ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ.

ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ ರಸ್ತೆಯಲ್ಲಿ ಈ ಪ್ರದೇಶವಿದ್ದು , ಶಾಲ್ಮಲಾ ನದಿಯ ಒಟ್ಟು ಜಾಗವನ್ನು ಸಂರಕ್ಷಿತ ಪ್ರದೇಶವೆಂದು ಘೋಶಿಸಲಾಗಿದೆ. ದಾರಿಯುದ್ದಕ್ಕೂ ಪಕ್ಷಿಗಳ ಕಲರವ, ಮತ್ತೆ ಮತ್ತೆ ಸವಯಬೇಕೆನ್ನುವ ಕಾಡು ಹಣ್ಣುಗಳು,ಸುವಾಸಿತ ಹೂವುಗಳು ಜನರನ್ನು ಸೆಳೆಯುತ್ತದೆ.

ಶಿರಸಿಯಿಂದ ಬಾಡಿಗೆಗೆ ಜೀಪುಗಳನ್ನು ಪಡೆದು ಇಲ್ಲಿಗೆ ತೆರಳುವುದು ಬಲು ಸೂಕ್ತ. ಇನ್ನುಳಿದಂತೆ ನಿಮ್ಮ ಸ್ವಾಂತ ವಾಹನಗಳಿದ್ದರೆ ಸಾಕಷ್ಟು ಅನುಕೂಲ, ಏಕೆಂದರೆ ಇದರ ಸುತ್ತಮುತ್ತಲೂ ಸಾಕಷ್ಟು ಇತರೆ ನೈಸರ್ಗಿಕ ಆಕರ್ಷಣೆಗಳನ್ನು ಆನಂದದಿಂದ ನೋಡಬಹುದು.

ಇನ್ನುಳಿದಂತೆ, ಇಲ್ಲಿ ಯಾವುದೆ ರೀತಿಯ ಉಪಹಾರಗೃಹಗಳಿಲ್ಲ. ಕಾರಣ ನೀವು ಶಿರಸಿಯಿಂದಲೆ ಊಟದ ವ್ಯವಸ್ಥೆ ಮಾಡಿಕೊಂಡು ಬಂದಿದ್ದಲ್ಲಿ ಇಲ್ಲಿನ ಪ್ರಶಾಂತ ಹಾಗೂ ರಮಣೀಯ ಪರಿಸರದ ಮಧ್ಯೆ ಹಾಯಾಗಿ ವಿಶ್ರಾಂತಿ ತೆಗೆದುಕೊಳ್ಳುತ್ತ ಊಟ ಸವಿಯಬಹುದು. ಆದರೆ ದಯವಿಟ್ಟು ಈ ಸ್ಥಳದಲ್ಲಿ ಗಲೀಜು ಮಾಡದಂತೆ ನೋಡಿಕೊಂಡರೆ ಸಾಕು.

ಶಿರಸಿ ಪ್ರದೇಶದಲ್ಲಿ ಹಿಂದೆ 1678-1718 ರ ಸಮಯದಲ್ಲಿ ಆಳುತ್ತಿದ್ದ ಸದಾಶಿವರಾಯ ಅರಸನು ಈ ಶಿವಲಿಂಗಗಳ ನಿರ್ಮಾತೃ ಎನ್ನಲಾಗಿದೆ. ಶಿವನ ಪರಮ ಭಕ್ತನಾಗಿದ್ದ ಇತ ಇಲ್ಲಿ ಹರಿದಿರುವ ಶಲ್ಮಲಾ ನದಿಯ ತಟದ ಕಲ್ಲುಗಳ ಮೇಲೆ, ನೀರೊಳಗಿನ ಕಲ್ಲುಗಳ ಮೇಲೆ ಹೀಗೆ ಎಲ್ಲೆಂದರಲ್ಲಿ ಶಿವಲಿಂಗಗಳನ್ನು ಕೆತ್ತಿಸಿದ್ದಾನೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್ ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…
ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು ಕರೆಯಲಾಗುತ್ತದೆ. ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.
ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ. ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್ಚೈಲ್ಡ್…
ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದ್ದೆ ಸುದ್ದಿ. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿಯಾದ ಜೊತೆ ಜೊತೆಯಲಿ 50 ಸಂಚಿಕೆಗಳು ಮುಗಿದರೂ ನಂಬರ್ 1 ಸ್ಥಾನದಲ್ಲಿದೆ. ಕಿರುತೆರೆ ಇತಿಹಾಸದಲ್ಲೇ ಭಾರಿ ಬದಲಾವಣೆ ಬರೆದ ಜೊತೆ ಜೊತೆಯಲಿ ಧಾರಾವಾಹಿ ಈಗ ವೀಕ್ಷಕರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ ಎಂಬ ಮಾಹಿತಿ ಹೊರ ಬಂದಿದೆ. ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದೇ ಸದ್ದು. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿವಾಗಿರುವ ಜೊತೆ ಜೊತೆಯಲಿ 50 ಸಂಚಿಕೆಗಳು…
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..