News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಇಲ್ಲಿದೆ ನೋಡಿ ಯಶ್ ರಾಧಿಕಾ ಪಂಡಿತ್ ರವರ ಮುದ್ದು ಮಗಳ ಫೋಟೋ…

1128

ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ.

ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ ಮೇಲಂತೂ ಅವಳೊಂದಿಗೆ ನನ್ನ ಪ್ರೀತಿ ನೂರ್ಮಡಿಯಾಗಿದೆ” ಎಂದು ಫೇಸ್ ಬುಕ್‍ನಲ್ಲಿ ಬರೆದುಕೊಂಡಿದ್ದಾರೆ.

ತನ್ನ ಮುದ್ದಾದ ಮಗಳೊಂದಿಗೆ ಯಶ್ ಕಾಣಿಸಿಕೊಂಡಿರುವ ಫೋಟೋಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.ನಟಿ ರಾಧಿಕ ಪಂಡಿತ್ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಯಶ್ ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದ ಮಗಳನ್ನು ಒಂದೇ ನೋಟದೊಂದಿಗೆ ಸೂಕ್ಷ್ಮವಾಗಿ ಗಮನಿಸುತ್ತಿರುವ ಫೋಟೋ ಕಂಡ ಅಭಿಮಾನಿಗಳು ಸಂತಸಗೊಂಡು ಶುಭ ಕೋರಿದ್ದಾರೆ.

ಯಶ್ ತಾವು ಮೊದಲೇ ಅಂದುಕೊಂಡಂತೆ ಹೆಣ್ಣು ಮಗಳು ಹುಟ್ಟಿದ್ದು, ಮಗು ಹುಟ್ಟಿದಾ ಕ್ಷಣ ಹೆಣ್ಣು ಮಗು ಎಂದು ಗೊತ್ತಾದ ಕೂಡಲೇ ಆನಂದ ಭಾಷ್ಪ ಸುರಿಸಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ ವಿಮಾನದಲ್ಲಿ ಪ್ರಯಾಣಿಸಲು ಬಟ್ಟೆ ಬಿಚ್ಚಿ ಹೋಗ ಬೇಕು..!ತಿಳಿಯಲು ಈ ಲೇಖನ ಓದಿ..

    ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್‌ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.

  • inspirational, ಆರೋಗ್ಯ, ಉಪಯುಕ್ತ ಮಾಹಿತಿ

    ಕೆಲವೇ ದಿನಗಳಲ್ಲಿ ಕಡಿಮೆ ಮಾಡಿಕೊಳ್ಳಿ 5 ಕೆಜಿ ತೂಕ..!ಹೇಗೆ ಗೊತ್ತಾ..?

    ತೂಕ ಜಾಸ್ತಿಯಾಗಿದೆ ಎನ್ನುವ ಚಿಂತೆ ಕಾಡ್ತಿದೆಯಾ. ತೆಳ್ಳಗಾಗಲು ಸಿಕ್ಕಾಪಟ್ಟೆ ಪ್ರಯತ್ನ ಪಟ್ಟು, ಕೈ ಖಾಲಿ ಮಾಡಿಕೊಂಡು ಕುಳಿತಿದ್ದೀರಾ? ಹಾಗಿದ್ರೆ ಖರ್ಚಿಲ್ಲದೆ ಮನೆಯಲ್ಲಿಯೇ ಆರಾಮವಾಗಿ ತೂಕ ಇಳಿಸಿಕೊಳ್ಳೋದು ಹೇಗೆ ಅಂತಾ ನಾವು ಹೇಳ್ತೇವೆ ಕೇಳಿ. ಕೇವಲ 10 ದಿನಗಳಲ್ಲಿ 5 ಕೆ.ಜಿ ತೂಕ ಇಳಿಸಿಕೊಳ್ಳುವ ಉಪಾಯ ಇಲ್ಲಿದೆ. ನೈಸರ್ಗಿಕ ಔಷಧಿ ವಾಟರ್ ಥೆರಪಿ ಮೂಲಕ ತೂಕ ಇಳಿಸಿಕೊಳ್ಳಬಹುದು. ಬ್ರಿಟನ್ ನ ಫಿಟ್ನೆಸ್ ಕೋಚ್ ಶೌನ್ ವಾಕರ್ ವಾಟರ್ ಥೆರಪಿಯ ಕೆಲವೊಂದು ಪ್ರಯೋಗಗಳನ್ನು ಮಾಡಿದ್ದಾರೆ. ವಾಕರ್ ಹೇಳುವಂತೆ ವಾಟರ್ ಥೆರಪಿ…

  • ಸ್ಪೂರ್ತಿ

    ಉಚಿತ ಚಿಕಿತ್ಸೆ ಕೊಟ್ಟು ಬಡವರ ಪಾಲಿಗೆ ದೇವರಂತಾಗಿರುವ ಡಾ.ರಮಣರಾವ್..!ತಿಳಿಯಲು ಈ ಲೇಖನ ಓದಿ..

    ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

  • ಕರ್ನಾಟಕದ ಸಾಧಕರು

    ‘ತಿಮ್ಮಪ್ಪ ನಾಯಕ’ ಕನಕದಾಸರಾಗಿದ್ದು ಹೇಗೆ ಎಂದು ತಿಳಿಯ ಬೇಕಾ..!ಹಾಗದ್ರೆ ಈ ಲೇಖನ ಓದಿ..

    ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.

  • ಆರೋಗ್ಯ

    ನೆಲ್ಲಿಕಾಯಿಯಲ್ಲಿರುವ ಔಷದಿ ಗುಣಗಳ ಬಗ್ಗೆ ..! ತಿಳಿಯಲು ಈ ಲೇಖನ ಓದಿ…

    ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…

  • ಸುದ್ದಿ

    ಅನಾಮಧೇಯ 40 ಲಕ್ಷ ರೂ. ಬ್ಯಾಂಕಿಗೆ ಬಂತೆಂದು ಎಗ್ಗಿಲ್ಲದೆ ಖರ್ಚು ಮಾಡಿದ ದಂಪತಿಗೆ ಮುಂದೆ ಕಾದಿತ್ತು ಶಿಕ್ಷೆ!

    ಚೆನ್ನೈ,  ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…