News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಅಂದ ಹೆಚ್ಚಿಸಿಕೊಳ್ಳಲು ಹೋದ ವೈದ್ಯೆ ಆಸ್ಪತ್ರೆ ಪಾಲು ….! ಬ್ಯೂಟಿಪಾರ್ಲರ್​ಗೆ ಹೋಗುವ ಹೆಂಗಸರೇ ಎಚ್ಚರ…ಎಚ್ಚರ!!

163

ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸಿಎಂಎಚ್ರಸ್ತೆಯಲ್ಲಿರುವ ಕ್ಲಬ್ಸಿಟ್ರಸ್​​ ಸಲೂನ್ನಲ್ಲಿ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ವೇಳೆ ಪೇಶಿಯಲ್ಗೆ ತಣ್ಣಿರು ಬಳಸಬೇಕಿದ್ದ ಪಾರ್ಲರ್ ಸಿಬ್ಬಂದಿ ಏಕಾಏಕಿ ಬೀಸಿ ನೀರು ಸುರಿದಿದ್ದಾರೆ. ಇದರಿಂದ ವೈದ್ಯೆ ಯಶೋಧಾ ಸಂಪೂರ್ಣ ಸುಟ್ಟು ಹೋಗಿದೆ.

ವೆರೋನಿಕಾ ಎಂಬಾಕೆಯ ಒಡೆತನದಲ್ಲಿ ಸಲೂನ್ ನಡೆಯುತ್ತಿದ್ದು, ಘಟನೆ ಬಳಿಕ ಸಿಬ್ಬಂದಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇನ್ನು ವೈದ್ಯೆಯ ಮುಖ ಸಂಪೂರ್ಣ ಸುಟ್ಟು ಹೋದ ಪರಿಣಾಮ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಾಧ್ಯವಾಗದೇ, ವೈದ್ಯೆಯನ್ನ ದೆಹಲಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನು ಬಗ್ಗೆ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಒಟ್ಟಿನಲ್ಲಿ ಸೌಂದರ್ಯ ಹೆಚ್ಚಿಸುವ ಪ್ರಯತ್ನದಲ್ಲಿ ವೈದ್ಯೆಯ ಮುಖ ಶಾಶ್ವತವಾಗಿ ಹಾಳಾಗಿದ್ದಲ್ಲದೇ ಜೀವ ಕೂಡ ಪಣಕ್ಕಿಡುವಂತಾಗಿದ್ದು ಮಾತ್ರ ದುರಂತವೇ ಸರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ನಮ್ಮ ಹಳ್ಳಿ (ಲೊಕೇಶನ್ ಟು ಲೈವ್)

    ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು

  • inspirational, ಸಿನಿಮಾ

    ಕನ್ನಡ ಸುಪ್ರಸಿದ್ಧ ನಟ ಶ್ರೀಧರ್ ಅವರ ಹೆಂಡತಿ ಪುತ್ರಿ ಯಾರು ಗೊತ್ತಾ! ಇವರು ಕೂಡ ತುಂಬಾ ಫೇಮಸ್.

    ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…

  • ಸುದ್ದಿ

    ನಮ್ಮ ನಿಮ್ಮ ಎಲ್ಲ ಪ್ರಶ್ನೆಗೆ ಉತ್ತರಿಸೋ ಗೂಗಲ್ ನ ವಯಸ್ಸು ಎಷ್ಟು ಎಂದು ನಿಮಗೆ ಗೊತ್ತಾ.? ಇಲ್ಲಿದೆ ನೋಡಿ ಡಿಟೇಲ್ಸ್…!!

    ನಿಮಗೆ ಯಾವುದಾದರೂ ಕಾಯಿಲೆ ಬಗ್ಗೆ ಮಾಹಿತಿ ಬೇಕಾ? ಯಾವುದಾದರೂ ಸ್ಥಳದ ವಿಶೇಷತೆ ಹುಡುಕಬೇಕಾ? ವಿಶೇಷ ವ್ಯಕ್ತಿಯ ಬಗ್ಗೆ ಮಾಹಿತಿ ಬೇಕಾ? ಹೀಗೆ ನಿಮ್ಮ ಯಾವುದೇ ಅಗತ್ಯಕ್ಕೆ ತಕ್ಷಣ‌ ಉತ್ತರ ಒದಗಿಸಬಲ್ಲ ಬೆರಳಂಚಿನ ಮಾಂತ್ರಿಕ ಗೂಗಲ್ ಸರ್ಚ್ ಇಂಜಿನ್. ಬಹುಷಃ ಗೂಗಲ್ ಬರೋದಿಕ್ಕೆ ಮೊದಲು ನಮ್ಮ ಪಾಡು ಹೇಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಾಗದಷ್ಟು ದಟ್ಟವಾಗಿ ಗೂಗಲ್ ನಮ್ಮನ್ನು ಆವರಿಸಿದೆ. ಇಂತಹ ಗೂಗಲ್ ಸರ್ಚ್ ಇಂಜಿನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.ಅದಕ್ಕೆ ಗೂಗಲ್ ವಿನೂತನ ಡೂಡಲ್ ಮೂಲಕ ಗೌರವ‌‌ ಸಮರ್ಪಿಸಿದೆ….

  • ಸಾಧನೆ, ಸುದ್ದಿ, ಸ್ಪೂರ್ತಿ

    ಆಟೋ ಓಡಿಸುತ್ತಿರುವ ಈ ಮಹಿಳೆ ನಿಜಾಂಶ ಹೊರಬರುತ್ತಿದ್ದಂತೆ ಎಲ್ಲರೂ ಶಾಕ್. ಅಸಲಿಗೆ ಈ ಮಹಿಳೆ ಯಾರು?

    ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…

  • ಜೈ ಶ್ರೀ ರಾಮ
    ದೇವರು-ಧರ್ಮ

    ಇಂದು ಶ್ರೀರಾಮ ನವಮಿ…ಮಾಡಬೇಕಾಗಿರುವ ಪೂಜಾ ವಿಧಾನದ ಬಗ್ಗೆ ತಿಳಿದುಕೊಳ್ಳಿ…ಎಲ್ಲರಿಗೂ ಶೇರ್ ಮಾಡಿ…

    ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…

  • ಜ್ಯೋತಿಷ್ಯ

    ನಿಮ್ಮ ಮನೆ ಒಡೆಯದೇ ಈ ಸರಳ ಕ್ರಮಗಳಿಂದ ವಾಸ್ತುದೋಷ ನಿವಾರಣೆ ಮಾಡಿಕೊಳ್ಳಿ…ಹೇಗೆಂದು ತಿಳಿಯಲು ಈ ಲೇಖನ ಓದಿ…

    ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….