ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ.
ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ.

ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ ಕಟ್ಟಡ ನಿರ್ಮಾಣ ಕೆಲಸದ ಜವಾಬ್ದಾರಿ ಹೊಂದಿಕೊಂಡಿದ್ದರು. ಕೊಟ್ಟ ಮಾತಿನಂತೆ ಕಟ್ಟಡ ಮೇಲ್ಛಾವಣಿ ನಿರ್ಮಾಣದ ಕೆಲಸವನ್ನು ಯಶ್ ತಂಡ ಆರಂಭಿಸಿದೆ. ಯಶ್ ನಂತರ ಗೋಶಾಲೆಯ ಸಹಾಯಕ್ಕೆ ದರ್ಶನ್ ಮುಂದಾಗಿದ್ದು, ಗೋಶಾಲೆಗೆ ಭೇಟಿಕೊಟ್ಟು ಹಸುಗಳಿಗೆ ಹುಲ್ಲು ತರಿಸಿಕೊಟ್ಟಿದ್ದರು.
ಚೈತ್ರ ಗೋ ಶಾಲೆಗೆ 15 ಟ್ರಾಕ್ಟರ್ ಭತ್ತದ ಹುಲ್ಲನ್ನು ದರ್ಶನ್ ನೀಡಿದ್ದರು. ಈ ವಿಡಿಯೋವನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದು, ಇದೀಗ ವಿಡಿಯೋ ಹರಿದಾಡುತ್ತಿದೆ.

ಬೇಸಿಗೆ ಕಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಅಭಾವ ಉಂಟಾಗುವುದು ಸಹಜವಾಗಿದೆ. ಹೀಗಾಗಿ ಗೋ ಶಾಲೆಯಲ್ಲಿರುವ ಸುಮಾರು 50 ದನಗಳಿಗೆ ಯಾವುದೇ ರೀತಿಯ ಮೇವಿನ ಅಭಾವ ಉಂಟಾಗಬಾರದು ಎಂದು ದರ್ಶನ್ 15 ಟ್ರ್ಯಾಕ್ಟರ್ ಹುಲ್ಲನ್ನು ಖರೀದಿ ಮಾಡಿ, ಈ ಗೋ ಶಾಲೆಗೆ ನೀಡಿದ್ದಾರೆ. ಈ ಹಿಂದೆಯೂ ಸಹ ದರ್ಶನ್ ಸಾಕಷ್ಟು ಗೋಶಾಲೆಗಳಿಗೆ ಇದೇ ರೀತಿ ಮೇವು ಹಾಗೂ ಧನ ಸಹಾಯ ಎರಡನ್ನು ಮಾಡಿದ್ದರು.
ಸದ್ಯ ಮೂಕ ಪ್ರಾಣಿಗಳ ಸಹಾಯಕ್ಕೆ ನಿಂತಿರುವ ಮೂಲಕ ಜೋಡೆತ್ತುಗಳು ಸದ್ದು ಮಾಡಿದ್ದಾರೆ. ಈ ಹಿಂದೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿ ಸಾಕಷ್ಟು ಸುದ್ದಿಯಾಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…
ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.
ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ
ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…
9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…