ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ.
ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ.

ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ ಕಟ್ಟಡ ನಿರ್ಮಾಣ ಕೆಲಸದ ಜವಾಬ್ದಾರಿ ಹೊಂದಿಕೊಂಡಿದ್ದರು. ಕೊಟ್ಟ ಮಾತಿನಂತೆ ಕಟ್ಟಡ ಮೇಲ್ಛಾವಣಿ ನಿರ್ಮಾಣದ ಕೆಲಸವನ್ನು ಯಶ್ ತಂಡ ಆರಂಭಿಸಿದೆ. ಯಶ್ ನಂತರ ಗೋಶಾಲೆಯ ಸಹಾಯಕ್ಕೆ ದರ್ಶನ್ ಮುಂದಾಗಿದ್ದು, ಗೋಶಾಲೆಗೆ ಭೇಟಿಕೊಟ್ಟು ಹಸುಗಳಿಗೆ ಹುಲ್ಲು ತರಿಸಿಕೊಟ್ಟಿದ್ದರು.
ಚೈತ್ರ ಗೋ ಶಾಲೆಗೆ 15 ಟ್ರಾಕ್ಟರ್ ಭತ್ತದ ಹುಲ್ಲನ್ನು ದರ್ಶನ್ ನೀಡಿದ್ದರು. ಈ ವಿಡಿಯೋವನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದು, ಇದೀಗ ವಿಡಿಯೋ ಹರಿದಾಡುತ್ತಿದೆ.

ಬೇಸಿಗೆ ಕಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಅಭಾವ ಉಂಟಾಗುವುದು ಸಹಜವಾಗಿದೆ. ಹೀಗಾಗಿ ಗೋ ಶಾಲೆಯಲ್ಲಿರುವ ಸುಮಾರು 50 ದನಗಳಿಗೆ ಯಾವುದೇ ರೀತಿಯ ಮೇವಿನ ಅಭಾವ ಉಂಟಾಗಬಾರದು ಎಂದು ದರ್ಶನ್ 15 ಟ್ರ್ಯಾಕ್ಟರ್ ಹುಲ್ಲನ್ನು ಖರೀದಿ ಮಾಡಿ, ಈ ಗೋ ಶಾಲೆಗೆ ನೀಡಿದ್ದಾರೆ. ಈ ಹಿಂದೆಯೂ ಸಹ ದರ್ಶನ್ ಸಾಕಷ್ಟು ಗೋಶಾಲೆಗಳಿಗೆ ಇದೇ ರೀತಿ ಮೇವು ಹಾಗೂ ಧನ ಸಹಾಯ ಎರಡನ್ನು ಮಾಡಿದ್ದರು.
ಸದ್ಯ ಮೂಕ ಪ್ರಾಣಿಗಳ ಸಹಾಯಕ್ಕೆ ನಿಂತಿರುವ ಮೂಲಕ ಜೋಡೆತ್ತುಗಳು ಸದ್ದು ಮಾಡಿದ್ದಾರೆ. ಈ ಹಿಂದೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿ ಸಾಕಷ್ಟು ಸುದ್ದಿಯಾಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ.
ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…
ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ, ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್…
ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.