ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ.

ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ ರಸ್ತೆಯಲ್ಲಿ ಈ ಪ್ರದೇಶವಿದ್ದು , ಶಾಲ್ಮಲಾ ನದಿಯ ಒಟ್ಟು ಜಾಗವನ್ನು ಸಂರಕ್ಷಿತ ಪ್ರದೇಶವೆಂದು ಘೋಶಿಸಲಾಗಿದೆ. ದಾರಿಯುದ್ದಕ್ಕೂ ಪಕ್ಷಿಗಳ ಕಲರವ, ಮತ್ತೆ ಮತ್ತೆ ಸವಯಬೇಕೆನ್ನುವ ಕಾಡು ಹಣ್ಣುಗಳು,ಸುವಾಸಿತ ಹೂವುಗಳು ಜನರನ್ನು ಸೆಳೆಯುತ್ತದೆ.

ಶಿರಸಿಯಿಂದ ಬಾಡಿಗೆಗೆ ಜೀಪುಗಳನ್ನು ಪಡೆದು ಇಲ್ಲಿಗೆ ತೆರಳುವುದು ಬಲು ಸೂಕ್ತ. ಇನ್ನುಳಿದಂತೆ ನಿಮ್ಮ ಸ್ವಾಂತ ವಾಹನಗಳಿದ್ದರೆ ಸಾಕಷ್ಟು ಅನುಕೂಲ, ಏಕೆಂದರೆ ಇದರ ಸುತ್ತಮುತ್ತಲೂ ಸಾಕಷ್ಟು ಇತರೆ ನೈಸರ್ಗಿಕ ಆಕರ್ಷಣೆಗಳನ್ನು ಆನಂದದಿಂದ ನೋಡಬಹುದು.

ಇನ್ನುಳಿದಂತೆ, ಇಲ್ಲಿ ಯಾವುದೆ ರೀತಿಯ ಉಪಹಾರಗೃಹಗಳಿಲ್ಲ. ಕಾರಣ ನೀವು ಶಿರಸಿಯಿಂದಲೆ ಊಟದ ವ್ಯವಸ್ಥೆ ಮಾಡಿಕೊಂಡು ಬಂದಿದ್ದಲ್ಲಿ ಇಲ್ಲಿನ ಪ್ರಶಾಂತ ಹಾಗೂ ರಮಣೀಯ ಪರಿಸರದ ಮಧ್ಯೆ ಹಾಯಾಗಿ ವಿಶ್ರಾಂತಿ ತೆಗೆದುಕೊಳ್ಳುತ್ತ ಊಟ ಸವಿಯಬಹುದು. ಆದರೆ ದಯವಿಟ್ಟು ಈ ಸ್ಥಳದಲ್ಲಿ ಗಲೀಜು ಮಾಡದಂತೆ ನೋಡಿಕೊಂಡರೆ ಸಾಕು.

ಶಿರಸಿ ಪ್ರದೇಶದಲ್ಲಿ ಹಿಂದೆ 1678-1718 ರ ಸಮಯದಲ್ಲಿ ಆಳುತ್ತಿದ್ದ ಸದಾಶಿವರಾಯ ಅರಸನು ಈ ಶಿವಲಿಂಗಗಳ ನಿರ್ಮಾತೃ ಎನ್ನಲಾಗಿದೆ. ಶಿವನ ಪರಮ ಭಕ್ತನಾಗಿದ್ದ ಇತ ಇಲ್ಲಿ ಹರಿದಿರುವ ಶಲ್ಮಲಾ ನದಿಯ ತಟದ ಕಲ್ಲುಗಳ ಮೇಲೆ, ನೀರೊಳಗಿನ ಕಲ್ಲುಗಳ ಮೇಲೆ ಹೀಗೆ ಎಲ್ಲೆಂದರಲ್ಲಿ ಶಿವಲಿಂಗಗಳನ್ನು ಕೆತ್ತಿಸಿದ್ದಾನೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…
ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…
ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 33 ವರ್ಷ ಸೇವೆ ಸಲ್ಲಿಸಿದವರ ಅಥವಾ 60 ವರ್ಷ ತುಂಬಿದವರನ್ನು ಸೇವೆಯಿಂದ ನಿವೃತ್ತಿಗೊಳಿಸುವ ಕುರಿತು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತ ಗೊಂದಲಗಳಿಗೆ ತೆರೆ ಬಿದ್ದಿದೆ. ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹ ಮತ್ತು ವದಂತಿಗಳು ಹರಡಿದ ಬಗ್ಗೆ ಕೇಂದ್ರ ಸರ್ಕಾರ…
ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್ಪುರ್ ಜಿಲ್ಲೆಯ ಮಜ್ಗಾಂವ್ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…