News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಅಂದ ಹೆಚ್ಚಿಸಿಕೊಳ್ಳಲು ಹೋದ ವೈದ್ಯೆ ಆಸ್ಪತ್ರೆ ಪಾಲು ….! ಬ್ಯೂಟಿಪಾರ್ಲರ್​ಗೆ ಹೋಗುವ ಹೆಂಗಸರೇ ಎಚ್ಚರ…ಎಚ್ಚರ!!

160

ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸಿಎಂಎಚ್ರಸ್ತೆಯಲ್ಲಿರುವ ಕ್ಲಬ್ಸಿಟ್ರಸ್​​ ಸಲೂನ್ನಲ್ಲಿ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ವೇಳೆ ಪೇಶಿಯಲ್ಗೆ ತಣ್ಣಿರು ಬಳಸಬೇಕಿದ್ದ ಪಾರ್ಲರ್ ಸಿಬ್ಬಂದಿ ಏಕಾಏಕಿ ಬೀಸಿ ನೀರು ಸುರಿದಿದ್ದಾರೆ. ಇದರಿಂದ ವೈದ್ಯೆ ಯಶೋಧಾ ಸಂಪೂರ್ಣ ಸುಟ್ಟು ಹೋಗಿದೆ.

ವೆರೋನಿಕಾ ಎಂಬಾಕೆಯ ಒಡೆತನದಲ್ಲಿ ಸಲೂನ್ ನಡೆಯುತ್ತಿದ್ದು, ಘಟನೆ ಬಳಿಕ ಸಿಬ್ಬಂದಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇನ್ನು ವೈದ್ಯೆಯ ಮುಖ ಸಂಪೂರ್ಣ ಸುಟ್ಟು ಹೋದ ಪರಿಣಾಮ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಾಧ್ಯವಾಗದೇ, ವೈದ್ಯೆಯನ್ನ ದೆಹಲಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನು ಬಗ್ಗೆ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಒಟ್ಟಿನಲ್ಲಿ ಸೌಂದರ್ಯ ಹೆಚ್ಚಿಸುವ ಪ್ರಯತ್ನದಲ್ಲಿ ವೈದ್ಯೆಯ ಮುಖ ಶಾಶ್ವತವಾಗಿ ಹಾಳಾಗಿದ್ದಲ್ಲದೇ ಜೀವ ಕೂಡ ಪಣಕ್ಕಿಡುವಂತಾಗಿದ್ದು ಮಾತ್ರ ದುರಂತವೇ ಸರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಮುಖದ ಕಪ್ಪು ಕಲೆಗಳಿಂದ ಮುಕ್ತಿ ಬೇಕು ? ಇಲ್ಲಿದೆ ಪರಿಹಾರ..!

    ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…

  • ವಿಸ್ಮಯ ಜಗತ್ತು

    30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿರುವ ಮಹಿಳೆ..!

    ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್‍ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ..ಈ ದಿನದ ನಿಮ್ಮ ರಾಶಿ ಭವಿಷ್ಯ ಶುಭವೋ ಅಶುಭವೋ ನೋಡಿ ತಿಳಿಯಿರಿ…ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮಂಗಳವಾರ, 17 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:03 ಸೂರ್ಯಾಸ್ತ18:47:16 ಹಗಲಿನ ಅವಧಿ12:41:12 ರಾತ್ರಿಯ ಅವಧಿ11:17:56 ಚಂದ್ರೋದಯ07:04:48 ಚಂದ್ರಾಸ್ತ20:10:53 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…

  • ರಾಜಕೀಯ

    ಮೋದಿಯವರ ಶಾದಿ ಶಗುನ್ಗೂ ಹಾಗೂ ಸಿದ್ದರಾಮಯ್ಯನವರ ಶಾದಿಭಾಗ್ಯಕ್ಕೂ ಏನ್ ಸಂಭಂದ ಗೊತ್ತಾ???

    ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್‌’ ಹೆಸರಿನ ಯೋಜನೆ ಘೋಷಿಸಿದೆ.

  • KOLAR NEWS PAPER

    ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-2023

    ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…

  • Health

    ರೋಗಗಳನ್ನು ನಿವಾರಿಸುವ ಜೊತೆಗೆ, ದೇಹಕ್ಕೆ ತಂಪು ನೀಡುವ ಕರಬೂಜ ಹಣ್ಣಿನ ಉಪಯೋಗ ತಿಳಿಯಿರಿ .

    ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ ಅಷ್ಟೇ ಅಲ್ದೆ ಇದರ ಪಾನಕ ಜ್ಯುಸ್ ಇವುಗಳನ್ನು ಮಾಡಿ ಕೂಡ ಸೇವನೆ ಮಾಡಲಾಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯವನ್ನು ಒದಗಿಸುವಂತ ಹಣ್ಣುಗಳಲ್ಲಿ ಈ ಕರಬೂಜ ಹಣ್ಣು ಕೂಡ ಒಂದಾಗಿದೆ. ಈ ಹಣ್ಣಿನಲ್ಲಿರುವಂತ ಪೋಷಕಾಂಶಗಳು ಹಾಗೂ ಐರನ್…