ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.

ಮದುವೆ ಯಾವಾಗೆಂದು ಸರಿಯಾಗಿ ತಿಳಿದಿಲ್ಲವಾದರೂ, ಆಹ್ವಾನ ಪತ್ರಿಕೆಗೆ ಸಂಬಂಧಿಸಿದ ಸುದ್ದಿ ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಒಂದು ಕಾರ್ಡಿನ ಬೆಲೆ ಕೇವಲ ಒಂದೂವರೆ ಲಕ್ಷ ರೂಪಾಯಿಗಳು.! ಸಂಪೂರ್ಣವಾಗಿ ಬಂಗಾರದಿಂದ ತಯಾರಿಸಲಾಗಿದೆಯೆಂದು ಹೇಳಲಾಗಿದೆ.

ಆಕಾಶ್ ಅಂಬಾನೀ ಮದುವೆ ಆಮಂತ್ರಣ ಪತ್ರಿಕೆಗೆ ಮಾಡುತ್ತಿರುವ ವೆಚ್ಚದಿಂದ ಒಂದು ‘ ಐ ಫೋನ್ ಎಕ್ಸ್( ಆಪಲ್ ಫೋನ್ ಟಾಪ್ ಎಂಡ್ ಮಾಡಲ್) ಖರೀದಿಸಬಹುದಂತೆ. ಮುಖೇಶ್ ಅಂಬಾನೀ ಪ್ರಪಂಚದಲ್ಲೇ ಆಗರ್ಭ ಶ್ರೀಮಂತರಲ್ಲಿ ಒಬ್ಬರೆಂದು ಹೇಳುವ ಅಗತ್ಯವಿಲ್ಲ. ಆದುದರಿಂದಲೇ ತನ್ನ ಪುತ್ರನ ವಿವಾಹಕ್ಕೆ ತನ್ನ ಘನತೆಗೆ ತಕ್ಕಂತೆ ಏರ್ಪಾಡುಗಳನ್ನು ಮಾಡುತ್ತಿದ್ದಾರೆ.

ಮುಖೇಶ್ ತನ್ನ ಘನತೆಗೆ ತಕ್ಕಂತೆ ವಿನ್ಯಾಸಗೊಳಿಸಿದ್ದಾರೆಂದು, ಇದರಲ್ಲಿ ಚಿಕ್ಕ ವಜ್ರಗಳನ್ನೂ ಅಳವಡಿಸಿದ್ದಾರೆಂದು ಹೇಳಲಾಗಿದೆ. ಇಷ್ಟು ಬೆಲೆಬಾಳುವ ಕಾರ್ಡ್ ಗಳನ್ನು ಯಾರ್ಯಾರಿಗೆ ಹಂಚುತ್ತಾರೆಂದು ಕಾದು ನೋಡಬೇಕಾಗಿದೆ. ಆದರೆ, ಇದನ್ನು ಪಡೆದುಕೊಂಡವರು ಮಾತ್ರ ಅದೃಷ್ಟವಂತರೆಂದೇ ಹೇಳಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…
ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.
ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.