News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಅಂದ ಹೆಚ್ಚಿಸಿಕೊಳ್ಳಲು ಹೋದ ವೈದ್ಯೆ ಆಸ್ಪತ್ರೆ ಪಾಲು ….! ಬ್ಯೂಟಿಪಾರ್ಲರ್​ಗೆ ಹೋಗುವ ಹೆಂಗಸರೇ ಎಚ್ಚರ…ಎಚ್ಚರ!!

163

ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸಿಎಂಎಚ್ರಸ್ತೆಯಲ್ಲಿರುವ ಕ್ಲಬ್ಸಿಟ್ರಸ್​​ ಸಲೂನ್ನಲ್ಲಿ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ವೇಳೆ ಪೇಶಿಯಲ್ಗೆ ತಣ್ಣಿರು ಬಳಸಬೇಕಿದ್ದ ಪಾರ್ಲರ್ ಸಿಬ್ಬಂದಿ ಏಕಾಏಕಿ ಬೀಸಿ ನೀರು ಸುರಿದಿದ್ದಾರೆ. ಇದರಿಂದ ವೈದ್ಯೆ ಯಶೋಧಾ ಸಂಪೂರ್ಣ ಸುಟ್ಟು ಹೋಗಿದೆ.

ವೆರೋನಿಕಾ ಎಂಬಾಕೆಯ ಒಡೆತನದಲ್ಲಿ ಸಲೂನ್ ನಡೆಯುತ್ತಿದ್ದು, ಘಟನೆ ಬಳಿಕ ಸಿಬ್ಬಂದಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇನ್ನು ವೈದ್ಯೆಯ ಮುಖ ಸಂಪೂರ್ಣ ಸುಟ್ಟು ಹೋದ ಪರಿಣಾಮ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಾಧ್ಯವಾಗದೇ, ವೈದ್ಯೆಯನ್ನ ದೆಹಲಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನು ಬಗ್ಗೆ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಒಟ್ಟಿನಲ್ಲಿ ಸೌಂದರ್ಯ ಹೆಚ್ಚಿಸುವ ಪ್ರಯತ್ನದಲ್ಲಿ ವೈದ್ಯೆಯ ಮುಖ ಶಾಶ್ವತವಾಗಿ ಹಾಳಾಗಿದ್ದಲ್ಲದೇ ಜೀವ ಕೂಡ ಪಣಕ್ಕಿಡುವಂತಾಗಿದ್ದು ಮಾತ್ರ ದುರಂತವೇ ಸರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಖಾಲಿ ಹೊಟ್ಟೆಯಲ್ಲಿ ಚಹಾ(ಟೀ) ಕುಡಿದರೆ ಏನಾಗುತ್ತೆ ಗೊತ್ತಾ?

    ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.

  • ಸುದ್ದಿ

    ಇಲಿಗಳನ್ನು ತಿಂದು ಜೀವನವನ್ನು ನಡೆಸುತ್ತಿದ್ದರೆ ಇಲ್ಲಿನ ಜನರು …ಕಾರಣ..?

    ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…

  • ಜ್ಯೋತಿಷ್ಯ

    ಪಾಂಡುರಂಗ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಮಾರ್ಚ್, 2019) ನಿಮ್ಮ ಅಧಿಕ ಚೈತನ್ಯದ ಹೊರತಾಗಿಯೂ ನೀವು ಇಂದು ನಿಮ್ಮೊಡನೆ ಇರಲಾರದ ಯಾರನ್ನಾದರೂ ನೆನಪಿಸಿಕೊಳ್ಳುತ್ತಿದ್ದೀರಿ….

  • inspirational

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..!

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್‌ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…

  • ಸುದ್ದಿ

    ಪ್ರೇಕ್ಷಕರಿಗೆ ಮತ್ತೊಂದು ಗುಡ್​ ನ್ಯೂಸ್ ಕೊಡಲಿರುವ ಕಿಚ್ಚ ಸುದೀಪ್

    ಅಭಿನಯ ಚಕ್ರವರ್ತಿ ಬಾದ್​ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್​ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್​​​. ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್​ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ. ‘ಕೋಟಿಗೊಬ್ಬ-3’ ಸಿನಿಮಾದ…