News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಅಂಬಾನಿ ಪುತ್ರನ ವಿವಾಹಕ್ಕೆ ಬಂಗಾರದ ಆಹ್ವಾನ ಪತ್ರಿಕೆ ..!ತಿಳಿಯಲು ಈ ಲೇಖನ ಓದಿ ..

612

ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.

ಮದುವೆ ಯಾವಾಗೆಂದು ಸರಿಯಾಗಿ ತಿಳಿದಿಲ್ಲವಾದರೂ, ಆಹ್ವಾನ ಪತ್ರಿಕೆಗೆ ಸಂಬಂಧಿಸಿದ ಸುದ್ದಿ ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಒಂದು ಕಾರ್ಡಿನ ಬೆಲೆ ಕೇವಲ ಒಂದೂವರೆ ಲಕ್ಷ ರೂಪಾಯಿಗಳು.! ಸಂಪೂರ್ಣವಾಗಿ ಬಂಗಾರದಿಂದ ತಯಾರಿಸಲಾಗಿದೆಯೆಂದು ಹೇಳಲಾಗಿದೆ.

ಆಕಾಶ್ ಅಂಬಾನೀ ಮದುವೆ ಆಮಂತ್ರಣ ಪತ್ರಿಕೆಗೆ ಮಾಡುತ್ತಿರುವ ವೆಚ್ಚದಿಂದ ಒಂದು ‘ ಐ ಫೋನ್ ಎಕ್ಸ್( ಆಪಲ್ ಫೋನ್ ಟಾಪ್ ಎಂಡ್ ಮಾಡಲ್) ಖರೀದಿಸಬಹುದಂತೆ. ಮುಖೇಶ್ ಅಂಬಾನೀ ಪ್ರಪಂಚದಲ್ಲೇ ಆಗರ್ಭ ಶ್ರೀಮಂತರಲ್ಲಿ ಒಬ್ಬರೆಂದು ಹೇಳುವ ಅಗತ್ಯವಿಲ್ಲ. ಆದುದರಿಂದಲೇ ತನ್ನ ಪುತ್ರನ ವಿವಾಹಕ್ಕೆ ತನ್ನ ಘನತೆಗೆ ತಕ್ಕಂತೆ ಏರ್ಪಾಡುಗಳನ್ನು ಮಾಡುತ್ತಿದ್ದಾರೆ.

ಮುಖೇಶ್ ತನ್ನ ಘನತೆಗೆ ತಕ್ಕಂತೆ ವಿನ್ಯಾಸಗೊಳಿಸಿದ್ದಾರೆಂದು, ಇದರಲ್ಲಿ ಚಿಕ್ಕ ವಜ್ರಗಳನ್ನೂ ಅಳವಡಿಸಿದ್ದಾರೆಂದು ಹೇಳಲಾಗಿದೆ. ಇಷ್ಟು ಬೆಲೆಬಾಳುವ ಕಾರ್ಡ್ ಗಳನ್ನು ಯಾರ್ಯಾರಿಗೆ ಹಂಚುತ್ತಾರೆಂದು ಕಾದು ನೋಡಬೇಕಾಗಿದೆ. ಆದರೆ, ಇದನ್ನು ಪಡೆದುಕೊಂಡವರು ಮಾತ್ರ ಅದೃಷ್ಟವಂತರೆಂದೇ ಹೇಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • inspirational

    ಭವಿಷ್ಯವನ್ನು ಮುನ್ನಡೆಸಲು ಶಿಕ್ಷಣ ಅತ್ಯಗತ್ಯ

    ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಫೆಬ್ರವರಿ, 2019) ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ಇಂದು ನೀವು…

  • ಆರೋಗ್ಯ

    ವೀಳ್ಯದೆಲೆ ಸೇವಿಸುವುದರಿಂದ ಆಗುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.

  • ಸುದ್ದಿ

    ನಗರಕ್ಕೆ ಬಂದಿದೆ ಲೂಸಿಯಾ ಮಾತ್ರೆ! ಟೆಕ್ಕಿ ಮತ್ತು ಸ್ಟುಡೆಂಟ್​​ಗಳೇ ಇವರ ಟಾರ್ಗೆಟ್​​!!

    ಸ್ಯಾಂಡಲವುಡ್​ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್‌ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್‌ನ ಬೆಲೆ 1000 ರೂಪಾಯಿ….

  • ಜೀವನಶೈಲಿ

    ತನ್ನ ಸಂಗಾತಿ ಜೋತೆಗಿದ್ರೂ ಬೇರೆ ಹುಡುಗಿಯರನ್ನು ನೋಡುವ ಅಭ್ಯಾಸ ಏಕೆ ಗೊತ್ತಾ..?

    ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…