ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ.

ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ ರಸ್ತೆಯಲ್ಲಿ ಈ ಪ್ರದೇಶವಿದ್ದು , ಶಾಲ್ಮಲಾ ನದಿಯ ಒಟ್ಟು ಜಾಗವನ್ನು ಸಂರಕ್ಷಿತ ಪ್ರದೇಶವೆಂದು ಘೋಶಿಸಲಾಗಿದೆ. ದಾರಿಯುದ್ದಕ್ಕೂ ಪಕ್ಷಿಗಳ ಕಲರವ, ಮತ್ತೆ ಮತ್ತೆ ಸವಯಬೇಕೆನ್ನುವ ಕಾಡು ಹಣ್ಣುಗಳು,ಸುವಾಸಿತ ಹೂವುಗಳು ಜನರನ್ನು ಸೆಳೆಯುತ್ತದೆ.

ಶಿರಸಿಯಿಂದ ಬಾಡಿಗೆಗೆ ಜೀಪುಗಳನ್ನು ಪಡೆದು ಇಲ್ಲಿಗೆ ತೆರಳುವುದು ಬಲು ಸೂಕ್ತ. ಇನ್ನುಳಿದಂತೆ ನಿಮ್ಮ ಸ್ವಾಂತ ವಾಹನಗಳಿದ್ದರೆ ಸಾಕಷ್ಟು ಅನುಕೂಲ, ಏಕೆಂದರೆ ಇದರ ಸುತ್ತಮುತ್ತಲೂ ಸಾಕಷ್ಟು ಇತರೆ ನೈಸರ್ಗಿಕ ಆಕರ್ಷಣೆಗಳನ್ನು ಆನಂದದಿಂದ ನೋಡಬಹುದು.

ಇನ್ನುಳಿದಂತೆ, ಇಲ್ಲಿ ಯಾವುದೆ ರೀತಿಯ ಉಪಹಾರಗೃಹಗಳಿಲ್ಲ. ಕಾರಣ ನೀವು ಶಿರಸಿಯಿಂದಲೆ ಊಟದ ವ್ಯವಸ್ಥೆ ಮಾಡಿಕೊಂಡು ಬಂದಿದ್ದಲ್ಲಿ ಇಲ್ಲಿನ ಪ್ರಶಾಂತ ಹಾಗೂ ರಮಣೀಯ ಪರಿಸರದ ಮಧ್ಯೆ ಹಾಯಾಗಿ ವಿಶ್ರಾಂತಿ ತೆಗೆದುಕೊಳ್ಳುತ್ತ ಊಟ ಸವಿಯಬಹುದು. ಆದರೆ ದಯವಿಟ್ಟು ಈ ಸ್ಥಳದಲ್ಲಿ ಗಲೀಜು ಮಾಡದಂತೆ ನೋಡಿಕೊಂಡರೆ ಸಾಕು.

ಶಿರಸಿ ಪ್ರದೇಶದಲ್ಲಿ ಹಿಂದೆ 1678-1718 ರ ಸಮಯದಲ್ಲಿ ಆಳುತ್ತಿದ್ದ ಸದಾಶಿವರಾಯ ಅರಸನು ಈ ಶಿವಲಿಂಗಗಳ ನಿರ್ಮಾತೃ ಎನ್ನಲಾಗಿದೆ. ಶಿವನ ಪರಮ ಭಕ್ತನಾಗಿದ್ದ ಇತ ಇಲ್ಲಿ ಹರಿದಿರುವ ಶಲ್ಮಲಾ ನದಿಯ ತಟದ ಕಲ್ಲುಗಳ ಮೇಲೆ, ನೀರೊಳಗಿನ ಕಲ್ಲುಗಳ ಮೇಲೆ ಹೀಗೆ ಎಲ್ಲೆಂದರಲ್ಲಿ ಶಿವಲಿಂಗಗಳನ್ನು ಕೆತ್ತಿಸಿದ್ದಾನೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು
ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.
ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.
ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…