ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸಿಎಂಎಚ್ ರಸ್ತೆಯಲ್ಲಿರುವ ಕ್ಲಬ್ ಸಿಟ್ರಸ್ ಸಲೂನ್ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ಈ ವೇಳೆ ಪೇಶಿಯಲ್ ಗೆ ತಣ್ಣಿರು ಬಳಸಬೇಕಿದ್ದ ಪಾರ್ಲರ್ ಸಿಬ್ಬಂದಿ ಏಕಾಏಕಿ ಬೀಸಿ ನೀರು ಸುರಿದಿದ್ದಾರೆ. ಇದರಿಂದ ವೈದ್ಯೆ ಯಶೋಧಾ ಸಂಪೂರ್ಣ ಸುಟ್ಟು ಹೋಗಿದೆ.

ವೆರೋನಿಕಾ ಎಂಬಾಕೆಯ ಒಡೆತನದಲ್ಲಿ ಈ ಸಲೂನ್ ನಡೆಯುತ್ತಿದ್ದು, ಘಟನೆ ಬಳಿಕ ಸಿಬ್ಬಂದಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇನ್ನು ವೈದ್ಯೆಯ ಮುಖ ಸಂಪೂರ್ಣ ಸುಟ್ಟು ಹೋದ ಪರಿಣಾಮ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಾಧ್ಯವಾಗದೇ, ವೈದ್ಯೆಯನ್ನ ದೆಹಲಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನು ಈ ಬಗ್ಗೆ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಒಟ್ಟಿನಲ್ಲಿ ಸೌಂದರ್ಯ ಹೆಚ್ಚಿಸುವ ಪ್ರಯತ್ನದಲ್ಲಿ ವೈದ್ಯೆಯ ಮುಖ ಶಾಶ್ವತವಾಗಿ ಹಾಳಾಗಿದ್ದಲ್ಲದೇ ಜೀವ ಕೂಡ ಪಣಕ್ಕಿಡುವಂತಾಗಿದ್ದು ಮಾತ್ರ ದುರಂತವೇ ಸರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…
ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ.. ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…
ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…