ಆರೋಗ್ಯ

ಅಂಜೂರ ಹಣ್ಣು ಮನುಷ್ಯನ ದೇಹಕ್ಕೆ ಎಷ್ಟೊಂದು ಲಾಭವಿದೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

1788

ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.

 

ಅಂಜೂರದಿಂದ ಸಿಗುವಂತ ಪೌಷ್ಟಿಕಾಂಶಗಳು:-

ಇದೊಂದು ಪೌಷ್ಟಿಕವಾದ ಹಣ್ಣು. ಇದರಲ್ಲಿ ಎ, ಬಿ, ಸಿ ಮತ್ತು ಡಿ ಅನ್ನಾಂಗಗಳು ಇವೆ. ಮಾಂಸವನ್ನು ಬೇಗ ಕುದಿಸಲಿಕ್ಕೆ ಇದರ ಕಾಯಿಯನ್ನು ಸೇರಿಸುವರು..ಹಣ್ಣುಗಳಲ್ಲಿ ಅನೇಕ ಪೌಷ್ಠಿಕಾಂಶಗಳಿವೆ. ಸುಮಾರು 84ರಷ್ಟು ತಿರುಳಿರುತ್ತದೆ. ಹಣ್ಣುಗಳಲ್ಲಿ ಖನಿಜಾಂಶ ಮತ್ತು ಸಕ್ಕರೆಗಳಿರುವುದರಿಂದ ಪುಷ್ಟಿಕರವಾದ ಆಹಾರವೆನಿಸಿದ್ದು ಬೇಡಿಕೆ ಹೆಚ್ಚು.

ಕಬ್ಬಿಣದ ಮತ್ತು ತಾಮ್ರದ ಅಂಶ ಇತರ ಹಣ್ಣುಗಳಲ್ಲಿರುವುದಕ್ಕಿಂತಲೂ ಇವುಗಳಲ್ಲಿ ಹೆಚ್ಚಾಗಿವೆ. ಸತುವಿನ ಅಂಶವೂ ಸ್ವಲ್ಪ ಇರುತ್ತದೆ. ಎ ಮತ್ತು ಸಿ ಅನ್ನಾಂಗಗಳು ಹೆಚ್ಚು ಪ್ರಮಾಣದಲ್ಲೂ ಬಿ ಮತ್ತು ಡಿ ಅನ್ನಾಂಗಗಳು ಕಡಿಮೆ ಪ್ರಮಾಣದಲ್ಲೂ ಇರುತ್ತವೆ. ಇವುಗಳಲ್ಲದೆ ಸಿಟ್ರಿಕ್ ಮತ್ತು ಅಸಿಟಿಕ್ ಆಮ್ಲಗಳೂ ಇರುತ್ತವೆ.

ಅಂಜೂರದ ಔಷಧೀಯ ಗುಣಗಳು:-

ಇದೊಂದು ಔಷಧೀಯ ವಸ್ತುವೂ ಹೌದು ಅಂಜೂರದ ಸೇವನೆಯಿಂದ ಮಲಬದ್ಧತೆ ನಿವಾರಣೆಯಾಗುತ್ತದೆ. ಹಣ್ಣು ಮೂತ್ರಸ್ರಾವಕ್ಕೆ ಉತ್ತೇಜನಕಾರಿ. ಹೆಚ್ಚುಕಾಲ ಬಳಸಿದರೆ ಆಹಾರದ ಕೊರತೆಯಿಂದ ರಕ್ತಹೀನತೆಯುಂಟಾಗುವುದನ್ನು ತಪ್ಪಿಸುತ್ತದೆ.ಫಸಲು ಬಂದಮೇಲೆ ಎಲೆಗಳನ್ನು ಕಿತ್ತು ದನಗಳಿಗೆ ಹಾಕುವುದುಂಟು.

ಗಿಣ್ಣು ಉತ್ಪನ್ನದಲ್ಲಿ ಅಂಜೂರದ ಹಾಲನ್ನು ಹೆಪ್ಪುಗಟ್ಟಿಸುವುದಕ್ಕೆ ಉಪಯೋಗಿಸುತ್ತಾರೆ. ಹಾಲು ಕರುಳಿನಲ್ಲಿರುವ ಜಂತುಹುಳುಗಳನ್ನು ನಾಶಮಾಡುತ್ತದೆ. ಹಣ್ಣನ್ನು ಪೋಲ್ಟೀಸುಮಾಡಿ ಕೀವು ಬರುವ ಗಾಯಕ್ಕೆ ಕಟ್ಟುತ್ತಾರೆ. ಚರ್ಮದಮೇಲೆ ಹಾಲು ಬಿದ್ದರೆ ಗಂದೆ ಮತ್ತು ಗುಳ್ಳೆಗಳಾಗುತ್ತದೆ. ಆಲ್ಕೋಹಾಲ್ ನೀರಿನಲ್ಲಿ ಇವು ಕರಗುತ್ತವೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಧೋನಿ ನಿವೃತ್ತಿಗೆ ಕೊಹ್ಲಿ ಪ್ರತಿಕ್ರಿಯೆ…..!

    ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….

  • ಆರೋಗ್ಯ

    ಈ ಹಣ್ಣು ಯಾವುದು? ತಿಂದರೆ ಏನಾಗುತ್ತೆ? ಈ ಉಪಯುಕ್ತ ಮಾಹಿತಿ ನೋಡಿ.

    ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ.  ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕೆ(RTE) ಈ ದಾಖಲೆಗಳು ಇದ್ರೆ ಮಾತ್ರ ಅರ್ಜಿ ಸಲ್ಲಿಸಲು ಸಾಧ್ಯ..!ನಿಮ್ಮ ಒಂದು ಶೇರ್ ಎಷ್ಟೋ ಬಡ-ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಾಯವಾಗಬಲ್ಲದು…

    ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ

  • ಸುದ್ದಿ

    ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.

    ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ…

  • ಸಿನಿಮಾ, ಸುದ್ದಿ

    ದುಬಾರಿ ಕಾರು ಖರೀದಿಸಿದ ಡಿಂಪಲ್ ಕ್ವೀನ್, ಬೆಲೆ ಕೇಳಿದ್ರೆ ದಂಗಾಗ್ತೀರಾ.

    ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….