ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ.

ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ ಮೇಲಂತೂ ಅವಳೊಂದಿಗೆ ನನ್ನ ಪ್ರೀತಿ ನೂರ್ಮಡಿಯಾಗಿದೆ” ಎಂದು ಫೇಸ್ ಬುಕ್ನಲ್ಲಿ ಬರೆದುಕೊಂಡಿದ್ದಾರೆ.

ತನ್ನ ಮುದ್ದಾದ ಮಗಳೊಂದಿಗೆ ಯಶ್ ಕಾಣಿಸಿಕೊಂಡಿರುವ ಫೋಟೋಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.ನಟಿ ರಾಧಿಕ ಪಂಡಿತ್ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಯಶ್ ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದ ಮಗಳನ್ನು ಒಂದೇ ನೋಟದೊಂದಿಗೆ ಸೂಕ್ಷ್ಮವಾಗಿ ಗಮನಿಸುತ್ತಿರುವ ಫೋಟೋ ಕಂಡ ಅಭಿಮಾನಿಗಳು ಸಂತಸಗೊಂಡು ಶುಭ ಕೋರಿದ್ದಾರೆ.

ಯಶ್ ತಾವು ಮೊದಲೇ ಅಂದುಕೊಂಡಂತೆ ಹೆಣ್ಣು ಮಗಳು ಹುಟ್ಟಿದ್ದು, ಮಗು ಹುಟ್ಟಿದಾ ಕ್ಷಣ ಹೆಣ್ಣು ಮಗು ಎಂದು ಗೊತ್ತಾದ ಕೂಡಲೇ ಆನಂದ ಭಾಷ್ಪ ಸುರಿಸಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…
ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಉಡುಪಿಯಲ್ಲಿ ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…
ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್ನಲ್ಲಿ ನಡೆದಿದೆ. ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ…