ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ.
ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ.

ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ ಕಟ್ಟಡ ನಿರ್ಮಾಣ ಕೆಲಸದ ಜವಾಬ್ದಾರಿ ಹೊಂದಿಕೊಂಡಿದ್ದರು. ಕೊಟ್ಟ ಮಾತಿನಂತೆ ಕಟ್ಟಡ ಮೇಲ್ಛಾವಣಿ ನಿರ್ಮಾಣದ ಕೆಲಸವನ್ನು ಯಶ್ ತಂಡ ಆರಂಭಿಸಿದೆ. ಯಶ್ ನಂತರ ಗೋಶಾಲೆಯ ಸಹಾಯಕ್ಕೆ ದರ್ಶನ್ ಮುಂದಾಗಿದ್ದು, ಗೋಶಾಲೆಗೆ ಭೇಟಿಕೊಟ್ಟು ಹಸುಗಳಿಗೆ ಹುಲ್ಲು ತರಿಸಿಕೊಟ್ಟಿದ್ದರು.
ಚೈತ್ರ ಗೋ ಶಾಲೆಗೆ 15 ಟ್ರಾಕ್ಟರ್ ಭತ್ತದ ಹುಲ್ಲನ್ನು ದರ್ಶನ್ ನೀಡಿದ್ದರು. ಈ ವಿಡಿಯೋವನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದು, ಇದೀಗ ವಿಡಿಯೋ ಹರಿದಾಡುತ್ತಿದೆ.

ಬೇಸಿಗೆ ಕಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಅಭಾವ ಉಂಟಾಗುವುದು ಸಹಜವಾಗಿದೆ. ಹೀಗಾಗಿ ಗೋ ಶಾಲೆಯಲ್ಲಿರುವ ಸುಮಾರು 50 ದನಗಳಿಗೆ ಯಾವುದೇ ರೀತಿಯ ಮೇವಿನ ಅಭಾವ ಉಂಟಾಗಬಾರದು ಎಂದು ದರ್ಶನ್ 15 ಟ್ರ್ಯಾಕ್ಟರ್ ಹುಲ್ಲನ್ನು ಖರೀದಿ ಮಾಡಿ, ಈ ಗೋ ಶಾಲೆಗೆ ನೀಡಿದ್ದಾರೆ. ಈ ಹಿಂದೆಯೂ ಸಹ ದರ್ಶನ್ ಸಾಕಷ್ಟು ಗೋಶಾಲೆಗಳಿಗೆ ಇದೇ ರೀತಿ ಮೇವು ಹಾಗೂ ಧನ ಸಹಾಯ ಎರಡನ್ನು ಮಾಡಿದ್ದರು.
ಸದ್ಯ ಮೂಕ ಪ್ರಾಣಿಗಳ ಸಹಾಯಕ್ಕೆ ನಿಂತಿರುವ ಮೂಲಕ ಜೋಡೆತ್ತುಗಳು ಸದ್ದು ಮಾಡಿದ್ದಾರೆ. ಈ ಹಿಂದೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿ ಸಾಕಷ್ಟು ಸುದ್ದಿಯಾಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…
ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….
ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…
ಪ್ರತಿ ಸಂಡೇ, ಚಿಕನ್, ಮಟನ್, ಫಿಶ್ ತಿನ್ನುತ್ತೀರಾ. ಹೀಗಾಗಿ ಈ ವಾರ ಆರೋಗ್ಯಕ್ಕೆ ಉತ್ತಮವಾದ ಕಾಲ್ ಸೂಪ್ ಮಾಡಿ ಸವಿಯಿರಿ. ಮಕ್ಕಳಿಂದ ವೃದ್ಧರವೆಗೂ ಕಾಲ್ ಸೂಪನ್ನು ಕುಡಿಯುತ್ತಾರೆ. ಆದರೆ ಮಕ್ಕಳು ಕುಡಿಯಲು ಇಷ್ಟಪಡುವುದಿಲ್ಲ. ಅದಕ್ಕೆ ಮಸಲಾ ಹಾಕಿ ರುಚಿಕರವಾಗಿ ಮಾಡಿಕೊಟ್ಟರೆ ಕುಡಿಯುತ್ತಾರೆ. ಆದ್ದರಿಂದ ಎರಡು ವಿಧಾನದಲ್ಲಿ ಕಾಲ್ ಸೂಪ್ ಮಾಡುವ ವಿಧಾನ ನಿಮಗಾಗಿ… ಬೇಕಾಗುವ ಸಾಮಾಗ್ರಿಗಳು 1. ಮೇಕೆ ಕಾಲು – 2, 2. ಈರುಳ್ಳಿ – ಮೀಡಿಯಂ, 3. ಬೆಳ್ಳುಳ್ಳಿ – 2-3 ಎಸಳು4. ಶುಂಠಿ –…