ಸುದ್ದಿ

ತಂದೆಯಾದ ಕುಶಿಯಲ್ಲಿ ಲೂಸ್ ಮಾದ ಯೋಗಿ…….

70

ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.


ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ ಕೈಯಲ್ಲಿ ಹಿಡಿದುಕೊಂಡು ಖುಷಿ ಪಟ್ಟಿದ್ದಾರೆ.

ನಟ ಯೋಗಿ ತಮ್ಮ ಬಾಲ್ಯದ ಗೆಳತಿ ಸಾಹಿತ್ಯ ಅವರನ್ನು ಕುಟುಂಬದ ಸಮ್ಮುಖದಲ್ಲಿ 2017 ನವೆಂಬರ್ 2ರಂದು ಮದುವೆಯಾಗಿದ್ದರು. ಸಾಹಿತ್ಯ ಅವರು ಐಟಿ ಉದ್ಯೋಗಿಯಾಗಿದ್ದು, ಯೋಗಿ ಅವರು ಬಾಲ್ಯದ ಗೆಳತಿಯಾಗಿದ್ದಾರೆ. ಇವರಿಬ್ಬರು ಪರಸ್ಪರ ಪ್ರೀತಿ ಮಾಡುತ್ತಿರುವ ವಿಚಾರವನ್ನು ಪೋಷಕರಿಗೆ ತಿಳಿಸಿ, ಕುಟುಂಬಸ್ಥರ ಒಪ್ಪಿಗೆ ಪಡೆದುಕೊಂಡು ಎಲ್ಲರ ಸಮ್ಮುಖದಲ್ಲಿ ಮದುವೆ ಆಗಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಸ್ಒಎಸ್ ಸಂಕೇತದಿಂದ ಪ್ರಾಣಾಪಾಯದಿಂದ ಪಾರಾದ ಮಹಿಳೆ,. ಹೇಗೆ ಗೊತ್ತಾ.?

    ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು  ಗೊತ್ತಾಗದೇ ದಾರಿ  ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ  ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ  ಮಹಿಳೆ ಪತ್ತೆಯಾಗಿದ್ದು        ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್  ದಾರಿ ತಪ್ಪಿದ್ದರು. ಹೀಗಾಗಿ,…

  • ಸುದ್ದಿ

    ಕೋಲಾರದಲ್ಲಿ ಹೆರಿಗೆ ನೋವಿಂದ ಆಸ್ಪತ್ರೆಯಲ್ಲಿ ನೆಲದ ಮೇಲೆ 4 ಗಂಟೆ ನರಳಿದ ಮಹಿಳೆ, ವೀಡಿಯೋ ವೈರಲ್….!

    ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್‍ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…

  • ವಿಚಿತ್ರ ಆದರೂ ಸತ್ಯ

    ಈ ವ್ಯಕ್ತಿಯ ಮಹಾ ಸಂಸಾರದ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ

  • ತಂತ್ರಜ್ಞಾನ

    ನಿಮ್ಮ ಆಧಾರ್ ಕಾರ್ಡ್ ಮೊಬೈಲ್’ಗೆ ಮನೆಯಲ್ಲಿ ಕುರಿತು ಲಿಂಕ್ ಮಾಡುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್‌ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.

  • India, tourism

    ಇದು ಭಗವಾನ ಶ್ರೀಕೃಷ್ಣನ ನಗರಿ

    ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…

  • ಸುದ್ದಿ

    ಜ್ಯೋತಿಷಿಗಳು ಹೇಳಿದ ಸಮಯದಲ್ಲೇ ಮಂಡ್ಯಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಜೆಡಿಯಸ್!

    ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…