ಉಪಯುಕ್ತ ಮಾಹಿತಿ

ಅಟಲ್ ಪಿಂಚಣಿ ಯೋಜನೆ ಮೂಲಕ ಪ್ರತೀ ತಿಂಗಳು 5000 ಪಡೆಯಿರಿ.!ಹೆಚ್ಚಿನ ಮಾಹಿತಿಗೆ ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

3397

ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು  ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ.

ಏನಿದು ಅಟಲ್ ಪಿಂಚಣಿ ಯೋಜನೆ..?

ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ ಕಟ್ಟುತ್ತೇವೆಯೋ ಅದರ ಆಧಾರದ ಮೇಲೆ ನಮಗೆ 60 ವರ್ಷವಾದಮೇಲೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ನಾವು ಸತ್ತರೇ ನಮ್ಮ ಸಂಗಾತಿಗಳಿಗೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ಅವರೂ ಕೂಡ ಸತ್ತರೆ.. ನಾಮಿನಿ ಗಳಿಗೆ ಒಂದಿಷ್ಟು ಲಕ್ಷ ರೂಪಾಯಿಗಳು ಸಿಗುತ್ತದೆ..

ಎಪಿವೈ ಯೋಜನೆ

ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್ ನಲ್ಲಿ ಯೋಜನೆ ಬಗ್ಗೆ ವಿಚಾರಿಸಿ ಅರ್ಜಿ ಪಡೆದುಕೊಳ್ಳಬೇಕು. ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ ಬ್ಯಾಂಕ್ ಗೆ ಸಲ್ಲಿಕೆ ಮಾಡಬೇಕು. ಆನ್ ಲೈನ್ ಮೂಲಕವೂ ಅರ್ಜಿ ಸಲ್ಲಿಕೆ ಮಾಡಬಹುದು.

ಎಪಿವೈ ಯೋಜನೆ ಮಾಡಿಸಿಕೊಂಡವರಿಗೆ 60 ವರ್ಷವಾದ ಬಳಿಕ ಮಾಸಿಕ ₨ 1 ಸಾವಿರದಿಂದ ₨ 5 ಸಾವಿರದವರೆಗೆ ಪಿಂಚಣಿ ಸಿಗುತ್ತದೆ.

ಅರ್ಹತೆ

* ಬ್ಯಾಂಕ್ ಖಾತೆ ಹೊಂದಿದ 18 ರಿಂದ 40 ವರ್ಷದವರು ಈ ಯೋಜನೆಗೆ ಸೇರಬಹುದು.

*ಬೇಕಾಗುವುದು ಆಧಾರ್‌ ಮತ್ತು ಮೊಬೈಲ್‌ ಸಂಖ್ಯೆ ಮಾತ್ರ. ಆಧಾರ್‌ ಸಂಖ್ಯೆ ದೊರೆತಿಲ್ಲವಾದರೆ ಮುಂದಿನ ದಿನಗಳಲ್ಲೂ ಅದನ್ನು ನೀಡಬಹುದು.

ಪಿಂಚಣಿ ಪಡೆಯುವದು ಹೇಗೆ..?

*ವ್ಯಕ್ತಿಗೆ 60 ವರ್ಷವಾದ ತಕ್ಷಣ ಎಷ್ಟು ಮಾಸಿಕ ಪಿಂಚಣಿಗೆ ನೋಂದಾಯಿಸಲಾಗಿತ್ತೋ, ಅಷ್ಟು ಪಿಂಚಣಿ ಬರುತ್ತಲೇ ಇರುತ್ತದೆ.

*ಪಿಂಚಣಿ ಯೋಜನೆ ಮಾಡಿಸಿಕೊಂಡ ವ್ಯಕ್ತಿ ಮೃತಪಟ್ಟರೆ, ಆತನ ಪತ್ನಿಗೆ ಪೂರ್ತಿ ಹಣ ಸಂದಾಯವಾಗುತ್ತದೆ. ಪತ್ನಿ ಮೃತಪಟ್ಟರೆ ಪತಿಗೆ ಹಣ ದೊರೆಯುತ್ತದೆ. ಇಬ್ಬರೂ ಮೃತಪಟ್ಟರೆ ನಾಮನಿರ್ದೇಶಕರಿಗೆ ಹಣ ದೊರೆಯುತ್ತದೆ.

*ಈ ಯೋಜನೆಯಂತೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರುವುದು ಸಾಧ್ಯವಿಲ್ಲ. ಆದರೆ ಫಲಾನುಭವಿ ಮೃತಪಟ್ಟರೆ ಅಥವಾ ಕೆಲವೊಂದು ಕಾಯಿಲೆಗಳು ಸಂಭವಿಸಿದರೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರಬಹುದು.

ವ್ಯಕ್ತಿಗೆ 60 ವರ್ಷ ಪೂರ್ಣಗೊಂಡಾಗ ಆತನ ಎಪಿವೈ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನಗದು ಮಾಡಿಕೊಳ್ಳಬಹುದು ಅಥವಾ ಮಾಸಿಕ ಪಿಂಚಣಿ ಪಡೆಯಬಹುದು. ವ್ಯಕ್ತಿಗೆ 40 ವರ್ಷ ಪೂರ್ಣಗೊಂಡಾಗ ಪಿಂಚಣಿ ಯೋಜನೆಯಿಂದ ಹೊರಬರಲು ಬಯಸಿದ್ದೇ ಆದರೆ ಅವರಿಗೆ ಅವರ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನೀಡಲಾಗುತ್ತದೆ. 40 ವರ್ಷ ಮೇಲ್ಪಟ್ಟವರು ಈ ಯೋಜನೆಯಂತೆ ಹಣ ಉಳಿತಾಯ ಮಾಡುತ್ತ ಹೋದರೆ 60 ವರ್ಷದ ಬಳಿಕ ಅವರು ಪಿಂಚಣಿ ಅಥವಾ ಏಕ ಗಂಟಿನ ನಗದು ವಾಪಸ್‌ ಪಡೆಯಬಹುದು.

ವಯಸ್ಸಿನ ಮಿತಿ

18-40 ವಯಸ್ಸಿನ ಎಲ್ಲಾ ಭಾರತೀಯರು ಈ ಯೋಜನೆ ಸೌಲಭ್ಯ ಪಡೆಯಬಹುದು. ಯೋಜನೆ ಅನ್ವಯ ತಿಂಗಳಿಗೆ 1000 ದಿಂದ 5000 ವರೆಗೆ ಪಡೆದುಕೊಳ್ಳಲು ಸಾಧ್ಯವಿದೆ. 60 ವರ್ಷದ ನಂತರ ಪೆನ್ಶನ್ ದೊರೆಯಲಿದ್ದು, ನೀವು ಕಟ್ಟುವ ಹಣದ ಆಧಾರದ ಮೇಲೆ ಪೆನ್ಶನ್ ಹಣ ನಿರ್ಧರಿತವಾಗಿರುತ್ತದೆ.

ಇಲ್ಲಿ ಓದಿ:ಬೋರ್’ವೆಲ್ ಕೊರೆಸುವ ರೈತರಿಗೆ, ಸರ್ಕಾರದಿಂದ 2.5ಲಕ್ಷದ ಸಬ್ಸಿಡಿ ಭಾಗ್ಯ…

ಡಿಪಾಸಿಟ್ ಮಾಡುವುದು ಹೇಗೆ..?

ಇನ್ನು, ಕನಿಷ್ಠ 20 ವರ್ಷಗಳ ಡಿಪಾಸಿಟ್ ಅಗತ್ಯ. 18 ವರ್ಷದವರಾಗಿದ್ದರೆ 42 ವರ್ಷಗಳ ಕಾಲ ತಿಂಗಳಿಗೆ 210 ರೂ. ಡಿಪಾಸಿಟ್ ಮಾಡಬೇಕು. 25 ವರ್ಷದವರಾಗಿದ್ದರೆ 35 ವರ್ಷ ಮಾಸಿಕ 376 ರೂ. ಕೊಡಬೇಕಾಗುತ್ತದೆ. 30 ವರ್ಷ ವಯಸ್ಸಿನವರು 30 ವರ್ಷ ಕಾಲ ತಿಂಗಳಿಗೆ 577 ರೂ. ಕಟ್ಟಬೇಕು. 40 ವರ್ಷದವರಾಗಿದ್ದರೆ 20 ವರ್ಷ ಕಾಲ ತಿಂಗಳಿಗೆ 1,454 ರೂ. ಹೂಡಿದರೆ 60ನೇ ವರ್ಷದಿಂದ ತಿಂಗಳಿಗೆ 5,000 ರೂ. ಪಿಂಚಣಿ ಪಡೆಯಬಹುದು.

ನಿಮ್ಗೆ ಇನ್ನೂ ಏನಾದ್ರೂ ಸಂದೇಹಗಳಿದ್ರೆ ಹೆಚ್ಚಿನ ಮಾಹಿತಿಗೆ ಮುಂದೆ ಓದಿ…

ಮಾಸಿಕ 1 ಸಾವಿರ ಪಿಂಚಣಿ

60 ವರ್ಷ ವಯಸ್ಸಾದ ಮೇಲೆ ಮಾಸಿಕ 1 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 1 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 1.7 ಲಕ್ಷ ಹಣ ಸಿಗಲಿದೆ..

ಮಾಸಿಕ 2 ಸಾವಿರ ಪಿಂಚಣಿ

60 ವರ್ಷವಾದಮೇಲೆ ಮಾಸಿಕ 2 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 2 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 3.4 ಲಕ್ಷ ಹಣ ಸಿಗಲಿದೆ..

ಮಾಸಿಕ 3 ಸಾವಿರ ಪಿಂಚಣಿ

60 ವರ್ಷವಾದಮೇಲೆ ಮಾಸಿಕ 3 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 3 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 5.1 ಲಕ್ಷ ಹಣ ಸಿಗಲಿದೆ..

ಮಾಸಿಕ 4 ಸಾವಿರ ಪಿಂಚಣಿ

60 ವರ್ಷವಾದಮೇಲೆ ಮಾಸಿಕ 4 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 4 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 6.8 ಲಕ್ಷ ಹಣ ಸಿಗಲಿದೆ..

ಮಾಸಿಕ 5 ಸಾವಿರ ಪಿಂಚಣಿ

60 ವರ್ಷವಾದಮೇಲೆ ಮಾಸಿಕ 5 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 5 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 8.5 ಲಕ್ಷ ಹಣ ಸಿಗಲಿದೆ..

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಾಟ್ಸಾಪ್ ಪ್ರಿಯರಿಗೊಂದು ಶಾಕಿಂಗ್ ನ್ಯೂಸ್…! 2020 ಕ್ಕೆ ಕೊನೆಯಾಗುತ್ತೆ ಈ ಆ್ಯಪ್…!! ಯಾವುದು ಗೊತ್ತೇ,.?

    ವಾಟ್ಸಾಪ್ ಬಳಕೆದಾರರಿಗೆ ಬಿಗ್ ಶಾಕ್! ಫೇಸ್‌ಬುಕ್ ಒಡೆತನದ ವಾಟ್ಸಾಪ್ ತನ್ನ ಅಪ್ಲಿಕೇಶನ್‌ನಲ್ಲಿ ಬದಲಾವಣೆ ತರುವ ಉದ್ದೇಶ ಹೊಂದಿದ್ದು, ಫೆಬ್ರವರಿ 1, 2020ರ ಬಳಿಕ ಕೆಲ ಮೊಬೈಲ್‌ಗಳಿಗೆ ತನ್ನ ಸೌಲಭ್ಯವನ್ನು ನಿಲ್ಲಿಸಲು ಕಂಪನಿ ತೀರ್ಮಾನಿಸಿದೆ. ಪ್ರಪಂಚದ ಜನಪ್ರಿಯ ಸಂದೇಶ ರವಾನೆ ಮಾಡುವ ವೇದಿಕೆಗಳಲ್ಲಿ ವಾಟ್ಸಾಪ್ ಹೆಚ್ಚು ಜನಮೆಚ್ಚುಗೆ ಪಡೆದುಕೊಂಡಿದೆ. ಇದೀಗ ವಾಟ್ಸಾಪ್ ಪ್ರಿಯರಿಗೆ ಒಂದ ಕಹಿ ಸುದ್ದಿ ಬಂದಿದ್ದು ಕೆಲ ಮೊಬೈಲ್‌ಗಳಲ್ಲಿ ವಾಟ್ಸಾಪ್ ಸೇವೆ ಬಂದ್ ಆಗಲಿದೆ ಎಂದು ಕೇಳಿ ಬಂದಿದೆ. ಸಾಮಾಜಿಕ ಜಾಲತಾಣದ ದೈತ್ಯ ಮಾದ್ಯಮವಾಗಿ ಬೆಳೆದಿರುವ…

  • ಸ್ಪೂರ್ತಿ

    ತನ್ನ ತಂದೆಯ ಜೀವ ಉಳಿಸಲು ತನ್ನ ಲೀವರ್ ಅನ್ನೇ ದಾನ ಮಾಡಿದ 19ವರ್ಷದ ಮಗಳು..!

    19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್‍ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…

  • ಸಿನಿಮಾ

    ಅಪ್ಪು ಸಾರ್ ಓಕೆ ಎಂದರೆ ನಾನು ಸಿನಿಮಾ ಮಾಡಲು ರೆಡಿ ಎಂದ ರಾಕಿ ಭಾಯ್…ಇದಕ್ಕೆ ಪವರ್ ಸ್ಟಾರ್ ಕೊಟ್ಟ ಉತ್ತರ ಏನು ಗೊತ್ತಾ..?

    ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್‍ಬುಕ್ ಲೈವ್‍ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್‍ಕುಮಾರ್ ಅವರು ಒಂದು ಒಳ್ಳೆಯ ಕಥೆ…

  • ಸುದ್ದಿ

    ಗಂಡನಂತೆ ಬಟ್ಟೆ ಧರಿಸಿ ಟ್ರೋಲ್ ಆದ ದೀಪಿಕಾ ಪಡುಕೋಣೆ…..

    ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್‍ವೀರ್ ಸಿಂಗ್‍ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್‍ವೀರ್ ಸಿಂಗ್‍ರನ್ನು ಭೇಟಿ ಆಗಲು ಲಂಡನ್‍ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್‍ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….

  • ಉಪಯುಕ್ತ ಮಾಹಿತಿ

    ನಮ್ಮ ದೇಶದ ವಿಮಾನ ಚಾಲಕರ ಒಂದು ತಿಂಗಳ ಸಂಬಳ ಎಷ್ಟು ಗೊತ್ತಾ, ನೋಡಿ.

    ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…

  • ರಾಜಕೀಯ

    ಮೋದಿ ನೇತೃತ್ವದ: ಷೇರುಪೇಟೆಯಲ್ಲಿ ಹೂಡಿಕೆದಾರರಿಗೆ ಬಂಪರ್, 2 ದಿನದಲ್ಲಿ 3.86 ಲಕ್ಷ ಕೋಟಿ ರೂ. ಲಾಭ!

    ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್‌ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ…