ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸಿಎಂಎಚ್ ರಸ್ತೆಯಲ್ಲಿರುವ ಕ್ಲಬ್ ಸಿಟ್ರಸ್ ಸಲೂನ್ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ಈ ವೇಳೆ ಪೇಶಿಯಲ್ ಗೆ ತಣ್ಣಿರು ಬಳಸಬೇಕಿದ್ದ ಪಾರ್ಲರ್ ಸಿಬ್ಬಂದಿ ಏಕಾಏಕಿ ಬೀಸಿ ನೀರು ಸುರಿದಿದ್ದಾರೆ. ಇದರಿಂದ ವೈದ್ಯೆ ಯಶೋಧಾ ಸಂಪೂರ್ಣ ಸುಟ್ಟು ಹೋಗಿದೆ.

ವೆರೋನಿಕಾ ಎಂಬಾಕೆಯ ಒಡೆತನದಲ್ಲಿ ಈ ಸಲೂನ್ ನಡೆಯುತ್ತಿದ್ದು, ಘಟನೆ ಬಳಿಕ ಸಿಬ್ಬಂದಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇನ್ನು ವೈದ್ಯೆಯ ಮುಖ ಸಂಪೂರ್ಣ ಸುಟ್ಟು ಹೋದ ಪರಿಣಾಮ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಾಧ್ಯವಾಗದೇ, ವೈದ್ಯೆಯನ್ನ ದೆಹಲಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನು ಈ ಬಗ್ಗೆ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಒಟ್ಟಿನಲ್ಲಿ ಸೌಂದರ್ಯ ಹೆಚ್ಚಿಸುವ ಪ್ರಯತ್ನದಲ್ಲಿ ವೈದ್ಯೆಯ ಮುಖ ಶಾಶ್ವತವಾಗಿ ಹಾಳಾಗಿದ್ದಲ್ಲದೇ ಜೀವ ಕೂಡ ಪಣಕ್ಕಿಡುವಂತಾಗಿದ್ದು ಮಾತ್ರ ದುರಂತವೇ ಸರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ) ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು…
ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…
ಸ್ವಿಟ್ಜರ್ಲೆಂಡ್ನಲ್ಲಿ ನಟ ದರ್ಶನ್. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್ ಸ್ಟಾರ್. ಎಂ.ಡಿ ಶ್ರೀಧರ್ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್ 26ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ದಚ್ಚು ಆ್ಯಂಡ್ ಟೀಮ್. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್ಗಳ ಮುಂದೆ ಬರಲಿದೆ. ಅಕ್ಟೋಬರ್ 15ರಂದು…
ಈ ಹಿಂದೆ ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಪಿಂಕ್ ಬಸ್ ರೋಡಿಗೆ ಇಳಿದಿವೆ. ಬೆಂಗಳೂರಿನಲ್ಲಿ ಇಂದಿರಾ ಸಾರಿಗೆ ಆಯಿತು ಇದೀಗ ಪಿಂಕ್ ಆಟೋ ಮಹಿಳೆಯಾರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ.
ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.