ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ.
ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ ಕಟ್ಟುತ್ತೇವೆಯೋ ಅದರ ಆಧಾರದ ಮೇಲೆ ನಮಗೆ 60 ವರ್ಷವಾದಮೇಲೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ನಾವು ಸತ್ತರೇ ನಮ್ಮ ಸಂಗಾತಿಗಳಿಗೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ಅವರೂ ಕೂಡ ಸತ್ತರೆ.. ನಾಮಿನಿ ಗಳಿಗೆ ಒಂದಿಷ್ಟು ಲಕ್ಷ ರೂಪಾಯಿಗಳು ಸಿಗುತ್ತದೆ..
ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್ ನಲ್ಲಿ ಯೋಜನೆ ಬಗ್ಗೆ ವಿಚಾರಿಸಿ ಅರ್ಜಿ ಪಡೆದುಕೊಳ್ಳಬೇಕು. ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ ಬ್ಯಾಂಕ್ ಗೆ ಸಲ್ಲಿಕೆ ಮಾಡಬೇಕು. ಆನ್ ಲೈನ್ ಮೂಲಕವೂ ಅರ್ಜಿ ಸಲ್ಲಿಕೆ ಮಾಡಬಹುದು.
ಎಪಿವೈ ಯೋಜನೆ ಮಾಡಿಸಿಕೊಂಡವರಿಗೆ 60 ವರ್ಷವಾದ ಬಳಿಕ ಮಾಸಿಕ ₨ 1 ಸಾವಿರದಿಂದ ₨ 5 ಸಾವಿರದವರೆಗೆ ಪಿಂಚಣಿ ಸಿಗುತ್ತದೆ.
* ಬ್ಯಾಂಕ್ ಖಾತೆ ಹೊಂದಿದ 18 ರಿಂದ 40 ವರ್ಷದವರು ಈ ಯೋಜನೆಗೆ ಸೇರಬಹುದು.
*ಬೇಕಾಗುವುದು ಆಧಾರ್ ಮತ್ತು ಮೊಬೈಲ್ ಸಂಖ್ಯೆ ಮಾತ್ರ. ಆಧಾರ್ ಸಂಖ್ಯೆ ದೊರೆತಿಲ್ಲವಾದರೆ ಮುಂದಿನ ದಿನಗಳಲ್ಲೂ ಅದನ್ನು ನೀಡಬಹುದು.
*ವ್ಯಕ್ತಿಗೆ 60 ವರ್ಷವಾದ ತಕ್ಷಣ ಎಷ್ಟು ಮಾಸಿಕ ಪಿಂಚಣಿಗೆ ನೋಂದಾಯಿಸಲಾಗಿತ್ತೋ, ಅಷ್ಟು ಪಿಂಚಣಿ ಬರುತ್ತಲೇ ಇರುತ್ತದೆ.
*ಪಿಂಚಣಿ ಯೋಜನೆ ಮಾಡಿಸಿಕೊಂಡ ವ್ಯಕ್ತಿ ಮೃತಪಟ್ಟರೆ, ಆತನ ಪತ್ನಿಗೆ ಪೂರ್ತಿ ಹಣ ಸಂದಾಯವಾಗುತ್ತದೆ. ಪತ್ನಿ ಮೃತಪಟ್ಟರೆ ಪತಿಗೆ ಹಣ ದೊರೆಯುತ್ತದೆ. ಇಬ್ಬರೂ ಮೃತಪಟ್ಟರೆ ನಾಮನಿರ್ದೇಶಕರಿಗೆ ಹಣ ದೊರೆಯುತ್ತದೆ.
*ಈ ಯೋಜನೆಯಂತೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರುವುದು ಸಾಧ್ಯವಿಲ್ಲ. ಆದರೆ ಫಲಾನುಭವಿ ಮೃತಪಟ್ಟರೆ ಅಥವಾ ಕೆಲವೊಂದು ಕಾಯಿಲೆಗಳು ಸಂಭವಿಸಿದರೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರಬಹುದು.
ವ್ಯಕ್ತಿಗೆ 60 ವರ್ಷ ಪೂರ್ಣಗೊಂಡಾಗ ಆತನ ಎಪಿವೈ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನಗದು ಮಾಡಿಕೊಳ್ಳಬಹುದು ಅಥವಾ ಮಾಸಿಕ ಪಿಂಚಣಿ ಪಡೆಯಬಹುದು. ವ್ಯಕ್ತಿಗೆ 40 ವರ್ಷ ಪೂರ್ಣಗೊಂಡಾಗ ಪಿಂಚಣಿ ಯೋಜನೆಯಿಂದ ಹೊರಬರಲು ಬಯಸಿದ್ದೇ ಆದರೆ ಅವರಿಗೆ ಅವರ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನೀಡಲಾಗುತ್ತದೆ. 40 ವರ್ಷ ಮೇಲ್ಪಟ್ಟವರು ಈ ಯೋಜನೆಯಂತೆ ಹಣ ಉಳಿತಾಯ ಮಾಡುತ್ತ ಹೋದರೆ 60 ವರ್ಷದ ಬಳಿಕ ಅವರು ಪಿಂಚಣಿ ಅಥವಾ ಏಕ ಗಂಟಿನ ನಗದು ವಾಪಸ್ ಪಡೆಯಬಹುದು.
18-40 ವಯಸ್ಸಿನ ಎಲ್ಲಾ ಭಾರತೀಯರು ಈ ಯೋಜನೆ ಸೌಲಭ್ಯ ಪಡೆಯಬಹುದು. ಯೋಜನೆ ಅನ್ವಯ ತಿಂಗಳಿಗೆ 1000 ದಿಂದ 5000 ವರೆಗೆ ಪಡೆದುಕೊಳ್ಳಲು ಸಾಧ್ಯವಿದೆ. 60 ವರ್ಷದ ನಂತರ ಪೆನ್ಶನ್ ದೊರೆಯಲಿದ್ದು, ನೀವು ಕಟ್ಟುವ ಹಣದ ಆಧಾರದ ಮೇಲೆ ಪೆನ್ಶನ್ ಹಣ ನಿರ್ಧರಿತವಾಗಿರುತ್ತದೆ.
ಇನ್ನು, ಕನಿಷ್ಠ 20 ವರ್ಷಗಳ ಡಿಪಾಸಿಟ್ ಅಗತ್ಯ. 18 ವರ್ಷದವರಾಗಿದ್ದರೆ 42 ವರ್ಷಗಳ ಕಾಲ ತಿಂಗಳಿಗೆ 210 ರೂ. ಡಿಪಾಸಿಟ್ ಮಾಡಬೇಕು. 25 ವರ್ಷದವರಾಗಿದ್ದರೆ 35 ವರ್ಷ ಮಾಸಿಕ 376 ರೂ. ಕೊಡಬೇಕಾಗುತ್ತದೆ. 30 ವರ್ಷ ವಯಸ್ಸಿನವರು 30 ವರ್ಷ ಕಾಲ ತಿಂಗಳಿಗೆ 577 ರೂ. ಕಟ್ಟಬೇಕು. 40 ವರ್ಷದವರಾಗಿದ್ದರೆ 20 ವರ್ಷ ಕಾಲ ತಿಂಗಳಿಗೆ 1,454 ರೂ. ಹೂಡಿದರೆ 60ನೇ ವರ್ಷದಿಂದ ತಿಂಗಳಿಗೆ 5,000 ರೂ. ಪಿಂಚಣಿ ಪಡೆಯಬಹುದು.
60 ವರ್ಷ ವಯಸ್ಸಾದ ಮೇಲೆ ಮಾಸಿಕ 1 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 1 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 1.7 ಲಕ್ಷ ಹಣ ಸಿಗಲಿದೆ..
60 ವರ್ಷವಾದಮೇಲೆ ಮಾಸಿಕ 2 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 2 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 3.4 ಲಕ್ಷ ಹಣ ಸಿಗಲಿದೆ..
60 ವರ್ಷವಾದಮೇಲೆ ಮಾಸಿಕ 3 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 3 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 5.1 ಲಕ್ಷ ಹಣ ಸಿಗಲಿದೆ..
60 ವರ್ಷವಾದಮೇಲೆ ಮಾಸಿಕ 4 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 4 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 6.8 ಲಕ್ಷ ಹಣ ಸಿಗಲಿದೆ..
60 ವರ್ಷವಾದಮೇಲೆ ಮಾಸಿಕ 5 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 5 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 8.5 ಲಕ್ಷ ಹಣ ಸಿಗಲಿದೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…
ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ ಕಾರ್ಮಿಕ ಭವಿಷ್ಯ ನಿಧಿ ಇಲಾಖೆ ಇಪಿಎಫ್ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್ ನಿಧಿಗಾಗಿ ಸ್ವಲ್ಪ ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು ಹಲವಾರು ವಿಧಾನಗಳಿವೆ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಇಂದು ಆರೋಗ್ಯ…
ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.
ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…