ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ.
ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ.

ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ ಕಟ್ಟಡ ನಿರ್ಮಾಣ ಕೆಲಸದ ಜವಾಬ್ದಾರಿ ಹೊಂದಿಕೊಂಡಿದ್ದರು. ಕೊಟ್ಟ ಮಾತಿನಂತೆ ಕಟ್ಟಡ ಮೇಲ್ಛಾವಣಿ ನಿರ್ಮಾಣದ ಕೆಲಸವನ್ನು ಯಶ್ ತಂಡ ಆರಂಭಿಸಿದೆ. ಯಶ್ ನಂತರ ಗೋಶಾಲೆಯ ಸಹಾಯಕ್ಕೆ ದರ್ಶನ್ ಮುಂದಾಗಿದ್ದು, ಗೋಶಾಲೆಗೆ ಭೇಟಿಕೊಟ್ಟು ಹಸುಗಳಿಗೆ ಹುಲ್ಲು ತರಿಸಿಕೊಟ್ಟಿದ್ದರು.
ಚೈತ್ರ ಗೋ ಶಾಲೆಗೆ 15 ಟ್ರಾಕ್ಟರ್ ಭತ್ತದ ಹುಲ್ಲನ್ನು ದರ್ಶನ್ ನೀಡಿದ್ದರು. ಈ ವಿಡಿಯೋವನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದು, ಇದೀಗ ವಿಡಿಯೋ ಹರಿದಾಡುತ್ತಿದೆ.

ಬೇಸಿಗೆ ಕಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಅಭಾವ ಉಂಟಾಗುವುದು ಸಹಜವಾಗಿದೆ. ಹೀಗಾಗಿ ಗೋ ಶಾಲೆಯಲ್ಲಿರುವ ಸುಮಾರು 50 ದನಗಳಿಗೆ ಯಾವುದೇ ರೀತಿಯ ಮೇವಿನ ಅಭಾವ ಉಂಟಾಗಬಾರದು ಎಂದು ದರ್ಶನ್ 15 ಟ್ರ್ಯಾಕ್ಟರ್ ಹುಲ್ಲನ್ನು ಖರೀದಿ ಮಾಡಿ, ಈ ಗೋ ಶಾಲೆಗೆ ನೀಡಿದ್ದಾರೆ. ಈ ಹಿಂದೆಯೂ ಸಹ ದರ್ಶನ್ ಸಾಕಷ್ಟು ಗೋಶಾಲೆಗಳಿಗೆ ಇದೇ ರೀತಿ ಮೇವು ಹಾಗೂ ಧನ ಸಹಾಯ ಎರಡನ್ನು ಮಾಡಿದ್ದರು.
ಸದ್ಯ ಮೂಕ ಪ್ರಾಣಿಗಳ ಸಹಾಯಕ್ಕೆ ನಿಂತಿರುವ ಮೂಲಕ ಜೋಡೆತ್ತುಗಳು ಸದ್ದು ಮಾಡಿದ್ದಾರೆ. ಈ ಹಿಂದೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿ ಸಾಕಷ್ಟು ಸುದ್ದಿಯಾಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ….
ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….
ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ. ಏಕೆ ಈ ಯುದ್ದ..? ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು…
ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.