ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ.

ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ ಕಟ್ಟುತ್ತೇವೆಯೋ ಅದರ ಆಧಾರದ ಮೇಲೆ ನಮಗೆ 60 ವರ್ಷವಾದಮೇಲೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ನಾವು ಸತ್ತರೇ ನಮ್ಮ ಸಂಗಾತಿಗಳಿಗೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ಅವರೂ ಕೂಡ ಸತ್ತರೆ.. ನಾಮಿನಿ ಗಳಿಗೆ ಒಂದಿಷ್ಟು ಲಕ್ಷ ರೂಪಾಯಿಗಳು ಸಿಗುತ್ತದೆ..

ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್ ನಲ್ಲಿ ಯೋಜನೆ ಬಗ್ಗೆ ವಿಚಾರಿಸಿ ಅರ್ಜಿ ಪಡೆದುಕೊಳ್ಳಬೇಕು. ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ ಬ್ಯಾಂಕ್ ಗೆ ಸಲ್ಲಿಕೆ ಮಾಡಬೇಕು. ಆನ್ ಲೈನ್ ಮೂಲಕವೂ ಅರ್ಜಿ ಸಲ್ಲಿಕೆ ಮಾಡಬಹುದು.
ಎಪಿವೈ ಯೋಜನೆ ಮಾಡಿಸಿಕೊಂಡವರಿಗೆ 60 ವರ್ಷವಾದ ಬಳಿಕ ಮಾಸಿಕ ₨ 1 ಸಾವಿರದಿಂದ ₨ 5 ಸಾವಿರದವರೆಗೆ ಪಿಂಚಣಿ ಸಿಗುತ್ತದೆ.

* ಬ್ಯಾಂಕ್ ಖಾತೆ ಹೊಂದಿದ 18 ರಿಂದ 40 ವರ್ಷದವರು ಈ ಯೋಜನೆಗೆ ಸೇರಬಹುದು.
*ಬೇಕಾಗುವುದು ಆಧಾರ್ ಮತ್ತು ಮೊಬೈಲ್ ಸಂಖ್ಯೆ ಮಾತ್ರ. ಆಧಾರ್ ಸಂಖ್ಯೆ ದೊರೆತಿಲ್ಲವಾದರೆ ಮುಂದಿನ ದಿನಗಳಲ್ಲೂ ಅದನ್ನು ನೀಡಬಹುದು.
*ವ್ಯಕ್ತಿಗೆ 60 ವರ್ಷವಾದ ತಕ್ಷಣ ಎಷ್ಟು ಮಾಸಿಕ ಪಿಂಚಣಿಗೆ ನೋಂದಾಯಿಸಲಾಗಿತ್ತೋ, ಅಷ್ಟು ಪಿಂಚಣಿ ಬರುತ್ತಲೇ ಇರುತ್ತದೆ.
*ಪಿಂಚಣಿ ಯೋಜನೆ ಮಾಡಿಸಿಕೊಂಡ ವ್ಯಕ್ತಿ ಮೃತಪಟ್ಟರೆ, ಆತನ ಪತ್ನಿಗೆ ಪೂರ್ತಿ ಹಣ ಸಂದಾಯವಾಗುತ್ತದೆ. ಪತ್ನಿ ಮೃತಪಟ್ಟರೆ ಪತಿಗೆ ಹಣ ದೊರೆಯುತ್ತದೆ. ಇಬ್ಬರೂ ಮೃತಪಟ್ಟರೆ ನಾಮನಿರ್ದೇಶಕರಿಗೆ ಹಣ ದೊರೆಯುತ್ತದೆ.
*ಈ ಯೋಜನೆಯಂತೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರುವುದು ಸಾಧ್ಯವಿಲ್ಲ. ಆದರೆ ಫಲಾನುಭವಿ ಮೃತಪಟ್ಟರೆ ಅಥವಾ ಕೆಲವೊಂದು ಕಾಯಿಲೆಗಳು ಸಂಭವಿಸಿದರೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರಬಹುದು.

ವ್ಯಕ್ತಿಗೆ 60 ವರ್ಷ ಪೂರ್ಣಗೊಂಡಾಗ ಆತನ ಎಪಿವೈ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನಗದು ಮಾಡಿಕೊಳ್ಳಬಹುದು ಅಥವಾ ಮಾಸಿಕ ಪಿಂಚಣಿ ಪಡೆಯಬಹುದು. ವ್ಯಕ್ತಿಗೆ 40 ವರ್ಷ ಪೂರ್ಣಗೊಂಡಾಗ ಪಿಂಚಣಿ ಯೋಜನೆಯಿಂದ ಹೊರಬರಲು ಬಯಸಿದ್ದೇ ಆದರೆ ಅವರಿಗೆ ಅವರ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನೀಡಲಾಗುತ್ತದೆ. 40 ವರ್ಷ ಮೇಲ್ಪಟ್ಟವರು ಈ ಯೋಜನೆಯಂತೆ ಹಣ ಉಳಿತಾಯ ಮಾಡುತ್ತ ಹೋದರೆ 60 ವರ್ಷದ ಬಳಿಕ ಅವರು ಪಿಂಚಣಿ ಅಥವಾ ಏಕ ಗಂಟಿನ ನಗದು ವಾಪಸ್ ಪಡೆಯಬಹುದು.
18-40 ವಯಸ್ಸಿನ ಎಲ್ಲಾ ಭಾರತೀಯರು ಈ ಯೋಜನೆ ಸೌಲಭ್ಯ ಪಡೆಯಬಹುದು. ಯೋಜನೆ ಅನ್ವಯ ತಿಂಗಳಿಗೆ 1000 ದಿಂದ 5000 ವರೆಗೆ ಪಡೆದುಕೊಳ್ಳಲು ಸಾಧ್ಯವಿದೆ. 60 ವರ್ಷದ ನಂತರ ಪೆನ್ಶನ್ ದೊರೆಯಲಿದ್ದು, ನೀವು ಕಟ್ಟುವ ಹಣದ ಆಧಾರದ ಮೇಲೆ ಪೆನ್ಶನ್ ಹಣ ನಿರ್ಧರಿತವಾಗಿರುತ್ತದೆ.

ಇನ್ನು, ಕನಿಷ್ಠ 20 ವರ್ಷಗಳ ಡಿಪಾಸಿಟ್ ಅಗತ್ಯ. 18 ವರ್ಷದವರಾಗಿದ್ದರೆ 42 ವರ್ಷಗಳ ಕಾಲ ತಿಂಗಳಿಗೆ 210 ರೂ. ಡಿಪಾಸಿಟ್ ಮಾಡಬೇಕು. 25 ವರ್ಷದವರಾಗಿದ್ದರೆ 35 ವರ್ಷ ಮಾಸಿಕ 376 ರೂ. ಕೊಡಬೇಕಾಗುತ್ತದೆ. 30 ವರ್ಷ ವಯಸ್ಸಿನವರು 30 ವರ್ಷ ಕಾಲ ತಿಂಗಳಿಗೆ 577 ರೂ. ಕಟ್ಟಬೇಕು. 40 ವರ್ಷದವರಾಗಿದ್ದರೆ 20 ವರ್ಷ ಕಾಲ ತಿಂಗಳಿಗೆ 1,454 ರೂ. ಹೂಡಿದರೆ 60ನೇ ವರ್ಷದಿಂದ ತಿಂಗಳಿಗೆ 5,000 ರೂ. ಪಿಂಚಣಿ ಪಡೆಯಬಹುದು.
60 ವರ್ಷ ವಯಸ್ಸಾದ ಮೇಲೆ ಮಾಸಿಕ 1 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 1 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 1.7 ಲಕ್ಷ ಹಣ ಸಿಗಲಿದೆ..

60 ವರ್ಷವಾದಮೇಲೆ ಮಾಸಿಕ 2 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 2 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 3.4 ಲಕ್ಷ ಹಣ ಸಿಗಲಿದೆ..

60 ವರ್ಷವಾದಮೇಲೆ ಮಾಸಿಕ 3 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 3 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 5.1 ಲಕ್ಷ ಹಣ ಸಿಗಲಿದೆ..

60 ವರ್ಷವಾದಮೇಲೆ ಮಾಸಿಕ 4 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 4 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 6.8 ಲಕ್ಷ ಹಣ ಸಿಗಲಿದೆ..

60 ವರ್ಷವಾದಮೇಲೆ ಮಾಸಿಕ 5 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 5 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 8.5 ಲಕ್ಷ ಹಣ ಸಿಗಲಿದೆ..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.
ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ.
ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…
ಬಿಯರ್ ಕುಡಿಯುವಾಗ ಬಾಟಲಿಯಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದ್ದು, ಕೋಲಾರದ ಗ್ರಾಹಕರೊಬ್ಬರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರಿನ ಬೈರಸಂದ್ರ ಬಳಿಯ ಶ್ರೀ ಲಕ್ಷ್ಮೀ ವೈನ್ಸ್ನಲ್ಲಿ ಖರೀದಿಸಿದ ಬಿಯರ್ ನಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದೆ. ಚಿಲ್ಡ್ ಬಿಯರ್ ನಲ್ಲಿ ಕಲಬೆರಕೆಯಾಗಿದ್ದು, ಅರ್ಧ ಬಾಟಲಿ ಕುಡಿದ ಬಳಿಕ ಇದು ಗ್ರಾಹಕನ ಅರಿವಿಗೆ ಬಂದಿದೆ. ಈ ಕುರಿತು ಬಾರ್ ಮಾಲೀಕರ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿಕ್ಸ್ ಮಾಡುವ ವೇಳೆ ಏನೋ ಬಿದ್ದಿದೆ ಎಂದು ಬಾರ್ ಮಾಲೀಕರು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ ರಾಶಿಒಳ್ಳೆಯ…
ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…