News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಅಂಬಾನಿ ಪುತ್ರನ ವಿವಾಹಕ್ಕೆ ಬಂಗಾರದ ಆಹ್ವಾನ ಪತ್ರಿಕೆ ..!ತಿಳಿಯಲು ಈ ಲೇಖನ ಓದಿ ..

614

ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.

ಮದುವೆ ಯಾವಾಗೆಂದು ಸರಿಯಾಗಿ ತಿಳಿದಿಲ್ಲವಾದರೂ, ಆಹ್ವಾನ ಪತ್ರಿಕೆಗೆ ಸಂಬಂಧಿಸಿದ ಸುದ್ದಿ ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಒಂದು ಕಾರ್ಡಿನ ಬೆಲೆ ಕೇವಲ ಒಂದೂವರೆ ಲಕ್ಷ ರೂಪಾಯಿಗಳು.! ಸಂಪೂರ್ಣವಾಗಿ ಬಂಗಾರದಿಂದ ತಯಾರಿಸಲಾಗಿದೆಯೆಂದು ಹೇಳಲಾಗಿದೆ.

ಆಕಾಶ್ ಅಂಬಾನೀ ಮದುವೆ ಆಮಂತ್ರಣ ಪತ್ರಿಕೆಗೆ ಮಾಡುತ್ತಿರುವ ವೆಚ್ಚದಿಂದ ಒಂದು ‘ ಐ ಫೋನ್ ಎಕ್ಸ್( ಆಪಲ್ ಫೋನ್ ಟಾಪ್ ಎಂಡ್ ಮಾಡಲ್) ಖರೀದಿಸಬಹುದಂತೆ. ಮುಖೇಶ್ ಅಂಬಾನೀ ಪ್ರಪಂಚದಲ್ಲೇ ಆಗರ್ಭ ಶ್ರೀಮಂತರಲ್ಲಿ ಒಬ್ಬರೆಂದು ಹೇಳುವ ಅಗತ್ಯವಿಲ್ಲ. ಆದುದರಿಂದಲೇ ತನ್ನ ಪುತ್ರನ ವಿವಾಹಕ್ಕೆ ತನ್ನ ಘನತೆಗೆ ತಕ್ಕಂತೆ ಏರ್ಪಾಡುಗಳನ್ನು ಮಾಡುತ್ತಿದ್ದಾರೆ.

ಮುಖೇಶ್ ತನ್ನ ಘನತೆಗೆ ತಕ್ಕಂತೆ ವಿನ್ಯಾಸಗೊಳಿಸಿದ್ದಾರೆಂದು, ಇದರಲ್ಲಿ ಚಿಕ್ಕ ವಜ್ರಗಳನ್ನೂ ಅಳವಡಿಸಿದ್ದಾರೆಂದು ಹೇಳಲಾಗಿದೆ. ಇಷ್ಟು ಬೆಲೆಬಾಳುವ ಕಾರ್ಡ್ ಗಳನ್ನು ಯಾರ್ಯಾರಿಗೆ ಹಂಚುತ್ತಾರೆಂದು ಕಾದು ನೋಡಬೇಕಾಗಿದೆ. ಆದರೆ, ಇದನ್ನು ಪಡೆದುಕೊಂಡವರು ಮಾತ್ರ ಅದೃಷ್ಟವಂತರೆಂದೇ ಹೇಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಪ್ರಿಲ್ ಮೇ ನಲ್ಲಿ ಮದ್ವೆ ಆಗ್ತಾ ಇದ್ದೀರಾ..?ಹಾಗಾದ್ರೆ ತಪ್ಪದೇ ಈ ಸುದ್ದಿ ನೋಡಿ..

    2019ರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಾದ ಕಾರಣ ದೇಶದಾದ್ಯಂತ ಅನೇಕ ನಿಯಮಾವಳಿಗಳು ಜಾರಿಗೆ ಬರುತ್ತವೆ. ಚುನಾವಣಾ ಆಯೋಗ ಹೊಸ ನಿಯಮಗಳನ್ನು ಕೂಡ ಜಾರಿಗೆ ತಂದಿದೆ. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಿನಲ್ಲಿ ಮದುವೆಗಳು ನಡೆಯುವುದು ಹೆಚ್ಚು. ಆದ್ರೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆ ವಾದ್ಯಗಳು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಕೇಳಿ ಬರಲಿವೆ. ಮದುವೆ ಸಂದರ್ಭದಲ್ಲಿ ವಾದ್ಯಗಳ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಎಸ್ಡಿಎಂ ಒಪ್ಪಿಗೆ ಪಡೆದು…

  • ಸ್ಪೂರ್ತಿ

    ಶಾಲೆಯ ಎಲ್ಲ ಮಕ್ಕಳಿಗೂ ಸೈಕಲ್ ಕೊಡಿಸಲು ಈ ಶಿಕ್ಷಕಿ ಮಾಡಿದ್ದೇನು ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.

  • ಆರೋಗ್ಯ

    ಬೆಳ್ಳುಳ್ಳಿಯಲ್ಲಿರುವ ಪ್ರಮುಖ ಆರೋಗ್ಯಗುಣಗಳು ತಿಳಿಯಲು…! ಈ ಲೇಖನವನ್ನು ಓದಿ…

    ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.

  • ಸಿನಿಮಾ, ಸುದ್ದಿ

    ರೈತರ ಸಾಲ ಮನ್ನಾ ವಿಚಾರದಲ್ಲಿ ಕುಮಾರಸ್ವಾಮಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ದರ್ಶನ್…

    ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…

  • Uncategorized

    ಬಾಳೆಹಣ್ಣಿನ ಉಪಯೋಗ ಕೇಳಿದ್ರೇ ನೀವು ಮರೆಯದೆ ದಿನಾ ಬಾಳೆಹಣ್ಣು ತಿಂತೀರ…

    ಬುದ್ಧಿಮತ್ತೆ :
    ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.

    ಮಲಬದ್ಧತೆ :
    ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

    ಈ‌ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!

    ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.

    ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು

    ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.

    ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..

    ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.

  • ಆರೋಗ್ಯ, ಉಪಯುಕ್ತ ಮಾಹಿತಿ

    ಪಾಲಕ್ ಸೊಪ್ಪಿನಲ್ಲಿರುವ ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ.?ತಿಳಿಯಲು ಈ ಲೇಕನ ಓದಿ ಶೇರ್ ಮಾಡಿ..

    ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.