ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸಿಎಂಎಚ್ ರಸ್ತೆಯಲ್ಲಿರುವ ಕ್ಲಬ್ ಸಿಟ್ರಸ್ ಸಲೂನ್ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ಈ ವೇಳೆ ಪೇಶಿಯಲ್ ಗೆ ತಣ್ಣಿರು ಬಳಸಬೇಕಿದ್ದ ಪಾರ್ಲರ್ ಸಿಬ್ಬಂದಿ ಏಕಾಏಕಿ ಬೀಸಿ ನೀರು ಸುರಿದಿದ್ದಾರೆ. ಇದರಿಂದ ವೈದ್ಯೆ ಯಶೋಧಾ ಸಂಪೂರ್ಣ ಸುಟ್ಟು ಹೋಗಿದೆ.

ವೆರೋನಿಕಾ ಎಂಬಾಕೆಯ ಒಡೆತನದಲ್ಲಿ ಈ ಸಲೂನ್ ನಡೆಯುತ್ತಿದ್ದು, ಘಟನೆ ಬಳಿಕ ಸಿಬ್ಬಂದಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇನ್ನು ವೈದ್ಯೆಯ ಮುಖ ಸಂಪೂರ್ಣ ಸುಟ್ಟು ಹೋದ ಪರಿಣಾಮ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಾಧ್ಯವಾಗದೇ, ವೈದ್ಯೆಯನ್ನ ದೆಹಲಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನು ಈ ಬಗ್ಗೆ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಒಟ್ಟಿನಲ್ಲಿ ಸೌಂದರ್ಯ ಹೆಚ್ಚಿಸುವ ಪ್ರಯತ್ನದಲ್ಲಿ ವೈದ್ಯೆಯ ಮುಖ ಶಾಶ್ವತವಾಗಿ ಹಾಳಾಗಿದ್ದಲ್ಲದೇ ಜೀವ ಕೂಡ ಪಣಕ್ಕಿಡುವಂತಾಗಿದ್ದು ಮಾತ್ರ ದುರಂತವೇ ಸರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ…
ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.
ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಫ್ ಪಡೆ…
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…
‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಫೆಬ್ರವರಿ, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂ…