿಕ್ಯೂ ಇಂಡಿಯಾ ಪ್ರಶಸ್ತಿ ನೀಡಿ ಗೌರವಿಸಿದೆ. ದಿ ಜಿಕ್ಯೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಈ 50 ಯುವ ಭಾರತೀಯರು ಒಂದೇ ವೇದಿಕೆಯಲ್ಲಿ ಸೇರಿಸುವ ಮೂಲಕ ಈ ಕಾರ್ಯಕ್ರಮವನ್ನು ಮಾಡಿದೆ. 50 ಬೇರೆ ಬೇರೆ ಕ್ಷೇತ್ರಗಳಲ್ಲಿ ಆಯ್ಕೆಯಾದ ಯುವ ವ್ಯಕ್ತಿಗಳ ಸಾಲಲ್ಲಿ ಇಡೀ ಭಾರತೀಯ ಚಿತ್ರರಂಗದಿಂದ ಯಶ್ ಆಯ್ಕೆಯಾಗಿದ್ದರು.

ಈ ಕಾರ್ಯಕ್ರಮಕ್ಕೆ ಬಾಲಿವುಡ್ನ ಖ್ಯಾತ ನಿರ್ದೇಶಕ ಕರಣ್ ಜೋಹರ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕರಣ್ ಜೋಹರ್ ನಟ ಯಶ್ ಅವರಿಗೆ 2019ರ ಭಾರತೀಯ ಚಿತ್ರರಂಗದ ಅತ್ಯಂತ ಪ್ರಭಾವ ಶಾಲಿ ಯುವ ಭಾರತೀಯ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದಾರೆ.

ಈ ಬಗ್ಗೆ ಯಶ್ ಟ್ವೀಟ್ ಮಾಡುವ ಮೂಲಕ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ. ಟ್ವಿಟ್ಟರಿನಲ್ಲಿ ಯಶ್, “GQ ಇಂಡಿಯಾ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಗೌರವದಾಯಕವಾಗಿದೆ. ಚಿತ್ರರಂಗದಲ್ಲಿ ನಮ್ಮ ಸಾಧನೆಯನ್ನು ಗುರುತಿಸಿರುವುದಕ್ಕೆ ಧನ್ಯವಾದಗಳು. ನನಗೆ ನಿರಂತರವಾಗಿ ಪ್ರೋತ್ಸಾಹಿಸಿದ ಅಭಿಮಾನಿಗಳಿಗೆ ಹಾಗೂ ನಮಗೆ ಆಶೀರ್ವಾದಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಫೆಬ್ರವರಿ, 2019) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು…
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.
ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ .