ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ ಜೋಡಿ. ರಾಧಿಕಾ ಪಂಡಿತ್ ಅವರು ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮನೆಯವರು ಮತ್ತು ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ.

ಇತ್ತೀಚೆಗೆ ರಾಧಿಕಾ ಪಂಡಿತ್ ಸೀಮಂತ ಕಾರ್ಯಕ್ರಮ ಮಾಡಿಕೊಂಡಿದ್ದರು. ಈ ಕಾರ್ಯಕ್ರಮವನ್ನು ರಾಧಿಕಾ ಸ್ನೇಹಿತರು ಆಯೋಜಿಸಿ ಅವರಿಗೆ ಸರ್ಪ್ರೈಸ್ ನೀಡಿದ್ದರು. ರಾಧಿಕಾ ಕಾರ್ಯಕ್ರಮದ ಫೋಟೋವೊಂದನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡು ಅದಕ್ಕೆ, ನನ್ನ ಸ್ನೇಹಿತರು ನನಗೆ ಸೀಮಂತ ಪಾರ್ಟಿ ನೀಡಿದ್ದರು. ಈ ಪಾರ್ಟಿ ನೀಡಿದ ಎಲ್ಲ ಆಂಟಿಗಳಿಗೆ ಧನ್ಯವಾದಗಳು ಎಂದು ಬರೆದು ಪೋಸ್ಟ್ ಮಾಡಿದ್ದರು.

ಡಿಸೆಂಬರ್ 9, 2016ರಂದು ಯಶ್ ಹಾಗೂ ರಾಧಿಕಾ ಪಂಡಿತ್ ಹಸೆಮಣೆ ಏರಿದ್ದರು. ಇಬ್ಬರ ವಿವಾಹ ಸಮಾರಂಭಕ್ಕಾಗಿ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ಐತಿಹಾಸಿಕ ಸೋಮನಾಥೇಶ್ವರ ದೇವಸ್ಥಾನದ ಸೆಟ್ ನಿರ್ಮಾಣವಾಗಿತ್ತು. ಅಲ್ಲದೆ ಒಂದು ಸಾವಿರಕ್ಕೂ ಹೆಚ್ಚು ತಾವರೆ ಹೂ, ಸೇವಂತಿ ಹೂ, ನಂದಿ ಬಟ್ಟಲು ಹೂ, ಮೈಸೂರು ಮಲ್ಲಿಗೆ ಹೂ, ಸುಗಂಧ ರಾಜ ಹೂಗಳಿಂದ ಅಲಂಕಾರಗೊಂಡಿದ್ದ ಮದುವೆ ಮಂಟಪದಲ್ಲಿ ರಾಧಿಕಾ ಪಂಡಿತ್ ಅವರಿಗೆ ಯಶ್ ತಾಳಿ ಕಟ್ಟಿದ್ದರು. ಅರಮನೆ ಮೈದಾನದಲ್ಲಿ ಯಶ್-ರಾಧಿಕಾ ಪಂಡಿತ್ ರವರ ಅದ್ಧೂರಿ ಆರತಕ್ಷತೆ ನಡೆದಿತ್ತು.

ರಾಧಿಕಾ ಪಂಡಿತ್ ಗಂಡು ಮಗುವಿಗೆ ಜನ್ಮ ನೀಡಿದ ಸಂತೋಷದಲ್ಲಿದ್ದರೆ ಯಶ್ ಅವರು ಮತ್ತು ಅವರ ಕುಟುಂಬದವರು ಸಹ ತುಂಬಾ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಸೆಟ್ ಟಾಪ್ ಬಾಕ್ಸ್ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್ಡಿ ಚ್ಯಾನಲ್ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.
ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(30 ಮಾರ್ಚ್, 2019) ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು…
; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್, ಇಲೆಕ್ಟ್ರಾನಿಕ್ಸ್ ಕಂಮ್ಯೂನಿಕೇಷನ್ , ಇಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಂಮ್ಯೂನಿಕೇಷನ್ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…
ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್ಪುರ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾನಿಂಗ್ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್ ಇನ್ವರ್ಸಸ್’ ಎಂದು ಕರೆಯಲಾಗುವ ಇದೊಂದು…