ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ.

ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ ಮೇಲಂತೂ ಅವಳೊಂದಿಗೆ ನನ್ನ ಪ್ರೀತಿ ನೂರ್ಮಡಿಯಾಗಿದೆ” ಎಂದು ಫೇಸ್ ಬುಕ್ನಲ್ಲಿ ಬರೆದುಕೊಂಡಿದ್ದಾರೆ.

ತನ್ನ ಮುದ್ದಾದ ಮಗಳೊಂದಿಗೆ ಯಶ್ ಕಾಣಿಸಿಕೊಂಡಿರುವ ಫೋಟೋಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.ನಟಿ ರಾಧಿಕ ಪಂಡಿತ್ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಯಶ್ ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದ ಮಗಳನ್ನು ಒಂದೇ ನೋಟದೊಂದಿಗೆ ಸೂಕ್ಷ್ಮವಾಗಿ ಗಮನಿಸುತ್ತಿರುವ ಫೋಟೋ ಕಂಡ ಅಭಿಮಾನಿಗಳು ಸಂತಸಗೊಂಡು ಶುಭ ಕೋರಿದ್ದಾರೆ.

ಯಶ್ ತಾವು ಮೊದಲೇ ಅಂದುಕೊಂಡಂತೆ ಹೆಣ್ಣು ಮಗಳು ಹುಟ್ಟಿದ್ದು, ಮಗು ಹುಟ್ಟಿದಾ ಕ್ಷಣ ಹೆಣ್ಣು ಮಗು ಎಂದು ಗೊತ್ತಾದ ಕೂಡಲೇ ಆನಂದ ಭಾಷ್ಪ ಸುರಿಸಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…
ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…
ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು. * ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು. * ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ…
ಒನ್ಪ್ಲಸ್ನ ಜನಪ್ರಿಯ ಸ್ಮಾರ್ಟ್ಫೋನ್ ಒನ್ಪ್ಲಸ್ 7 ಮತ್ತು ಒನ್ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್ಪ್ಲಸ್ 7 ಸರಣಿಯ ಬಳಿಕ ಒನ್ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. ಹೊಸ ಸ್ನ್ಯಾಪ್ಡ್ರ್ಯಾಗನ್ 855 Plus ಚಿಪ್ಸಹಿತ ನೂತನ ಸ್ಮಾರ್ಟ್ಫೋನ್ ಒನ್ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಒನ್ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…
ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ. ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ. ಅಷ್ಟೇ ಅಲ್ಲ ಕಳೆದ…
ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…