ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ ಜೋಡಿ. ರಾಧಿಕಾ ಪಂಡಿತ್ ಅವರು ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮನೆಯವರು ಮತ್ತು ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ.

ಇತ್ತೀಚೆಗೆ ರಾಧಿಕಾ ಪಂಡಿತ್ ಸೀಮಂತ ಕಾರ್ಯಕ್ರಮ ಮಾಡಿಕೊಂಡಿದ್ದರು. ಈ ಕಾರ್ಯಕ್ರಮವನ್ನು ರಾಧಿಕಾ ಸ್ನೇಹಿತರು ಆಯೋಜಿಸಿ ಅವರಿಗೆ ಸರ್ಪ್ರೈಸ್ ನೀಡಿದ್ದರು. ರಾಧಿಕಾ ಕಾರ್ಯಕ್ರಮದ ಫೋಟೋವೊಂದನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡು ಅದಕ್ಕೆ, ನನ್ನ ಸ್ನೇಹಿತರು ನನಗೆ ಸೀಮಂತ ಪಾರ್ಟಿ ನೀಡಿದ್ದರು. ಈ ಪಾರ್ಟಿ ನೀಡಿದ ಎಲ್ಲ ಆಂಟಿಗಳಿಗೆ ಧನ್ಯವಾದಗಳು ಎಂದು ಬರೆದು ಪೋಸ್ಟ್ ಮಾಡಿದ್ದರು.

ಡಿಸೆಂಬರ್ 9, 2016ರಂದು ಯಶ್ ಹಾಗೂ ರಾಧಿಕಾ ಪಂಡಿತ್ ಹಸೆಮಣೆ ಏರಿದ್ದರು. ಇಬ್ಬರ ವಿವಾಹ ಸಮಾರಂಭಕ್ಕಾಗಿ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ಐತಿಹಾಸಿಕ ಸೋಮನಾಥೇಶ್ವರ ದೇವಸ್ಥಾನದ ಸೆಟ್ ನಿರ್ಮಾಣವಾಗಿತ್ತು. ಅಲ್ಲದೆ ಒಂದು ಸಾವಿರಕ್ಕೂ ಹೆಚ್ಚು ತಾವರೆ ಹೂ, ಸೇವಂತಿ ಹೂ, ನಂದಿ ಬಟ್ಟಲು ಹೂ, ಮೈಸೂರು ಮಲ್ಲಿಗೆ ಹೂ, ಸುಗಂಧ ರಾಜ ಹೂಗಳಿಂದ ಅಲಂಕಾರಗೊಂಡಿದ್ದ ಮದುವೆ ಮಂಟಪದಲ್ಲಿ ರಾಧಿಕಾ ಪಂಡಿತ್ ಅವರಿಗೆ ಯಶ್ ತಾಳಿ ಕಟ್ಟಿದ್ದರು. ಅರಮನೆ ಮೈದಾನದಲ್ಲಿ ಯಶ್-ರಾಧಿಕಾ ಪಂಡಿತ್ ರವರ ಅದ್ಧೂರಿ ಆರತಕ್ಷತೆ ನಡೆದಿತ್ತು.

ರಾಧಿಕಾ ಪಂಡಿತ್ ಗಂಡು ಮಗುವಿಗೆ ಜನ್ಮ ನೀಡಿದ ಸಂತೋಷದಲ್ಲಿದ್ದರೆ ಯಶ್ ಅವರು ಮತ್ತು ಅವರ ಕುಟುಂಬದವರು ಸಹ ತುಂಬಾ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ…
ರಾಣಿ ಪದ್ಮಿನಿ 13ನೇ ಶತಮಾನದ ರಾಜಸ್ಥಾನದ ಮೇವಾಡ್ ಸಂಸ್ಥಾನ (ಈಗಿನ ಚಿತ್ತೋಡಗಢ, ರಾಜಸ್ಥಾನ) ರಾಜ ರಾವಲ್ ರತನ ಸಿಂಗ್ ನ ರಾಣಿಯಾಗಿದ್ದಳು.ರಾಣಿ ಪದ್ಮಿನಿಯು ತುಂಬಾ ಸೌಂದರ್ಯವತಿಯಾಗಿದ್ದಳು ಕೂಡ. ಆಗ ಅಲ್ಲಾವುದ್ದೀನ್ ಖಿಲ್ಜಿ ಮೊಘಲ್ ದೊರೆಯಾಗಿ ದೆಹಲಿಯನ್ನಾಳುತ್ತಿದ್ದ, ಆತನೊಬ್ಬ ಹಿಂದೂ ವಿರೋಧಿ, ವಿಕೃತ ಕಾಮಿ & ಸಲಿಂಗಕಾಮಿಯೂ ಆಗಿದ್ದ.
ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…
ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ…
ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…
ಸ್ಯಾಂಡಲ್ ವುಡ್ ಸ್ಟಾರ್ ನಟಿಯ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸಿನಿರಸಿಕರನ್ನ ಮಳೆಯಲ್ಲಿ ಮಿಂದೇಳಿಸಿದ ನಟಿ ಹೋಟೆಲ್ ಬಿಲ್ ಕಟ್ಟದೆ ಕದ್ದು ಓಡಿ ಹೋಗಿರುವುದರಿಂದ ದೂರು ನೀಡಲಾಗಿದೆ. ಅಶೋಕ ಹೋಟೆಲ್ ಕಡೆಯಿಂದ ಪೂಜಾಗಾಂಧಿ ವಿರುದ್ಧ ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಪೂಜಾಗಾಂಧಿ ಒಟ್ಟು 4.5 ಲಕ್ಷ ಬಿಲ್ ಮಾಡಿ ಎಸ್ಕೇಪ್ ಆಗಿದ್ದರು. ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ….