ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.
ಮದುವೆ ಯಾವಾಗೆಂದು ಸರಿಯಾಗಿ ತಿಳಿದಿಲ್ಲವಾದರೂ, ಆಹ್ವಾನ ಪತ್ರಿಕೆಗೆ ಸಂಬಂಧಿಸಿದ ಸುದ್ದಿ ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಒಂದು ಕಾರ್ಡಿನ ಬೆಲೆ ಕೇವಲ ಒಂದೂವರೆ ಲಕ್ಷ ರೂಪಾಯಿಗಳು.! ಸಂಪೂರ್ಣವಾಗಿ ಬಂಗಾರದಿಂದ ತಯಾರಿಸಲಾಗಿದೆಯೆಂದು ಹೇಳಲಾಗಿದೆ.
ಆಕಾಶ್ ಅಂಬಾನೀ ಮದುವೆ ಆಮಂತ್ರಣ ಪತ್ರಿಕೆಗೆ ಮಾಡುತ್ತಿರುವ ವೆಚ್ಚದಿಂದ ಒಂದು ‘ ಐ ಫೋನ್ ಎಕ್ಸ್( ಆಪಲ್ ಫೋನ್ ಟಾಪ್ ಎಂಡ್ ಮಾಡಲ್) ಖರೀದಿಸಬಹುದಂತೆ. ಮುಖೇಶ್ ಅಂಬಾನೀ ಪ್ರಪಂಚದಲ್ಲೇ ಆಗರ್ಭ ಶ್ರೀಮಂತರಲ್ಲಿ ಒಬ್ಬರೆಂದು ಹೇಳುವ ಅಗತ್ಯವಿಲ್ಲ. ಆದುದರಿಂದಲೇ ತನ್ನ ಪುತ್ರನ ವಿವಾಹಕ್ಕೆ ತನ್ನ ಘನತೆಗೆ ತಕ್ಕಂತೆ ಏರ್ಪಾಡುಗಳನ್ನು ಮಾಡುತ್ತಿದ್ದಾರೆ.
ಮುಖೇಶ್ ತನ್ನ ಘನತೆಗೆ ತಕ್ಕಂತೆ ವಿನ್ಯಾಸಗೊಳಿಸಿದ್ದಾರೆಂದು, ಇದರಲ್ಲಿ ಚಿಕ್ಕ ವಜ್ರಗಳನ್ನೂ ಅಳವಡಿಸಿದ್ದಾರೆಂದು ಹೇಳಲಾಗಿದೆ. ಇಷ್ಟು ಬೆಲೆಬಾಳುವ ಕಾರ್ಡ್ ಗಳನ್ನು ಯಾರ್ಯಾರಿಗೆ ಹಂಚುತ್ತಾರೆಂದು ಕಾದು ನೋಡಬೇಕಾಗಿದೆ. ಆದರೆ, ಇದನ್ನು ಪಡೆದುಕೊಂಡವರು ಮಾತ್ರ ಅದೃಷ್ಟವಂತರೆಂದೇ ಹೇಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ
ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…
ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು. ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್ಗೆ ಈ ಪ್ರಕರಣ ಹೋಗಬಹುದು ಕೋರ್ಟ್ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು. ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ…
ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…
ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ . ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ…
ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್ಗಳನ್ನು ಮಾಡುವ ಕನಸು ಹೊಂದಿದ್ದನು. ಅದು…