News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಇಲ್ಲಿದೆ ನೋಡಿ ಯಶ್ ರಾಧಿಕಾ ಪಂಡಿತ್ ರವರ ಮುದ್ದು ಮಗಳ ಫೋಟೋ…

1132

ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ.

ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ ಮೇಲಂತೂ ಅವಳೊಂದಿಗೆ ನನ್ನ ಪ್ರೀತಿ ನೂರ್ಮಡಿಯಾಗಿದೆ” ಎಂದು ಫೇಸ್ ಬುಕ್‍ನಲ್ಲಿ ಬರೆದುಕೊಂಡಿದ್ದಾರೆ.

ತನ್ನ ಮುದ್ದಾದ ಮಗಳೊಂದಿಗೆ ಯಶ್ ಕಾಣಿಸಿಕೊಂಡಿರುವ ಫೋಟೋಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.ನಟಿ ರಾಧಿಕ ಪಂಡಿತ್ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಯಶ್ ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದ ಮಗಳನ್ನು ಒಂದೇ ನೋಟದೊಂದಿಗೆ ಸೂಕ್ಷ್ಮವಾಗಿ ಗಮನಿಸುತ್ತಿರುವ ಫೋಟೋ ಕಂಡ ಅಭಿಮಾನಿಗಳು ಸಂತಸಗೊಂಡು ಶುಭ ಕೋರಿದ್ದಾರೆ.

ಯಶ್ ತಾವು ಮೊದಲೇ ಅಂದುಕೊಂಡಂತೆ ಹೆಣ್ಣು ಮಗಳು ಹುಟ್ಟಿದ್ದು, ಮಗು ಹುಟ್ಟಿದಾ ಕ್ಷಣ ಹೆಣ್ಣು ಮಗು ಎಂದು ಗೊತ್ತಾದ ಕೂಡಲೇ ಆನಂದ ಭಾಷ್ಪ ಸುರಿಸಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಐಎಎಸ್ ಅಧಿಕಾರಿ ಕನಸನ್ನು ಹೊತ್ತ ಈ ಮಹಿಳೆಯ ಕತೆ ಅತ್ಯಂತ ರೋಚಕ ಮತ್ತು ಎಲ್ಲರಿಗೂ ಸ್ಪುರ್ತಿಯೂ ಕೂಡ..!ತಿಳಿಯಲು ಈ ಲೇಖನ ಓದಿ…

    ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .

  • corona, Health

    ರಾಜ್ಯಾದ್ಯಂತ 4ಲಕ್ಷ ಮಕ್ಕಳಿಗೆ ಉಚಿತ ಲಸಿಕೆ

    ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ  ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…

    Loading

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಲವಾರು ರೋಗಗಳಿಗೆ ರಾಮಬಾಣ ಭೂಲೋಕದ ಈ ಅಮೃತ..!

    ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…

  • ಸುದ್ದಿ

    ಪ್ರಧಾನಿ ಮೋದಿ ರೈತರ ಸಾಲ ಮನ್ನಾ ಮಾಡ್ತರಾ ಗೊತ್ತಿಲ್ಲ?ಆದರೆ ರೈತರ ನೆರವಿಗೆ ಅವರು ಏನ್ ಮಾಡ್ತಾರೆ ಗೊತ್ತಾ..?

    ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ‌ ಕೇಂದ್ರ ಸರ್ಕಾರ ರೈತರ ಸಾಲ‌ಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ‌ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ‌ ಮೋದಿ ವಿವಿಧ ಸುತ್ತಿನ‌ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ಒಣ ದ್ರಾಕ್ಷಿ ನೆನೆಸಿದ ನೀರನ್ನು ಚೆಲ್ಲುವ ಬದಲು, ಪ್ರತಿದಿನ ಬೆಳ್ಳಗ್ಗೆ ಒಂದು ಗ್ಲಾಸ್ ಒಣ ದ್ರಾಕ್ಷಿ ನೀರು ಕುಡಿದು ನೋಡಿ…

    ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…

  • ಸುದ್ದಿ

    ಯಶ್ ತುಂಬಿಸಿದ್ರು ಕೆರೆ, ಆಫಿಸರ್ಸ್ ತುಂಬಿಕೊಂಡ್ರು ಜೇಬು..!

    ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…