ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ.

ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ ರಸ್ತೆಯಲ್ಲಿ ಈ ಪ್ರದೇಶವಿದ್ದು , ಶಾಲ್ಮಲಾ ನದಿಯ ಒಟ್ಟು ಜಾಗವನ್ನು ಸಂರಕ್ಷಿತ ಪ್ರದೇಶವೆಂದು ಘೋಶಿಸಲಾಗಿದೆ. ದಾರಿಯುದ್ದಕ್ಕೂ ಪಕ್ಷಿಗಳ ಕಲರವ, ಮತ್ತೆ ಮತ್ತೆ ಸವಯಬೇಕೆನ್ನುವ ಕಾಡು ಹಣ್ಣುಗಳು,ಸುವಾಸಿತ ಹೂವುಗಳು ಜನರನ್ನು ಸೆಳೆಯುತ್ತದೆ.

ಶಿರಸಿಯಿಂದ ಬಾಡಿಗೆಗೆ ಜೀಪುಗಳನ್ನು ಪಡೆದು ಇಲ್ಲಿಗೆ ತೆರಳುವುದು ಬಲು ಸೂಕ್ತ. ಇನ್ನುಳಿದಂತೆ ನಿಮ್ಮ ಸ್ವಾಂತ ವಾಹನಗಳಿದ್ದರೆ ಸಾಕಷ್ಟು ಅನುಕೂಲ, ಏಕೆಂದರೆ ಇದರ ಸುತ್ತಮುತ್ತಲೂ ಸಾಕಷ್ಟು ಇತರೆ ನೈಸರ್ಗಿಕ ಆಕರ್ಷಣೆಗಳನ್ನು ಆನಂದದಿಂದ ನೋಡಬಹುದು.

ಇನ್ನುಳಿದಂತೆ, ಇಲ್ಲಿ ಯಾವುದೆ ರೀತಿಯ ಉಪಹಾರಗೃಹಗಳಿಲ್ಲ. ಕಾರಣ ನೀವು ಶಿರಸಿಯಿಂದಲೆ ಊಟದ ವ್ಯವಸ್ಥೆ ಮಾಡಿಕೊಂಡು ಬಂದಿದ್ದಲ್ಲಿ ಇಲ್ಲಿನ ಪ್ರಶಾಂತ ಹಾಗೂ ರಮಣೀಯ ಪರಿಸರದ ಮಧ್ಯೆ ಹಾಯಾಗಿ ವಿಶ್ರಾಂತಿ ತೆಗೆದುಕೊಳ್ಳುತ್ತ ಊಟ ಸವಿಯಬಹುದು. ಆದರೆ ದಯವಿಟ್ಟು ಈ ಸ್ಥಳದಲ್ಲಿ ಗಲೀಜು ಮಾಡದಂತೆ ನೋಡಿಕೊಂಡರೆ ಸಾಕು.

ಶಿರಸಿ ಪ್ರದೇಶದಲ್ಲಿ ಹಿಂದೆ 1678-1718 ರ ಸಮಯದಲ್ಲಿ ಆಳುತ್ತಿದ್ದ ಸದಾಶಿವರಾಯ ಅರಸನು ಈ ಶಿವಲಿಂಗಗಳ ನಿರ್ಮಾತೃ ಎನ್ನಲಾಗಿದೆ. ಶಿವನ ಪರಮ ಭಕ್ತನಾಗಿದ್ದ ಇತ ಇಲ್ಲಿ ಹರಿದಿರುವ ಶಲ್ಮಲಾ ನದಿಯ ತಟದ ಕಲ್ಲುಗಳ ಮೇಲೆ, ನೀರೊಳಗಿನ ಕಲ್ಲುಗಳ ಮೇಲೆ ಹೀಗೆ ಎಲ್ಲೆಂದರಲ್ಲಿ ಶಿವಲಿಂಗಗಳನ್ನು ಕೆತ್ತಿಸಿದ್ದಾನೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.
ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…
ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…
ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ. ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…
![]()
ರೋಸ್ ವಾಟರ್ ತ್ವಚೆಯ ಆರೈಕೆ ಗೆ ಉತ್ತಮವಾದದ್ದು. ಇದನ್ನು ಮುಖಕ್ಕೆ ದಿನವೂ ಹಚ್ಚುವುದರಿಂದ ಕಲೆಗಳು ನಿವಾರಣೆಯಾಗುತ್ತವೆ. ಚರ್ಮದ ಕಾಂತಿ ಹೆಚ್ಚಾಗುತ್ತದೆ. ಸುಕ್ಕು ಗಟ್ಟುವುದು ನಿಲ್ಲುತ್ತದೆ. ಇದೂ ಕೇವಲ ಸೌಂದರ್ಯಕ್ಕೆ ಮಾತ್ರ ಒಳ್ಳೆಯದಲ್ಲ, ಇದರ ಪರಿಮಳ ನಮ್ಮ ಸ್ಟ್ರೆಸ್ ಅನ್ನು ದೂರವಾಗುತ್ತದೆ. ಮನಸ್ಸು ಇದರ ಸುವಾಸನೆಯಿಂದ ಹಗುರಾಗಿ ಹೊಸ ಚೈತನ್ಯ ದೊರಕುತ್ತದೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ರೋಸ್ ವಾಟರ್ ದುಬಾರಿ ಮತ್ತು ಅದರಲ್ಲಿ ಕಲಬೇರಿಕೆಯೂ ಇರಬಹುದು. ಮನೆಯಲ್ಲೇ ತಯಾರಿಸಿದ ರೋಸ್ ವಾಟರ್ ಸುರಕ್ಷಿತವಾಗಿರುತ್ತದೆ ಮತ್ತು ನಾವು ಕಡಿಮೆ ಕರ್ಚಿನಲ್ಲಿ…
ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು ಇದು…