ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.

ಮದುವೆ ಯಾವಾಗೆಂದು ಸರಿಯಾಗಿ ತಿಳಿದಿಲ್ಲವಾದರೂ, ಆಹ್ವಾನ ಪತ್ರಿಕೆಗೆ ಸಂಬಂಧಿಸಿದ ಸುದ್ದಿ ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಒಂದು ಕಾರ್ಡಿನ ಬೆಲೆ ಕೇವಲ ಒಂದೂವರೆ ಲಕ್ಷ ರೂಪಾಯಿಗಳು.! ಸಂಪೂರ್ಣವಾಗಿ ಬಂಗಾರದಿಂದ ತಯಾರಿಸಲಾಗಿದೆಯೆಂದು ಹೇಳಲಾಗಿದೆ.

ಆಕಾಶ್ ಅಂಬಾನೀ ಮದುವೆ ಆಮಂತ್ರಣ ಪತ್ರಿಕೆಗೆ ಮಾಡುತ್ತಿರುವ ವೆಚ್ಚದಿಂದ ಒಂದು ‘ ಐ ಫೋನ್ ಎಕ್ಸ್( ಆಪಲ್ ಫೋನ್ ಟಾಪ್ ಎಂಡ್ ಮಾಡಲ್) ಖರೀದಿಸಬಹುದಂತೆ. ಮುಖೇಶ್ ಅಂಬಾನೀ ಪ್ರಪಂಚದಲ್ಲೇ ಆಗರ್ಭ ಶ್ರೀಮಂತರಲ್ಲಿ ಒಬ್ಬರೆಂದು ಹೇಳುವ ಅಗತ್ಯವಿಲ್ಲ. ಆದುದರಿಂದಲೇ ತನ್ನ ಪುತ್ರನ ವಿವಾಹಕ್ಕೆ ತನ್ನ ಘನತೆಗೆ ತಕ್ಕಂತೆ ಏರ್ಪಾಡುಗಳನ್ನು ಮಾಡುತ್ತಿದ್ದಾರೆ.

ಮುಖೇಶ್ ತನ್ನ ಘನತೆಗೆ ತಕ್ಕಂತೆ ವಿನ್ಯಾಸಗೊಳಿಸಿದ್ದಾರೆಂದು, ಇದರಲ್ಲಿ ಚಿಕ್ಕ ವಜ್ರಗಳನ್ನೂ ಅಳವಡಿಸಿದ್ದಾರೆಂದು ಹೇಳಲಾಗಿದೆ. ಇಷ್ಟು ಬೆಲೆಬಾಳುವ ಕಾರ್ಡ್ ಗಳನ್ನು ಯಾರ್ಯಾರಿಗೆ ಹಂಚುತ್ತಾರೆಂದು ಕಾದು ನೋಡಬೇಕಾಗಿದೆ. ಆದರೆ, ಇದನ್ನು ಪಡೆದುಕೊಂಡವರು ಮಾತ್ರ ಅದೃಷ್ಟವಂತರೆಂದೇ ಹೇಳಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ…
ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….
ಮೇಷ ರಾಶಿ ಭವಿಷ್ಯ (Tuesday, November 23, 2021) ನಿಮ್ಮ ಅನಿರೀಕ್ಷಿತ ಸ್ವಭಾವ ನಿಮ್ಮ ವೈವಾಹಿಕ ಸಂಬಂಧವನ್ನು ಹಾಳು ಮಾಡಲು ಬಿಡಬೇಡಿ. ಇದನ್ನು ತಡೆಯುವುದನ್ನು ಖಚಿತಪಡಿಸಿಕೊಳ್ಳಿ, ಇಲ್ಲದಿದ್ದಲ್ಲಿ ನೀವು ನಂತರ ವಿಷಾದಪಡಬಹುದು. ಆಹ್ವಾನಿಸದ ಯಾವುದೇ ಅತಿಥಿ ಇಂದು ಮನೆಗೆ ಬರಬಹುದು ಆದರೆ ಈ ಅತಿಥಿಯ ಅದೃಷ್ಟದ ಕಾರಣದಿಂದ ಇಂದು ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ಮಕ್ಕಳು ನಿಮ್ಮ ದಿನವನ್ನು ಕಠಿಣಗೊಳಿಸುತ್ತಾರೆ. ಅವರ ಆಸಕ್ತಿ ಕಾಯ್ದುಕೊಳ್ಳಲು ಪ್ರೀತಿಯ ಅಸ್ತ್ರ ಬಳಸಿ ಮತ್ತು ಯಾವುದೇ ಅನಗತ್ಯ ಒತ್ತಡ ತಪ್ಪಿಸಿ. ಪ್ರೀತಿಯಿಂದ…
ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…
ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ….