ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ.
ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ.

ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ ಕಟ್ಟಡ ನಿರ್ಮಾಣ ಕೆಲಸದ ಜವಾಬ್ದಾರಿ ಹೊಂದಿಕೊಂಡಿದ್ದರು. ಕೊಟ್ಟ ಮಾತಿನಂತೆ ಕಟ್ಟಡ ಮೇಲ್ಛಾವಣಿ ನಿರ್ಮಾಣದ ಕೆಲಸವನ್ನು ಯಶ್ ತಂಡ ಆರಂಭಿಸಿದೆ. ಯಶ್ ನಂತರ ಗೋಶಾಲೆಯ ಸಹಾಯಕ್ಕೆ ದರ್ಶನ್ ಮುಂದಾಗಿದ್ದು, ಗೋಶಾಲೆಗೆ ಭೇಟಿಕೊಟ್ಟು ಹಸುಗಳಿಗೆ ಹುಲ್ಲು ತರಿಸಿಕೊಟ್ಟಿದ್ದರು.
ಚೈತ್ರ ಗೋ ಶಾಲೆಗೆ 15 ಟ್ರಾಕ್ಟರ್ ಭತ್ತದ ಹುಲ್ಲನ್ನು ದರ್ಶನ್ ನೀಡಿದ್ದರು. ಈ ವಿಡಿಯೋವನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದು, ಇದೀಗ ವಿಡಿಯೋ ಹರಿದಾಡುತ್ತಿದೆ.

ಬೇಸಿಗೆ ಕಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಅಭಾವ ಉಂಟಾಗುವುದು ಸಹಜವಾಗಿದೆ. ಹೀಗಾಗಿ ಗೋ ಶಾಲೆಯಲ್ಲಿರುವ ಸುಮಾರು 50 ದನಗಳಿಗೆ ಯಾವುದೇ ರೀತಿಯ ಮೇವಿನ ಅಭಾವ ಉಂಟಾಗಬಾರದು ಎಂದು ದರ್ಶನ್ 15 ಟ್ರ್ಯಾಕ್ಟರ್ ಹುಲ್ಲನ್ನು ಖರೀದಿ ಮಾಡಿ, ಈ ಗೋ ಶಾಲೆಗೆ ನೀಡಿದ್ದಾರೆ. ಈ ಹಿಂದೆಯೂ ಸಹ ದರ್ಶನ್ ಸಾಕಷ್ಟು ಗೋಶಾಲೆಗಳಿಗೆ ಇದೇ ರೀತಿ ಮೇವು ಹಾಗೂ ಧನ ಸಹಾಯ ಎರಡನ್ನು ಮಾಡಿದ್ದರು.
ಸದ್ಯ ಮೂಕ ಪ್ರಾಣಿಗಳ ಸಹಾಯಕ್ಕೆ ನಿಂತಿರುವ ಮೂಲಕ ಜೋಡೆತ್ತುಗಳು ಸದ್ದು ಮಾಡಿದ್ದಾರೆ. ಈ ಹಿಂದೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿ ಸಾಕಷ್ಟು ಸುದ್ದಿಯಾಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್ನ ಬಾರ್ಗೋಡ್ ನಿವಾಸಿಯಾಗಿರುವ ಲಿಂಡಾ ಮುಂಕ್ಲೆ(65) ವೇಲ್ಸ್ ಆನ್ಲೈನ್ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್ ಶೆಫರ್ಡ್ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh ಮೇಷನೀವು ತುಂಬ ಸಂವೇದನಾಶೀಲರಾಗಿರುತ್ತೀರಿ…
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…
ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…
ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು. ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ…
ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…