ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ.
ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ.
ಕೆಜಿಎಫ್ ಚಿತ್ರಕ್ಕೆ ಸಿನಿಮಾ ಅಭಿಮಾನಿಗಳು ಫುಲ್ ಫಿದಾ ಆಗಿದ್ದು, ಕೆಜಿಎಫ್ ಸೃಷ್ಟಿಸಿರುವ ಹವಾ ನೋಡಿ ಇಡೀ ಸ್ಯಾಂಡಲ್ ವುಡ್ ಇದು ನಮ್ಮ ಕನ್ನಡ ಸಿನಿಮಾ ಎಂದು ಉದ್ಘರಿಸುತ್ತಿದೆ.
ಕನ್ನಡ ಎಂಬ ಭಾಷೆಯೊಂದಿದೆ ಎಂಬುದನ್ನೇ ತಿಳಿಯದವರೂ ಕೂಡ ಇಂದು ಕೆಜಿಎಫ್ ಎಂಬ ಕನ್ನಡ ಚಿತ್ರದ ಬಗ್ಗೆ ಮಾತನಾಡುವಂತಾಗಿದೆ. ಇದು ಕೆಜಿಎಫ್ ಚಿತ್ರದ ಗೆಲುವಲ್ಲ.
ಬದಲಿಗೆ ಕನ್ನಡ ಮತ್ತು ಕನ್ನಡ ಚಿತ್ರರಂಗದ ಗೆಲುವು. ಇದೇ ಕಾರಣಕ್ಕೆ ಇಡೀ ಸ್ಯಾಂಡಲ್ ವುಡ್ ಇಂದು ಕೆಜಿಎಫ್ ಚಿತ್ರದ ಬೆನ್ನಿಗೆ ನಿಂತಿದೆ.
ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಕುರಿತು ಮತ್ತು ಚಿತ್ರತಂಡದ ಕೆಲಸಕ್ಕೆಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ.
ನಟ ಪುನೀತ್ ರಾಜ್ ಕುಮಾರ್, ಉಪೇಂದ್ರ ಸೇರಿದಂತೆ ಗಣ್ಯಾತಿ ಗಣ್ಯ ಸ್ಟಾರ್ ನಟರು, ನಿರ್ದೇಶಕರು ಕೆಜಿಎಫ್ ಶುಭಕೋರಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…
ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ…
ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್ ಮೀನಿನ ಕಾಟವು ಮುಂದುವರೆದಿದೆ ಇದರಿಂದ ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ…
ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…