ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.

ಮದುವೆ ಯಾವಾಗೆಂದು ಸರಿಯಾಗಿ ತಿಳಿದಿಲ್ಲವಾದರೂ, ಆಹ್ವಾನ ಪತ್ರಿಕೆಗೆ ಸಂಬಂಧಿಸಿದ ಸುದ್ದಿ ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಒಂದು ಕಾರ್ಡಿನ ಬೆಲೆ ಕೇವಲ ಒಂದೂವರೆ ಲಕ್ಷ ರೂಪಾಯಿಗಳು.! ಸಂಪೂರ್ಣವಾಗಿ ಬಂಗಾರದಿಂದ ತಯಾರಿಸಲಾಗಿದೆಯೆಂದು ಹೇಳಲಾಗಿದೆ.

ಆಕಾಶ್ ಅಂಬಾನೀ ಮದುವೆ ಆಮಂತ್ರಣ ಪತ್ರಿಕೆಗೆ ಮಾಡುತ್ತಿರುವ ವೆಚ್ಚದಿಂದ ಒಂದು ‘ ಐ ಫೋನ್ ಎಕ್ಸ್( ಆಪಲ್ ಫೋನ್ ಟಾಪ್ ಎಂಡ್ ಮಾಡಲ್) ಖರೀದಿಸಬಹುದಂತೆ. ಮುಖೇಶ್ ಅಂಬಾನೀ ಪ್ರಪಂಚದಲ್ಲೇ ಆಗರ್ಭ ಶ್ರೀಮಂತರಲ್ಲಿ ಒಬ್ಬರೆಂದು ಹೇಳುವ ಅಗತ್ಯವಿಲ್ಲ. ಆದುದರಿಂದಲೇ ತನ್ನ ಪುತ್ರನ ವಿವಾಹಕ್ಕೆ ತನ್ನ ಘನತೆಗೆ ತಕ್ಕಂತೆ ಏರ್ಪಾಡುಗಳನ್ನು ಮಾಡುತ್ತಿದ್ದಾರೆ.

ಮುಖೇಶ್ ತನ್ನ ಘನತೆಗೆ ತಕ್ಕಂತೆ ವಿನ್ಯಾಸಗೊಳಿಸಿದ್ದಾರೆಂದು, ಇದರಲ್ಲಿ ಚಿಕ್ಕ ವಜ್ರಗಳನ್ನೂ ಅಳವಡಿಸಿದ್ದಾರೆಂದು ಹೇಳಲಾಗಿದೆ. ಇಷ್ಟು ಬೆಲೆಬಾಳುವ ಕಾರ್ಡ್ ಗಳನ್ನು ಯಾರ್ಯಾರಿಗೆ ಹಂಚುತ್ತಾರೆಂದು ಕಾದು ನೋಡಬೇಕಾಗಿದೆ. ಆದರೆ, ಇದನ್ನು ಪಡೆದುಕೊಂಡವರು ಮಾತ್ರ ಅದೃಷ್ಟವಂತರೆಂದೇ ಹೇಳಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ…
ಮತ ಹಾಕದ ಸಿಲಿಕಾನ್ ಸಿಟಿ ಮಂದಿ ಪ್ರಜ್ಞಾವಂತ ಮುಖವಾಡದ ನಿಷ್ಪ್ರಯೋಜಕ ನತದೃಷ್ಟರು. ಅವರು ಬದುಕಿರುವ ಶವಗಳು ಎಂದು ನವರಸ ನಾಯಕ ಜಗ್ಗೇಶ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಗುರುವಾರದಂದು 2019ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ಮತದಾನ ಮಾಡಲು ಹಳ್ಳಿಗರು, ಅನಕ್ಷರಸ್ಥರು, ವೃದ್ಧರು, ಅಂಗವಿಕಲರು, ತುಂಬು ಗರ್ಭಿಣಿಯರು ಕೂಡ ಉತ್ಸಾಹದಿಂದ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಆದ್ರೆ ಹೆಚ್ಚು ಪ್ರಜ್ಞಾವಂತರಿರುವ ಗಾರ್ಡನ್ ಸಿಟಿಯಲ್ಲಿಯೇ ಅತೀ ಕಡಿಮೆ ಪ್ರಮಾಣದಲ್ಲಿ ಮತದಾನವಾಗಿದೆ. ಬೆಂಗಳೂರು ದಕ್ಷಿಣದಲ್ಲಿ 53.47%…
ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…
ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.
ಡಿಜಿಟಲ್ ವ್ಯಾಲೆಟ್ಗಳಿಗೆ ಕೆವೈಸಿ ಅಳವಡಿಸಲು ಆರ್ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್ ವ್ಯಾಲೆಟ್ ಕಂಪನಿ ಫೋನ್ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್ಬಿಐ ಆಗಸ್ಟ್ವರೆಗೆ ವಿಸ್ತರಿಸಿತ್ತು,…