News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಇಲ್ಲಿದೆ ನೋಡಿ ಯಶ್ ರಾಧಿಕಾ ಪಂಡಿತ್ ರವರ ಮುದ್ದು ಮಗಳ ಫೋಟೋ…

1115

ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ.

ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ ಮೇಲಂತೂ ಅವಳೊಂದಿಗೆ ನನ್ನ ಪ್ರೀತಿ ನೂರ್ಮಡಿಯಾಗಿದೆ” ಎಂದು ಫೇಸ್ ಬುಕ್‍ನಲ್ಲಿ ಬರೆದುಕೊಂಡಿದ್ದಾರೆ.

ತನ್ನ ಮುದ್ದಾದ ಮಗಳೊಂದಿಗೆ ಯಶ್ ಕಾಣಿಸಿಕೊಂಡಿರುವ ಫೋಟೋಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.ನಟಿ ರಾಧಿಕ ಪಂಡಿತ್ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಯಶ್ ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದ ಮಗಳನ್ನು ಒಂದೇ ನೋಟದೊಂದಿಗೆ ಸೂಕ್ಷ್ಮವಾಗಿ ಗಮನಿಸುತ್ತಿರುವ ಫೋಟೋ ಕಂಡ ಅಭಿಮಾನಿಗಳು ಸಂತಸಗೊಂಡು ಶುಭ ಕೋರಿದ್ದಾರೆ.

ಯಶ್ ತಾವು ಮೊದಲೇ ಅಂದುಕೊಂಡಂತೆ ಹೆಣ್ಣು ಮಗಳು ಹುಟ್ಟಿದ್ದು, ಮಗು ಹುಟ್ಟಿದಾ ಕ್ಷಣ ಹೆಣ್ಣು ಮಗು ಎಂದು ಗೊತ್ತಾದ ಕೂಡಲೇ ಆನಂದ ಭಾಷ್ಪ ಸುರಿಸಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(15 ಡಿಸೆಂಬರ್, 2018) ದಿನದಲ್ಲಿ ನಂತರಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನಿಮ್ಮಪ್ರಿಯತಮೆಯ ಜೊತೆ…

  • ಆಟೋಮೊಬೈಲ್ಸ್

    ಕೇವಲ 15 ನಿಮಿಷಗಳಲ್ಲಿ ಹೋಂಡಾ ಕಂಪನಿಯ ಎಲೆಕ್ಟ್ರಿಕ್ ಕಾರು ಚಾರ್ಜ್ ಆಗುತ್ತೆ..!ತಿಳಿಯಲು ಈ ಲೇಖನ ಓದಿ ..

    ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ

  • ಕಬಡ್ಡಿ

    ಈ ಸಲ ಕಪ್ಪು ನಮ್ದೇ

    ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ.  ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು.  ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…

  • ಸುದ್ದಿ

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಪತ್ತೆ, ಓರ್ವ ಆಸ್ಪತ್ರೆಗೆ ದಾಖಲು…….!

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್‌ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್‌ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್‌ಸ್ಟಿಟ್ಯೂಟ್‌ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…

  • ಸುದ್ದಿ

    ಸುಧಾ ಮೂರ್ತಿ ದಂಪತಿಯ ಮಗನ ಮದುವೆ ಯಾವಾಗ,ಎಲ್ಲಿ,ಹೇಗೆ ಗೊತ್ತಾ?ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ ನೋಡಿ..!

    ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ…

  • ದೇಶ-ವಿದೇಶ

    ಈ ಚೀನಾದ ಬದ್ಮಾಶ್ ಹೇಳ್ತಾನೆ,ನಮ್ಮ ಸೈನಿಕರನ್ನು ಅವರು ಸಾಯಿಸ್ತಾರಂತೆ!!!

    ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.