ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ.

ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ತಮ್ಮ ಮಗಳಿಗೆ ‘ಯಶಿಕಾ’ ಎಂದು ಹೆಸರಿಡಬೇಕೆಂದು ಅಭಿಮಾನಿಗಳು ಸೂಚಿಸಿದ್ದರು.

ಯಶ್ ಹಾಗೂ ರಾಧಿಕಾ ಇಬ್ಬರ ಹೆಸರು ಸೇರಿಸಿ ‘ಯಶಿಕಾ’ ಎಂದು ಹೆಸರಿಡಲು ಅಭಿಮಾನಿಗಳು ಸ್ಟಾರ್ ಜೋಡಿ ಬಳಿ ಮನವಿ ಮಾಡಿಕೊಂಡಿದ್ದರು. ಈಗ ಈ ಹೆಸರೇ ತಮ್ಮ ಮಗಳಿಗೆ ನಾಮಕರಣ ಮಾಡಲು ಯಶ್ ಒಪ್ಪಿಕೊಂಡಿದ್ದಾರೆ. ಸದ್ಯ ಮಗುವಿಗೆ ಈಗ ಮೂರು ತಿಂಗಳಾಗಿದ್ದು, 5ನೇ ತಿಂಗಳಿನಲ್ಲಿ ನಾಮಕರಣ ಮಾಡಲಿದ್ದಾರೆ.

ಈ ಬಗ್ಗೆ ಸ್ವತಃ ರಾಧಿಕಾ ಪಂಡಿತ್ ಅವರು, “ನಮ್ಮ ಮಗಳಿಗೆ ಯಶಿಕಾ ಎಂದು ಹೆಸರಿಡಲು ನಿರ್ಧರಿಸಿದ್ದೇವೆ. ಅಲ್ಲದೇ ಮಗುವಿಗೆ 5ನೇ ತಿಂಗಳು ತುಂಬಿದ್ದಾಗ ನಾಮಕರಣ ಮಾಡಲು ನಿರ್ಧರಿಸಿದ್ದೇವೆ” ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ.
ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.
ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…
ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.
ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….