News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಜೋಡೆತ್ತುಗಳ ಸದ್ದು, ಗೋಶಾಲೆಗೆ ಬೆಳಕಾದ ದರ್ಶನ್, ಯಶ್.

89

ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ.

ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ.

ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ ಕಟ್ಟಡ ನಿರ್ಮಾಣ ಕೆಲಸದ ಜವಾಬ್ದಾರಿ ಹೊಂದಿಕೊಂಡಿದ್ದರು. ಕೊಟ್ಟ ಮಾತಿನಂತೆ ಕಟ್ಟಡ ಮೇಲ್ಛಾವಣಿ ನಿರ್ಮಾಣದ ಕೆಲಸವನ್ನು ಯಶ್ ತಂಡ ಆರಂಭಿಸಿದೆ. ಯಶ್ ನಂತರ ಗೋಶಾಲೆಯ ಸಹಾಯಕ್ಕೆ ದರ್ಶನ್ ಮುಂದಾಗಿದ್ದು, ಗೋಶಾಲೆಗೆ ಭೇಟಿಕೊಟ್ಟು ಹಸುಗಳಿಗೆ ಹುಲ್ಲು ತರಿಸಿಕೊಟ್ಟಿದ್ದರು.

ಚೈತ್ರ ಗೋ ಶಾಲೆಗೆ 15 ಟ್ರಾಕ್ಟರ್ ಭತ್ತದ ಹುಲ್ಲನ್ನು ದರ್ಶನ್ ನೀಡಿದ್ದರು. ಈ ವಿಡಿಯೋವನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದು, ಇದೀಗ ವಿಡಿಯೋ ಹರಿದಾಡುತ್ತಿದೆ.

ಬೇಸಿಗೆ ಕಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಅಭಾವ ಉಂಟಾಗುವುದು ಸಹಜವಾಗಿದೆ. ಹೀಗಾಗಿ ಗೋ ಶಾಲೆಯಲ್ಲಿರುವ ಸುಮಾರು 50 ದನಗಳಿಗೆ ಯಾವುದೇ ರೀತಿಯ ಮೇವಿನ ಅಭಾವ ಉಂಟಾಗಬಾರದು ಎಂದು ದರ್ಶನ್ 15 ಟ್ರ್ಯಾಕ್ಟರ್ ಹುಲ್ಲನ್ನು ಖರೀದಿ ಮಾಡಿ, ಈ ಗೋ ಶಾಲೆಗೆ ನೀಡಿದ್ದಾರೆ. ಈ ಹಿಂದೆಯೂ ಸಹ ದರ್ಶನ್ ಸಾಕಷ್ಟು ಗೋಶಾಲೆಗಳಿಗೆ ಇದೇ ರೀತಿ ಮೇವು ಹಾಗೂ ಧನ ಸಹಾಯ ಎರಡನ್ನು ಮಾಡಿದ್ದರು.

ಸದ್ಯ ಮೂಕ ಪ್ರಾಣಿಗಳ ಸಹಾಯಕ್ಕೆ ನಿಂತಿರುವ ಮೂಲಕ ಜೋಡೆತ್ತುಗಳು ಸದ್ದು ಮಾಡಿದ್ದಾರೆ. ಈ ಹಿಂದೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿ ಸಾಕಷ್ಟು ಸುದ್ದಿಯಾಗಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಾಸ್ಕ್ ಧರಿಸದೇ ರಸ್ತೆಗೆ ಇಳಿದವರಿಗೆ ಬಿತ್ತು ದುಬಾರಿ ದಂಡ. ಒಂದೇ ದಿನದಲ್ಲಿ 69,400 ರೂ. ವಸೂಲಿ.

    ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಯಲ್ಲಿ ಹೊಡಾಡುತಿದ್ದರೆ ಇದನ್ನು ಕಂಡು ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯಗಳಲ್ಲಿ ಆರ್.ಆರ್ ನಗರ, ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆ ಒಂದೇ ದಿನದಲ್ಲಿ 69,400 ರೂ ದಂಡ ವಸೂಲಿ ಮಾಡಲಾಗಿದೆ. ಈ ರೀತಿ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುವವರಿಗೆ ಬಿಸಿ…

  • ಆರೋಗ್ಯ

    ಬಿಳಿಕೂದಲುನಿಂದ ತುಂಬಾ ಅವಮಾನಿತರಾಗಿದ್ದೀರಾ?ತಲೆಕೆಡಿಸ್ಕೊಬೇಡಿ!ಇಲ್ಲಿದೆ ಸುಲಭ ಮನೆಮದ್ದು…..

    ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.

  • ಸಿನಿಮಾ

    ಸ್ಟಾರ್ ನಟ ನಟಿಯ ಕಿಸ್ಸಿಂಗ್ ಫೋಟೋ ಬಯಲು ಮಾಡಿ ಬಿರುಗಾಳಿ ಎಬ್ಬಿಸಿದ ನಟಿ!

    ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು…

  • inspirational

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…

  • KOLAR NEWS PAPER

    ಕೆಎಂಎಫ್ ನಂದಿನಿ ಅಮುಲ್ ಜತೆ ವಿಲೀನದ ಪ್ರಸ್ತಾಪಕ್ಕೆ ಖಂಡನೆ

    ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…

  • ಆರೋಗ್ಯ, ತಂತ್ರಜ್ಞಾನ

    ಏನಿದು ಗೋವುಗಳ ಹೊಟ್ಟೆಯ ಮೇಲೆ ದೊಡ್ಡದಾದ ರಂಧ್ರಗಳು..!ನಂಬೋದಿಲ್ಲ ಅಲ್ವಾ?ಈ ಲೇಖನಿ ಓದಿ ತಿಳಿಯುತ್ತೆ…

    ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.