ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ.
ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ.

ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ ಕಟ್ಟಡ ನಿರ್ಮಾಣ ಕೆಲಸದ ಜವಾಬ್ದಾರಿ ಹೊಂದಿಕೊಂಡಿದ್ದರು. ಕೊಟ್ಟ ಮಾತಿನಂತೆ ಕಟ್ಟಡ ಮೇಲ್ಛಾವಣಿ ನಿರ್ಮಾಣದ ಕೆಲಸವನ್ನು ಯಶ್ ತಂಡ ಆರಂಭಿಸಿದೆ. ಯಶ್ ನಂತರ ಗೋಶಾಲೆಯ ಸಹಾಯಕ್ಕೆ ದರ್ಶನ್ ಮುಂದಾಗಿದ್ದು, ಗೋಶಾಲೆಗೆ ಭೇಟಿಕೊಟ್ಟು ಹಸುಗಳಿಗೆ ಹುಲ್ಲು ತರಿಸಿಕೊಟ್ಟಿದ್ದರು.
ಚೈತ್ರ ಗೋ ಶಾಲೆಗೆ 15 ಟ್ರಾಕ್ಟರ್ ಭತ್ತದ ಹುಲ್ಲನ್ನು ದರ್ಶನ್ ನೀಡಿದ್ದರು. ಈ ವಿಡಿಯೋವನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದು, ಇದೀಗ ವಿಡಿಯೋ ಹರಿದಾಡುತ್ತಿದೆ.

ಬೇಸಿಗೆ ಕಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಅಭಾವ ಉಂಟಾಗುವುದು ಸಹಜವಾಗಿದೆ. ಹೀಗಾಗಿ ಗೋ ಶಾಲೆಯಲ್ಲಿರುವ ಸುಮಾರು 50 ದನಗಳಿಗೆ ಯಾವುದೇ ರೀತಿಯ ಮೇವಿನ ಅಭಾವ ಉಂಟಾಗಬಾರದು ಎಂದು ದರ್ಶನ್ 15 ಟ್ರ್ಯಾಕ್ಟರ್ ಹುಲ್ಲನ್ನು ಖರೀದಿ ಮಾಡಿ, ಈ ಗೋ ಶಾಲೆಗೆ ನೀಡಿದ್ದಾರೆ. ಈ ಹಿಂದೆಯೂ ಸಹ ದರ್ಶನ್ ಸಾಕಷ್ಟು ಗೋಶಾಲೆಗಳಿಗೆ ಇದೇ ರೀತಿ ಮೇವು ಹಾಗೂ ಧನ ಸಹಾಯ ಎರಡನ್ನು ಮಾಡಿದ್ದರು.
ಸದ್ಯ ಮೂಕ ಪ್ರಾಣಿಗಳ ಸಹಾಯಕ್ಕೆ ನಿಂತಿರುವ ಮೂಲಕ ಜೋಡೆತ್ತುಗಳು ಸದ್ದು ಮಾಡಿದ್ದಾರೆ. ಈ ಹಿಂದೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿ ಸಾಕಷ್ಟು ಸುದ್ದಿಯಾಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…
ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.
‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ.
ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ
ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ