News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್,.!!

127

ಸ್ಯಾಂಡಲ್‍ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್  ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ  ಜೋಡಿ. ರಾಧಿಕಾ ಪಂಡಿತ್ ಅವರು  ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು  ಮಗು ಇಬ್ಬರು  ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್  ಮನೆಯವರು  ಮತ್ತು  ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ  ಖುಷಿಯಾಗಿದ್ದಾರೆ.

ಇತ್ತೀಚೆಗೆ ರಾಧಿಕಾ ಪಂಡಿತ್ ಸೀಮಂತ ಕಾರ್ಯಕ್ರಮ ಮಾಡಿಕೊಂಡಿದ್ದರು. ಈ ಕಾರ್ಯಕ್ರಮವನ್ನು ರಾಧಿಕಾ ಸ್ನೇಹಿತರು ಆಯೋಜಿಸಿ ಅವರಿಗೆ ಸರ್ಪ್ರೈಸ್ ನೀಡಿದ್ದರು. ರಾಧಿಕಾ ಕಾರ್ಯಕ್ರಮದ ಫೋಟೋವೊಂದನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡು ಅದಕ್ಕೆ, ನನ್ನ ಸ್ನೇಹಿತರು ನನಗೆ ಸೀಮಂತ ಪಾರ್ಟಿ ನೀಡಿದ್ದರು. ಈ ಪಾರ್ಟಿ ನೀಡಿದ ಎಲ್ಲ ಆಂಟಿಗಳಿಗೆ ಧನ್ಯವಾದಗಳು ಎಂದು ಬರೆದು ಪೋಸ್ಟ್ ಮಾಡಿದ್ದರು.

ಡಿಸೆಂಬರ್ 9, 2016ರಂದು ಯಶ್ ಹಾಗೂ ರಾಧಿಕಾ ಪಂಡಿತ್ ಹಸೆಮಣೆ ಏರಿದ್ದರು. ಇಬ್ಬರ ವಿವಾಹ ಸಮಾರಂಭಕ್ಕಾಗಿ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ಐತಿಹಾಸಿಕ ಸೋಮನಾಥೇಶ್ವರ ದೇವಸ್ಥಾನದ ಸೆಟ್ ನಿರ್ಮಾಣವಾಗಿತ್ತು. ಅಲ್ಲದೆ ಒಂದು ಸಾವಿರಕ್ಕೂ ಹೆಚ್ಚು ತಾವರೆ ಹೂ, ಸೇವಂತಿ ಹೂ, ನಂದಿ ಬಟ್ಟಲು ಹೂ, ಮೈಸೂರು ಮಲ್ಲಿಗೆ ಹೂ, ಸುಗಂಧ ರಾಜ ಹೂಗಳಿಂದ ಅಲಂಕಾರಗೊಂಡಿದ್ದ ಮದುವೆ ಮಂಟಪದಲ್ಲಿ ರಾಧಿಕಾ ಪಂಡಿತ್ ಅವರಿಗೆ ಯಶ್ ತಾಳಿ ಕಟ್ಟಿದ್ದರು. ಅರಮನೆ ಮೈದಾನದಲ್ಲಿ ಯಶ್-ರಾಧಿಕಾ ಪಂಡಿತ್ ರವರ ಅದ್ಧೂರಿ ಆರತಕ್ಷತೆ ನಡೆದಿತ್ತು.

ರಾಧಿಕಾ ಪಂಡಿತ್  ಗಂಡು ಮಗುವಿಗೆ ಜನ್ಮ  ನೀಡಿದ ಸಂತೋಷದಲ್ಲಿದ್ದರೆ  ಯಶ್ ಅವರು  ಮತ್ತು ಅವರ ಕುಟುಂಬದವರು ಸಹ ತುಂಬಾ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಟ್ರೈಲರ್ ಗೆ ಸ್ಟಾರ್ ನಟರ ಅಭಿಪ್ರಾಯವೇನು ಗೊತ್ತಾ,.!

    ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ….

  • ಜ್ಯೋತಿಷ್ಯ

    ಧರ್ಮಸ್ಥಳ ಮಂಜುನಾಥಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಏಪ್ರಿಲ್, 2019) ನಿಯಮಿತ ತೊಂದರೆ ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ನರಮಂಡಲದ ಕಾರ್ಯವೆಸಗುತ್ತಿರಲು ಸಂಪೂರ್ಣ ವಿಶ್ರಾಂತಿ…

  • ಸುದ್ದಿ

    ರೈಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಪಯಣ…….!

    ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…

  • ಮನರಂಜನೆ

    84 ದಿನಗಳ ಕಾಲ ಇದ್ದು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಚಂದನ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ.

    ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…

  • ಆಧ್ಯಾತ್ಮ

    ಇದು ಸೃಷ್ಟಿ ಕರ್ತ ಬ್ರಹ್ಮದೇವರ, ವಿಶ್ವದ ಏಕೈಕ ದೇವಾಲಯ!ಈ ದೇವಾಲಯ ಎಲ್ಲಿದೆ ಗೊತ್ತಾ?

    ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
    ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.

  • ಸ್ಪೂರ್ತಿ

    ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಕೆ ಪಿಎಚ್‍ಡಿ ಮಾಡಿದ್ದಾರೆ..!ತಿಳಿಯಲು ಇದನ್ನು ಓದಿ..

    ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್‌ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್‍ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್‌ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್‌ಗೆ ಟ್ರಾನ್ಸ್‌ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…