ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.

ಮದುವೆ ಯಾವಾಗೆಂದು ಸರಿಯಾಗಿ ತಿಳಿದಿಲ್ಲವಾದರೂ, ಆಹ್ವಾನ ಪತ್ರಿಕೆಗೆ ಸಂಬಂಧಿಸಿದ ಸುದ್ದಿ ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಒಂದು ಕಾರ್ಡಿನ ಬೆಲೆ ಕೇವಲ ಒಂದೂವರೆ ಲಕ್ಷ ರೂಪಾಯಿಗಳು.! ಸಂಪೂರ್ಣವಾಗಿ ಬಂಗಾರದಿಂದ ತಯಾರಿಸಲಾಗಿದೆಯೆಂದು ಹೇಳಲಾಗಿದೆ.

ಆಕಾಶ್ ಅಂಬಾನೀ ಮದುವೆ ಆಮಂತ್ರಣ ಪತ್ರಿಕೆಗೆ ಮಾಡುತ್ತಿರುವ ವೆಚ್ಚದಿಂದ ಒಂದು ‘ ಐ ಫೋನ್ ಎಕ್ಸ್( ಆಪಲ್ ಫೋನ್ ಟಾಪ್ ಎಂಡ್ ಮಾಡಲ್) ಖರೀದಿಸಬಹುದಂತೆ. ಮುಖೇಶ್ ಅಂಬಾನೀ ಪ್ರಪಂಚದಲ್ಲೇ ಆಗರ್ಭ ಶ್ರೀಮಂತರಲ್ಲಿ ಒಬ್ಬರೆಂದು ಹೇಳುವ ಅಗತ್ಯವಿಲ್ಲ. ಆದುದರಿಂದಲೇ ತನ್ನ ಪುತ್ರನ ವಿವಾಹಕ್ಕೆ ತನ್ನ ಘನತೆಗೆ ತಕ್ಕಂತೆ ಏರ್ಪಾಡುಗಳನ್ನು ಮಾಡುತ್ತಿದ್ದಾರೆ.

ಮುಖೇಶ್ ತನ್ನ ಘನತೆಗೆ ತಕ್ಕಂತೆ ವಿನ್ಯಾಸಗೊಳಿಸಿದ್ದಾರೆಂದು, ಇದರಲ್ಲಿ ಚಿಕ್ಕ ವಜ್ರಗಳನ್ನೂ ಅಳವಡಿಸಿದ್ದಾರೆಂದು ಹೇಳಲಾಗಿದೆ. ಇಷ್ಟು ಬೆಲೆಬಾಳುವ ಕಾರ್ಡ್ ಗಳನ್ನು ಯಾರ್ಯಾರಿಗೆ ಹಂಚುತ್ತಾರೆಂದು ಕಾದು ನೋಡಬೇಕಾಗಿದೆ. ಆದರೆ, ಇದನ್ನು ಪಡೆದುಕೊಂಡವರು ಮಾತ್ರ ಅದೃಷ್ಟವಂತರೆಂದೇ ಹೇಳಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂಟರ್ 19 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್ಮನ್ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು…
ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…
ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್ಗಟ್ಟೆ ಕಂಪ್ಲೆಂಟ್ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ. ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ…
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…
ರೈತ ನಾಯಕ ,ಶಾಸಕ ಕೆ ಎಸ್ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…